![ಅನಂತ್ – ರಾಧಿಕಾ ಸಂಗೀತ್ಗೆ ಜಸ್ಟಿನ್ ಬೀಬರ್: ಕಾರ್ಯಕ್ರಮ ನೀಡಲು 83 ಕೋಟಿ ರೂ. ಸಂಭಾವನೆ.!](https://www.udayavani.com/wp-content/uploads/2024/07/11-3-415x249.jpg)
ಎಂಇಎಸ್-ಶಿವಸೇನೆ ನಿಷೇಧಕ್ಕೆ ಸರ್ಕಾರ ಮುಂದಾಗಲಿ
Team Udayavani, Dec 19, 2021, 5:44 PM IST
![davanagere news](https://www.udayavani.com/wp-content/uploads/2021/12/AScAS-8-620x372.jpg)
ದಾವಣಗೆರೆ: ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಕನ್ನಡ ಬಾವುಟಸುಟ್ಟ ಮತ್ತು ಬೆಳಗಾವಿಯಲ್ಲಿರಾಯಣ್ಣರ ಪ್ರತಿಮೆ ಭಗ್ನಗೊಳಿಸಿ,ಪೊಲೀಸ್ ವಾಹನದ ಮೇಲೆ ಕಲ್ಲುತೂರಾಟ ನಡೆಸಿರುವ ಎಂಇಎಸ್ಮತ್ತು ಶಿವಸೇನೆ ಸಂಘಟನೆಗಳನ್ನುದೇಶಾದ್ಯಂತ ನಿಷೇಧಿಸಿಭೋತ್ಪಾದನಾ ಸಂಘಟನೆಗಳ ಪಟ್ಟಿಗೆಸೇರಿಸಬೇಕು ಎಂದು ಒತ್ತಾಯಿಸಿವಿಶ್ವ ಕರ್ನಾಟಕ ರಕ್ಷಣಾ ವೇದಿಕೆಯಕಾರ್ಯಕರ್ತರು ಶನಿವಾರ ನಗರದಲ್ಲಿಪ್ರತಿಭಟನೆ ನಡೆಸಿದರು.
ನಗರದ ಜಯದೇವ ವೃತ್ತದಲ್ಲಿಸೇರಿದ ಪ್ರತಿಭಟನಾಕಾರರನ್ನು¨àಶಿಸಿ ೆªಮಾತನಾಡಿದ ವಿಶ್ವ ಕರವೇ ಸಂಸ್ಥಾಪಕಅಧ್ಯಕ್ಷ ಕೆ.ಜಿ. ಯಲ್ಲಪ್ಪ, ಸಂಗೊಳ್ಳಿರಾಯಣ್ಣ ಮತ್ತು ಶಿವಾಜಿಈನೆಲದಅಪ್ರತಿಮ ದೇಶಭಕ್ತರಾಗಿದ್ದಾರೆ. ಈಇಬ್ಬರು ಮಹಾನಾಯಕರಿಗೆ ರಾಜ್ಯಗಳಗಡಿದಾಟಿಯೂ ದೇಶಾದ್ಯಂತಕೋಟ್ಯಂತರಜನಅಭಿಮಾನಿಗಳಿದ್ದಾರೆ.ಆದರೆ ಎಂಇಎಸ್ ಮತ್ತು ಶಿವಸೇನಾಪುಂಡರು ಭಾಷಾ ವಿಚಾರದಲ್ಲಿತಗಾದೆ ತೆಗೆಯುವ ಮೂಲಕ ಈಇಬ್ಬರು ನಾಯಕರನ್ನು ಒಂದುರಾಜ್ಯಕ್ಕೆ ಸೀಮಿತಗೊಳಿಸಲುಮುಂದಾಗರುವುದು ಅತ್ಯಂತನಾಚಿಕೆಗೇಡಿನ ಸಂಗತಿ ಎಂದರು.
ಬೆಳಗಾವಿ ವಿಷಯದಲ್ಲಿ ಪದೇ,ಪದೇಕ್ಯಾತೆತೆಗೆಯುತ್ತಿರುವಶಿವಸೇನೆಮತ್ತು ಎಂಇಎಸ್ ಕ®ಡಿಗÃ ° ುಮತ್ತು ಮರಾಠಿಗರ ಮಧ್ಯೆ ಭಾಷಾಸಾಮರಸ್ಯವನ್ನು ಕದಡಿ ತಮ್ಮ ಬೇಳೆಬೇಯಿಸಿಕೊಳ್ಳಲು ಮುಂದಾಗಿವೆ.ಮೊನ್ನೆ ಕೊಲ್ಲಾಪುರದಲ್ಲಿ ಕನ್ನಡ ಬಾವುಟಸುಟ್ಟ ಶಿವಸೇನೆ ಮತ್ತು ಎಂಇಎಸ್ಪುಂಡರು, ಬೆಳಗಾವಿಯಲ್ಲಿ ಅಪ್ರತಿಮದೇಶಭಕ್ತ ಸಂಗೊಳ್ಳಿ ರಾಯಣ್ಣರಪ್ರತಿಮೆಯನ್ನು ಧ್ವಂಸಗೊಳಿಸಿರುವುದುಅತ್ಯಂತ ಖಂಡನೀಯ.
ಪದೇ ಪದೇಹಿಂಸಾಕೃತ್ಯಗಳನ್ನು ಮಾಡಿಕೊಂಡುಬಂದಿರುವ ಎಂಇಎಸ್ ಮತ್ತುಶಿವಸೇನೆ ಸಂಘಟನೆಗಳನ್ನು ನಿಷೇಧಿಸಿಭಯೋತ್ಪಾದನಾ ಸಂಘಟನೆಗಳಪಟ್ಟಿಗೆ ಸೇರಿಸಬೇಕು ಎಂದುಒತ್ತಾಯಿಸಿದರು.ವಿಶ್ವ ಕರವೇಯ ಬಾಬುರಾವ್, ಎಂ.ರವಿ, ಕೆ.ಎಚ್.ಮೆಹಬೂಬ್, ಅಮ್ಜದ್ ಅಲಿ,ವಾಸೀಂ, ಫಯಾಜ್, ಯುವರಾಜ್,ಗಣೇಶ್, ಮಾಲತೇಶ್, ಸುಹೀಲ್ಮತ್ತಿತರರು ಪ್ರತಿಭಟನೆಯಲ್ಲಿಭಾಗವಹಿಸಿದ್ದರು.
ಟಾಪ್ ನ್ಯೂಸ್
![ಅನಂತ್ – ರಾಧಿಕಾ ಸಂಗೀತ್ಗೆ ಜಸ್ಟಿನ್ ಬೀಬರ್: ಕಾರ್ಯಕ್ರಮ ನೀಡಲು 83 ಕೋಟಿ ರೂ. ಸಂಭಾವನೆ.!](https://www.udayavani.com/wp-content/uploads/2024/07/11-3-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Davanagere: ಗ್ಯಾಸ್ ಸಿಲಿಂಡರ್ ಸ್ಫೋಟ; ಗಾಯಗೊಂಡಿದ್ದ ಇಬ್ಬರು ಮಹಿಳೆಯರು ಸಾವು](https://www.udayavani.com/wp-content/uploads/2024/07/gas-1-150x83.jpg)
Davanagere: ಗ್ಯಾಸ್ ಸಿಲಿಂಡರ್ ಸ್ಫೋಟ; ಗಾಯಗೊಂಡಿದ್ದ ಇಬ್ಬರು ಮಹಿಳೆಯರು ಸಾವು
![Davanagere; ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಐವರಿಗೆ ಗಂಭೀರ ಗಾಯ](https://www.udayavani.com/wp-content/uploads/2024/07/gas-150x83.jpg)
Davanagere; ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಐವರಿಗೆ ಗಂಭೀರ ಗಾಯ
![Davanagere; Protest by BJP Zilla Raitamorcha condemning the price hike](https://www.udayavani.com/wp-content/uploads/2024/07/dava-150x83.jpg)
Davanagere; ಬೆಲೆ ಏರಿಕೆ ಖಂಡಿಸಿ ಬಿಜೆಪಿ ಜಿಲ್ಲಾ ರೈತಮೋರ್ಚಾದಿಂದ ಪ್ರತಿಭಟನೆ
![1-sadsadasd](https://www.udayavani.com/wp-content/uploads/2024/06/1-sadsadasd-3-150x90.jpg)
Congress; ಈ ಬಾರಿಯೇ ಡಿ.ಕೆ.ಶಿವಕುಮಾರ್ ಸಿಎಂ ಆಗುತ್ತಾರೆ: ಶಾಸಕ ಬಸವರಾಜ ವಿ.ಶಿವಗಂಗಾ
![7](https://www.udayavani.com/wp-content/uploads/2024/06/7-18-150x90.jpg)
Honnali: ಡೆಂಘೀಗೆ ವಿದ್ಯಾರ್ಥಿನಿ ಬಲಿ
MUST WATCH
ಹೊಸ ಸೇರ್ಪಡೆ
![ಅನಂತ್ – ರಾಧಿಕಾ ಸಂಗೀತ್ಗೆ ಜಸ್ಟಿನ್ ಬೀಬರ್: ಕಾರ್ಯಕ್ರಮ ನೀಡಲು 83 ಕೋಟಿ ರೂ. ಸಂಭಾವನೆ.!](https://www.udayavani.com/wp-content/uploads/2024/07/11-3-150x90.jpg)
ಅನಂತ್ – ರಾಧಿಕಾ ಸಂಗೀತ್ಗೆ ಜಸ್ಟಿನ್ ಬೀಬರ್: ಕಾರ್ಯಕ್ರಮ ನೀಡಲು 83 ಕೋಟಿ ರೂ. ಸಂಭಾವನೆ.!
![12-raichur](https://www.udayavani.com/wp-content/uploads/2024/07/12-raichur-150x90.jpg)
Balaganur: ಮಣ್ಣೆತ್ತಿನ ಅಮವಾಸ್ಯೆ ಆಚರಣೆ ಇಂದು;ಶ್ರದ್ಧಾ ಭಕ್ತಿಯಿಂದ ಪೂಜೆ, ಚಿಣ್ಣರ ಸಂಭ್ರಮ
![Magadi; A bear attacked a man on his way to the farm](https://www.udayavani.com/wp-content/uploads/2024/07/bear-150x83.jpg)
Magadi; ಜಮೀನಿಗೆ ತೆರಳುತ್ತಿದ್ದ ವ್ಯಕ್ತಿ ಮೇಲೆ ಕರಡಿ ದಾಳಿ; ಗಂಭೀರ ಗಾಯ
![ಅವನು ಇಷ್ಟ ಪಟ್ಟಳನ್ನು ನಾನು ಒಪ್ಪುವೆ… ತರುಣ್ ಮದುವೆ ಕುರಿತು ತಾಯಿ ಮಾಲತಿ ಮಾತು](https://www.udayavani.com/wp-content/uploads/2024/07/tharun-150x83.jpg)
ಅವನು ಇಷ್ಟ ಪಟ್ಟಳನ್ನು ನಾನು ಒಪ್ಪುವೆ… ತರುಣ್ ಮದುವೆ ಕುರಿತು ತಾಯಿ ಮಾಲತಿ ಮಾತು
![ಮುಂದಿನ ವರ್ಷವೇ ʼಕಲ್ಕಿ 2898 ಎಡಿʼ ಸೀಕ್ವೆಲ್ ರಿಲೀಸ್; ನಿರ್ಮಾಪಕರೇ ಕೊಟ್ರು ಸುಳಿವು](https://www.udayavani.com/wp-content/uploads/2024/07/10-3-150x90.jpg)
ಮುಂದಿನ ವರ್ಷವೇ ʼಕಲ್ಕಿ 2898 ಎಡಿʼ ಸೀಕ್ವೆಲ್ ರಿಲೀಸ್; ನಿರ್ಮಾಪಕರೇ ಕೊಟ್ರು ಸುಳಿವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.