![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Dec 20, 2021, 5:07 AM IST
ಬಂಟ್ವಾಳ: ಬಿ.ಸಿ.ರೋಡ್-ಅಡ್ಡಹೊಳೆ ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿಗಾಗಿ ರವಿವಾರ ಮೆಲ್ಕಾರಿನಲ್ಲಿ ಮರ ಕಡಿಯುವ ಕಾರ್ಯದ ಹಿನ್ನೆಲೆಯಲ್ಲಿ ಹೆದ್ದಾರಿ ಬ್ಲಾಕ್ ಉಂಟಾಗಿತ್ತು.
ಮೆಲ್ಕಾರ್ ಜಂಕ್ಷನ್ ಸಮೀಪದಲ್ಲಿದ್ದ ಬೃಹತ್ ಗಾತ್ರದ ಮರಗಳನ್ನು ಕಡಿಯಲಾಯಿತು. ಮರ ಕಡಿಯುವ ವೇಳೆ ವಾಹನ ಸಂಚಾರಕ್ಕೆ ಅವಕಾಶ ನೀಡಿದರೆ ಅಪಾಯದ ಸಾಧ್ಯತೆಯ ಹಿನ್ನೆಲೆಯಲ್ಲಿ ಬ್ಯಾರಿಕೇಡ್ಗಳನ್ನಿಟ್ಟು ಮರಗಳನ್ನು ತೆರವು ಮಾಡಲಾಯಿತು.
ರವಿವಾರ ರಜಾ ದಿನದ ಜತೆಗೆ ಶುಭ ಸಮಾರಂಭವಿದ್ದ ಕಾರಣ ಪ್ರಯಾಣಿಕರು ಬಹಳಷ್ಟು ತೊಂದರೆ ಅನುಭವಿಸಿದ್ದರು. ಮಾತ್ರವಲ್ಲದೇ ಹೆದ್ದಾರಿಯಲ್ಲಿ ವಾಹನ ಸಂಚಾರ ಹೆಚ್ಚಿದ್ದ ಹಿನ್ನೆಲೆ ಎರಡೂ ಬದಿಗಳಲ್ಲೂ ವಾಹನಗಳು ಸರತಿಯಲ್ಲಿ ನಿಂತಿದ್ದವು.
ಇದನ್ನೂ ಓದಿ:ಫಿಲಿಪೈನ್ಸ್ನಲ್ಲಿ ರೈ ಚಂಡಮಾರುತದ ಅಟ್ಟಹಾಸ; 112 ಸಾವು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.