ಹುತಾತ್ಮ ಯೋಧರ ಸೇವೆ ಸ್ಮರಣೀಯ


Team Udayavani, Dec 19, 2021, 5:35 PM IST

chitradurga news

ಚಿತ್ರದುರ್ಗ: ಹೆಲಿಕಾಪ್ಟರ್‌ ದುರಂತದಲ್ಲಿಮಡಿದ ಸೇನಾ ಮುಖ್ಯಸ್ಥ ಬಿಪಿನ್‌ ರಾವತ್‌,ಅವರ ಪತ್ನಿ ಮಧುಲಿಕಾ ರಾವತ್‌ ಸೇರಿದಂತೆಎಲ್ಲ ಯೋಧರಿಗೆ ನಗರದ ವೀರವನಿತೆ ಒನಕೆಓವವ್ವ ವೃತ್ತದಲ್ಲಿ ಶನಿವಾರ ಸಶಸ್ತ್ರ ಪಡೆಗಳಧ್ವಜ ದಿನಾಚರಣೆ ಅಂಗವಾಗಿ ಆಯೋಜಿಸಿದ್ದಕಾರ್ಯಕ್ರಮದಲ್ಲಿ ಪುಷ್ಪನಮನ ಸಲ್ಲಿಸಿಗೌರವ ಸಮರ್ಪಿಸಲಾಯಿತು.

ಈ ವೇಳೆ ಮಾತನಾಡಿದ ಶಿವಮೊಗ್ಗದಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಉಪನಿರ್ದೇಶಕ ಕೆ. ಕೃಷ್ಣ, ಸ್ವಾತಂತ್ರಾÂ ನಂತರದೇಶದ ಗಡಿ ಮತ್ತು ಗಡಿಯೊಳಗೂ ಶೌರ್ಯದಿಂದ ಹೋರಾಡಿದ ವೀರಯೋಧರನ್ನುಗೌರವಿಸಲು ಪ್ರತಿ ವರ್ಷ ಡಿಸೆಂಬರ್‌7ರಂದು ಸಶಸ್ತ್ರ ಪಡೆಗಳ ಧ್ವಜ ದಿನವನ್ನಾಗಿಆಚರಿಸಲಾಗುತ್ತಿದೆ.

ಸೈನ್ಯ, ನೌಕಾಪಡೆಮತ್ತು ವಾಯುಪಡೆಯ ಸಿಬ್ಬಂದಿ ಸಲ್ಲಿಸಿದಸೇವೆ ಸ್ಮರಿಸಿಕೊಳ್ಳುವ ದಿನ ಇದಾಗಿದೆ.ರಾಷ್ಟ್ರದ ಏಕತೆ ಅಖಂಡತೆಗೆ ಬಲಿದಾನಗೈದವೀರ ಯೋಧರನ್ನು ಎಂದೂ ಮರೆಯಲುಸಾಧ್ಯವಿಲ್ಲ. ರಾಷ್ಟ್ರ ರಕ್ಷಣೆಯ ಜತೆಗೆ ಪ್ರಕೃತಿವಿಕೋಪಗಳು ಉಂಟಾದ ಸಂದರ್ಭಗಳಲ್ಲೂನಾಗರಿಕರ ರಕ್ಷಣೆಗಾಗಿ ಸೈನಿಕರು ತೋರುವಸಾಹಸ ಅವಿಸ್ಮರಣೀಯ ಎಂದು ಸ್ಮರಿಸಿದರು.

ಕೇಂದ್ರ ಮತ್ತು ರಾಜ್ಯ ಮಟ್ಟದಲ್ಲಿಸರ್ಕಾರಗಳು ಯೋಧರಿಗೆ ನೀಡಿರುವಸೌಲಭ್ಯಗಳ ಹೊರತಾಗಿಯೂ ಸೈನಿಕರಿಗೆಸ್ವಯಂಪ್ರೇರಿತವಾಗಿ ಬೆಂಬಲ, ಪುನರ್ವಸತಿಸೌಲಭ್ಯ ಮತ್ತು ಹಣಕಾಸಿನ ನೆರವು ನೀಡುವನಿಟ್ಟಿನಲ್ಲಿ ದೇಶದ ಪ್ರತಿಯೊಬ್ಬ ನಾಗರಿಕಕೈಜೋಡಿಸಬೇಕಿದೆ. ಅದಕ್ಕಾಗಿ ಸಶಸ್ತ್ರ ಪಡೆಗಳಧ್ವಜ ದಿನದ ನಿಧಿ ಸಂಗ್ರಹ ಮಾಡಲಾಗುತ್ತಿದೆಎಂದು ತಿಳಿಸಿದರು.ಇದೇ ವೇಳೆ ಮಾಜಿ ಸೈನಿಕರು,ಸೈನಿಕರ ಭವನ ನಿರ್ಮಾಣಕ್ಕೆ ಜಾಗದಅವಶ್ಯಕತೆ ಇದೆ.

ಸೂಕ್ತ ಸ್ಥಳ ಗುರುತಿಸಿಅನುಕೂಲ ಮಾಡಿಕೊಡಬೇಕು ಎಂದುಜಿಲ್ಲಾಡಳಿತಕ್ಕೆ ಮಾಜಿ ಸೆ„ನಿಕರುಒತ್ತಾಯಿಸಿದರು.ನಿಧಿ ಸಂಗ್ರಹಕ್ಕೆ ಚಾಲನೆ ನೀಡಿದ ಜಿಲ್ಲಾಧಿಕಾರಿ ಕವಿತಾ ಎಸ್‌. ಮನ್ನಿಕೇರಿ ಮಾತನಾಡಿ,ಸೈನಿಕರ ಭವನಕ್ಕೆ ಜಾಗ ನೀಡುವ ಸಂಬಂಧತಹಶೀಲ್ದಾರ್‌ ಬಳಿ ಇರುವ ಅರ್ಜಿಪರಿಶೀಲಿಸಿದ ನಂತರ ಕ್ರಮ ಕೈಗೊಳ್ಳುತ್ತೇನೆ.ಇಲಾಖೆ ಮತ್ತು ಮಾಜಿ ಸೈನಿಕರ ಬೇಡಿಕೆಈಡೇರಿಸಲು ಪ್ರಾಮಾಣಿಕ ಪ್ರಯತ್ನಮಾಡುತ್ತೇನೆ ಎಂದು ಭರವಸೆ ನೀಡಿದರು.ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಜಿ. ರಾಧಿಕಾ, ಕ್ಯಾಪ್ಟನ್‌ ಮಹೇಶ್ವರಪ್ಪ, ಮಾಜಿಸೈನಿಕರ ಸಂಘದ ಅಧ್ಯಕ್ಷ ಸತ್ಯನಾರಾಯಣ,ಉಪಾಧ್ಯಕ್ಷ ಕೆ. ನಾರಾಯಣ, ಕೆ. ಮೂರ್ತಿ,ಬಸವರಾಜ್‌ ಇದ್ದರು.

ಟಾಪ್ ನ್ಯೂಸ್

congress

Exit poll results; ಹರಿಯಾಣದಲ್ಲಿ ಕೈಗೆ ಅಧಿಕಾರ, ಜಮ್ಮು ಮತ್ತು ಕಾಶ್ಮೀರ ಅತಂತ್ರ?

CM-Sidda-Raichuru

Manvi: ವಿಪಕ್ಷಗಳ ಬೆದರಿಕೆಗಳಿಗೆ ಜಗ್ಗಲ್ಲ, ಜನರಿಗಾಗಿ ಹೋರಾಟ ಮುಂದುವರಿಸುವೆ: ಸಿದ್ದರಾಮಯ್ಯ

01

ನಾಡೋಜ‌ ಜಿ. ಶಂಕರ್ 69ನೇ ಹುಟ್ಟು ಹಬ್ಬ: ಉಚ್ಚಿಲ‌ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ವಿಶೇಷ ಪೂಜೆ

1-deee

Haryana Polls; ಕೈ ಕಾರ್ಯಕರ್ತರು ಮತ್ತು ಪಕ್ಷೇತರನ ಬೆಂಬಲಿಗರ ಮಾರಾಮಾರಿ

010

Bigg Boss: ಬಿಗ್‌ ಬಾಸ್‌ ಮನೆಯಲ್ಲಿ ರಾದ್ಧಾಂತ ಸೃಷ್ಟಿಸಿದ ವಿವಾದಿತ ಸ್ಪರ್ಧಿಗಳಿವರು..

Irani Cup: Tanush Kotyan puts up a brave fight; Mumbai won the Irani Cup after 27 years

Irani Cup: ತನುಷ್‌ ಕೋಟ್ಯಾನ್‌ ದಿಟ್ಟ ಹೋರಾಟ; 27 ವರ್ಷದ ಬಳಿಕ ಇರಾನಿ ಕಪ್‌ ಗೆದ್ದ ಮುಂಬೈ

1-aaaa

Goa ದಲ್ಲಿ ನಡೆದ ಘಟನೆ ಅಲ್ಲ; ವಿದೇಶಿ ಕಡಲಿನಲ್ಲಿ ಬೋಟ್ ದುರಂತ: ವೈರಲ್ ವಿಡಿಯೋ ನೋಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hiriyur: ಹೆದ್ದಾರಿಗೆ ಮಣ್ಣು ಕುಸಿದು  ಹತ್ತು ಕಿ.ಮೀ ಟ್ರಾಫಿಕ್‌ ಜಾಮ್

Hiriyur: ಹೆದ್ದಾರಿಗೆ ಮಣ್ಣು ಕುಸಿದು  ಹತ್ತು ಕಿ.ಮೀ ಟ್ರಾಫಿಕ್‌ ಜಾಮ್

CM Siddaramaiah: ಹಿಂದೆ ಮುಂದೆ ಇದ್ದವರಿಂದಲೇ ಖೆಡ್ಡಾ; ಅಶೋಕ

CM Siddaramaiah: ಹಿಂದೆ ಮುಂದೆ ಇದ್ದವರಿಂದಲೇ ಖೆಡ್ಡಾ; ಅಶೋಕ

ಚಾಮುಂಡೇಶ್ವರಿಗೆ ಅವಮಾನ ಮಾಡಿದವರಿಗೆ ತಕ್ಕ ಶಿಕ್ಷೆ: ಅಶೋಕ

R. Ashok: ಚಾಮುಂಡೇಶ್ವರಿಗೆ ಅವಮಾನ ಮಾಡಿದವರಿಗೆ ತಕ್ಕ ಶಿಕ್ಷೆ

ಒಣ ಕೊಬ್ಬರಿಗೆ ಈಗ ಬಂಗಾರದ ಬೆಲೆ; ಬೆಲೆ ಹೆಚ್ಚಳಕ್ಕೇನು ಕಾರಣ?

ಒಣ ಕೊಬ್ಬರಿಗೆ ಈಗ ಬಂಗಾರದ ಬೆಲೆ; ಬೆಲೆ ಹೆಚ್ಚಳಕ್ಕೇನು ಕಾರಣ?

3-chitradurga

Chitradurga: ಚಾಲಕನ ನಿಯಂತ್ರಣ ತಪ್ಪಿ ಲಾರಿ ಹಿಂಬದಿಗೆ ಡಿಕ್ಕಿ ಹೊಡೆದ ಕಾರು; ಓರ್ವ ಸಾವು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

congress

Exit poll results; ಹರಿಯಾಣದಲ್ಲಿ ಕೈಗೆ ಅಧಿಕಾರ, ಜಮ್ಮು ಮತ್ತು ಕಾಶ್ಮೀರ ಅತಂತ್ರ?

CM-Sidda-Raichuru

Manvi: ವಿಪಕ್ಷಗಳ ಬೆದರಿಕೆಗಳಿಗೆ ಜಗ್ಗಲ್ಲ, ಜನರಿಗಾಗಿ ಹೋರಾಟ ಮುಂದುವರಿಸುವೆ: ಸಿದ್ದರಾಮಯ್ಯ

01

ನಾಡೋಜ‌ ಜಿ. ಶಂಕರ್ 69ನೇ ಹುಟ್ಟು ಹಬ್ಬ: ಉಚ್ಚಿಲ‌ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ವಿಶೇಷ ಪೂಜೆ

Minchu Hulu Review

Minchu Hulu Review: ಮಿಂಚುಹುಳು ತಂದ ಹೊಸಕಿರಣ

1-deee

Haryana Polls; ಕೈ ಕಾರ್ಯಕರ್ತರು ಮತ್ತು ಪಕ್ಷೇತರನ ಬೆಂಬಲಿಗರ ಮಾರಾಮಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.