ನಾಡದ್ರೋಹಿಗಳನ್ನು ಗಡಿಪಾರು ಮಾಡಿ


Team Udayavani, Dec 19, 2021, 5:46 PM IST

davanagere news

ದಾವಣಗೆರೆ: ಸಂಗೊಳ್ಳಿ ರಾಯಣ್ಣಮೂರ್ತಿ ಧ್ವಂಸ ಮಾಡಿದಎಂಇಎಸ್‌ ಅನ್ನು ರಾಜ್ಯದಲ್ಲಿನಿಷೇಧ ಮಾಡಬೇಕು ಎಂದುಒತ್ತಾಯಿಸಿ ಹಾಲುಮತಮಹಾಸಭಾ ಜಿಲ್ಲಾಘಟಕ ಶನಿವಾರನಗರದಲ್ಲಿ ಪ್ರತಿಭಟನೆ ನಡೆಸಿಮುಖ್ಯಮಂತ್ರಿಯವರಿಗೆ ಮನವಿಸಲ್ಲಿಸಿತು.

ಸ್ವಾತಂತ್ರÂ ಹೋರಾಟಗಾರ,ಹುತಾತ್ಮ, ಕನ್ನಡಿಗರ ಸ್ವಾಭಿಮಾನದಸಂಕೇತವಾದ ಕ್ರಾಂತಿವೀರಸಂಗೊಳ್ಳಿ ರಾಯಣ್ಣನವರಮೂರ್ತಿಯನ್ನು ಭಗ್ನಗೊಳಿಸಿರುವನಾಡದ್ರೋಹಿಗಳನ್ನು ಗೂಂಡಾಕಾಯಿದೆಯಡಿ ಬಂಧಿಸಿಗಡಿಪಾರು ಮಾಡಬೇಕುಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಕರ್ನಾಟಕ ಸರ್ಕಾರಮರಾಠ ಅಭಿವೃದ್ಧಿ ನಿಗಮದಮೂಲಕ ನೀಡಿದ ಸೌಲಭ್ಯಗಳನ್ನುಬಳಸಿಕೊಂಡು ಕನ್ನಡ ನಾಡಿಗೆದ್ರೋಹ ಬಗೆಯುತ್ತಿರುವಮರಾಠ ಸಮುದಾಯದ ಕೆಲವುಕಿಡಿಗೇಡಿಗಳು ಕನ್ನಡಿಗರ ಮತ್ತುಮರಾಠ ಭಾಷಿಕರ ನಡುವಿನಸೌಹಾರ್ದತೆಯನ್ನುಕದಡುತ್ತಿದ್ದಾರೆ.ಮುಖ್ಯಮಂತ್ರಿಗಳು ಸಮಯವ್ಯರ್ಥ ಮಾಡದೆ ಮಹಾರಾಷ್ಟ್ರಏಕೀಕರಣ ಸಮಿತಿಯನ್ನುರಾಜ್ಯದಲ್ಲಿ ನಿಷೇಧ ಮಾಡಬೇಕು.

ಕನ್ನಡನಾಡಿನಬಗ್ಗೆ,ಕನ್ನಡಭಾಷೆಯಬಗ್ಗೆ ಯಾರೇ ಮಾತನಾಡಿದರೂಸಹ ಅವರಿಗೆ ಸರಿಯಾದ ಪಾಠಕಲಿಸುವಂತಹ ನಿರ್ಧಾರ ರಾಜ್ಯಸರ್ಕಾರ ಕೈಗೊಳ್ಳಬೇಕು ಎಂದುಮನವಿ ಮಾಡಿದರು.ಹಾಲುಮತ ಮಹಾಸಭಾಜಿಲ್ಲಾಧ್ಯಕ್ಷ ಸಿ. ವೀರಣ್ಣ .ಕಾರ್ಯಾಧ್ಯಕ್ಷ ಚಂದ್ರು ದಿಟೂರ್‌,ಪ್ರಮುಖರಾದ ರವೀಂದ್ರಬಾಬು,ಜಿ. ಷಣ್ಮುಖಪ್ಪ, ಎ. ತಿಪ್ಪೇಶಿ, ಬಿ.ವಾಸುದೇವ, ರಾಜು ಶಾಮನೂರು,ಎಸ್‌.ಎಂ. ಸಿದ್ದಲಿಂಗಪ್ಪ,ಶಿವಾನಂದಪ್ಪ ಇನ್ನಿತರರು ಮನವಿಸಲ್ಲಿಕೆ ಸಂದರ್ಭದಲ್ಲಿದ್ದರು.

ಟಾಪ್ ನ್ಯೂಸ್

Puri Jagannath Temple: ಇಂದು ವಿಶ್ವ ವಿಖ್ಯಾತ ಪುರಿ ಜಗನ್ನಾಥ ರಥೋತ್ಸವ

Puri Jagannath Temple: ಇಂದು ವಿಶ್ವ ವಿಖ್ಯಾತ ಪುರಿ ಜಗನ್ನಾಥ ರಥೋತ್ಸವ

Dengue: ಕುಂದಾಪುರದಲ್ಲಿ 6 ತಿಂಗಳಲ್ಲಿ 76 ಮಂದಿಗೆ ಡೆಂಗ್ಯೂ

Dengue: ಕುಂದಾಪುರದಲ್ಲಿ 6 ತಿಂಗಳಲ್ಲಿ 76 ಮಂದಿಗೆ ಡೆಂಗ್ಯೂ

Punchalakatte ಕಾಜಲ-ಬೆಂಚಿನಡ್ಕ ಕಾಲ್ನಡಿಗೆಯಲ್ಲೇ ಮೃತದೇಹ ಸಾಗಾಟ

Punchalakatte ಕಾಜಲ-ಬೆಂಚಿನಡ್ಕ ಕಾಲ್ನಡಿಗೆಯಲ್ಲೇ ಮೃತದೇಹ ಸಾಗಾಟ

Smriti Singh: ಸುಮ್ಮನೆ ಸಾಯಲ್ಲ… ಯೋಧನ ಪತ್ನಿಯ ವೀಡಿಯೋ ವೈರಲ್‌!

Smriti Singh: ಸುಮ್ಮನೆ ಸಾಯಲ್ಲ… ಯೋಧನ ಪತ್ನಿಯ ವೀಡಿಯೋ ವೈರಲ್‌!

Shiv Lingam Melts: ಉಷ್ಣ ಮಾರುತ: ಅಮರನಾಥ ಶಿವಲಿಂಗ ಈಗಲೇ ಕರಗಲು ಶುರು?

Shiv Lingam Melts: ಉಷ್ಣ ಮಾರುತ: ಅಮರನಾಥ ಶಿವಲಿಂಗ ಈಗಲೇ ಕರಗಲು ಶುರು?

Sitharama tholpadi

Yakshagana: ಸೀತಾರಾಮ ತೋಳ್ಪಾಡಿತ್ತಾಯರಿಗೆ ಕುರಿಯ ವಿಠಲ ಶಾಸ್ತ್ರಿ ಸಂಸ್ಮರಣ ಪ್ರಶಸ್ತಿ ಗೌರವ

Elephant Corridor: ಅಭಿವೃದ್ಧಿ ಯೋಜನೆಗಳಿಂದ ಆನೆ ಕಾರಿಡಾರ್‌ಗೆ ಹಾನಿ

Elephant Corridor: ಅಭಿವೃದ್ಧಿ ಯೋಜನೆಗಳಿಂದ ಆನೆ ಕಾರಿಡಾರ್‌ಗೆ ಹಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾರು ಚಾಲನೆ ವೇಳೆ ಚಾಲಕನಿಗೆ ಹೃದಯಾಘಾತ… ಹಲವು ವಾಹನಗಳಿಗೆ ಡಿಕ್ಕಿ, ನಾಲ್ವರಿಗೆ ಗಾಯ

ಕಾರು ಚಾಲನೆ ವೇಳೆ ಚಾಲಕನಿಗೆ ಹೃದಯಾಘಾತ… ಹಲವು ವಾಹನಗಳಿಗೆ ಡಿಕ್ಕಿ, ನಾಲ್ವರಿಗೆ ಗಾಯ

1-dog

Davanagere; ತುಂಗಭದ್ರೆಯ ತಟದಲ್ಲಿ ಕಾಣಿಸಿಕೊಂಡ ಅಪರೂಪದ ನೀರು ನಾಯಿಗಳು

Kandagal ಗ್ರಾಮಸ್ಥರಿಗೆ ಕಾಟ ಕೊಡುತ್ತಿದ್ದ ಕೋತಿ ಸೆರೆ

Kandagal ಗ್ರಾಮಸ್ಥರಿಗೆ ಕಾಟ ಕೊಡುತ್ತಿದ್ದ ಕೋತಿ ಸೆರೆ

Davanagere: ಗ್ಯಾಸ್ ಸಿಲಿಂಡರ್ ಸ್ಫೋಟ; ಗಾಯಗೊಂಡಿದ್ದ ಇಬ್ಬರು ಮಹಿಳೆಯರು ಸಾವು

Davanagere: ಗ್ಯಾಸ್ ಸಿಲಿಂಡರ್ ಸ್ಫೋಟ; ಗಾಯಗೊಂಡಿದ್ದ ಇಬ್ಬರು ಮಹಿಳೆಯರು ಸಾವು

Davanagere; ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಐವರಿಗೆ ಗಂಭೀರ ಗಾಯ

Davanagere; ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಐವರಿಗೆ ಗಂಭೀರ ಗಾಯ

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Puri Jagannath Temple: ಇಂದು ವಿಶ್ವ ವಿಖ್ಯಾತ ಪುರಿ ಜಗನ್ನಾಥ ರಥೋತ್ಸವ

Puri Jagannath Temple: ಇಂದು ವಿಶ್ವ ವಿಖ್ಯಾತ ಪುರಿ ಜಗನ್ನಾಥ ರಥೋತ್ಸವ

Dengue: ಕುಂದಾಪುರದಲ್ಲಿ 6 ತಿಂಗಳಲ್ಲಿ 76 ಮಂದಿಗೆ ಡೆಂಗ್ಯೂ

Dengue: ಕುಂದಾಪುರದಲ್ಲಿ 6 ತಿಂಗಳಲ್ಲಿ 76 ಮಂದಿಗೆ ಡೆಂಗ್ಯೂ

Punchalakatte ಕಾಜಲ-ಬೆಂಚಿನಡ್ಕ ಕಾಲ್ನಡಿಗೆಯಲ್ಲೇ ಮೃತದೇಹ ಸಾಗಾಟ

Punchalakatte ಕಾಜಲ-ಬೆಂಚಿನಡ್ಕ ಕಾಲ್ನಡಿಗೆಯಲ್ಲೇ ಮೃತದೇಹ ಸಾಗಾಟ

Smriti Singh: ಸುಮ್ಮನೆ ಸಾಯಲ್ಲ… ಯೋಧನ ಪತ್ನಿಯ ವೀಡಿಯೋ ವೈರಲ್‌!

Smriti Singh: ಸುಮ್ಮನೆ ಸಾಯಲ್ಲ… ಯೋಧನ ಪತ್ನಿಯ ವೀಡಿಯೋ ವೈರಲ್‌!

Champions Trophy: ಚಾಂಪಿಯನ್ಸ್‌ ಟ್ರೋಫಿಗಾಗಿ ಪಾಕ್‌ಗೆ ಭಾರತ ಹೋಗಲ್ಲ; ವರದಿ

Champions Trophy: ಚಾಂಪಿಯನ್ಸ್‌ ಟ್ರೋಫಿಗಾಗಿ ಪಾಕ್‌ಗೆ ಭಾರತ ಹೋಗಲ್ಲ; ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.