![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Dec 20, 2021, 11:15 PM IST
ಆಲಪ್ಪುಳ/ಕೊಚ್ಚಿ: ಕೇರಳದ ಆಲಪ್ಪುಳ ಜಿಲ್ಲೆಯಲ್ಲಿ ಭಾನುವಾರ ನಡೆದ ಎರಡು ರಾಜಕೀಯ ಹತ್ಯೆಗಳಿಗೆ ಸಂಬಂಧಿಸಿದಂತೆ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ವಿಜಯ ಸಖ್ರೆ ಅವರು ತನಿಖೆಯ ನೇತೃತ್ವ ವಹಿಸಿದ್ದು, ಎಸ್ಡಿಪಿಐ ಮುಖಂಡ ಕೆ.ಎಸ್.ಶಾನ್ ಅವರ ಹತ್ಯೆಗೆ ಸಂಬಂಧಿಸಿದಂತೆ ಪ್ರಮುಖ ಸುಳಿವು ಸಿಕ್ಕಿದೆ. ಹತ್ತು ಮಂದಿ ಅವರ ಕೊಲೆಯಲ್ಲಿ ಶಾಮೀಲಾಗಿದ್ದಾರೆ ಎಂದು ಸದ್ಯಕ್ಕೆ ಸುಳಿವು ಸಿಕ್ಕಿದೆ ಎಂದು ವಿಜಯ ಸಖ್ರೆ ತಿಳಿಸಿದ್ದಾರೆ. ಬಂಧಿತರನ್ನು ಪ್ರಸಾದ್ ಮತ್ತು ರತೀಶ್ ಎಂದು ಗುರುತಿಸಲಾಗಿದೆ ಎಂದಿದ್ದಾರೆ. ಬಿಜೆಪಿ ಮುಖಂಡ ರೆಂಜಿತ್ ಹತ್ಯೆಗೆ ಸಂಬಂಧಿಸಿದಂತೆ ಪ್ರಮುಖ ಸುಳಿವು ಸಿಕ್ಕಿದೆ ಎಂದು ಹೇಳಿದ್ದಾರೆ.
ಇದೇ ವೇಳೆ, ಕೇರಳದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕುಸಿದಿದೆ ಎಂದು ಕೇಂದ್ರ ಗೃಹ ಖಾತೆ ಸಹಾಯಕ ಸಚಿವ ನಿತ್ಯಾಂದ ರಾಯ್ ಹೇಳಿದ್ದಾರೆ. ಬಿಜೆಪಿ ಮುಖಂಡ ರೆಜಿಂತ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ ಬಳಿಕ ಅವರು ಮಾತನಾಡಿದ್ದಾರೆ. ಎಲ್ಡಿಎಫ್ ಸರ್ಕಾರದ ಅವಧಿಯಲ್ಲಿ ಬಿಜೆಪಿ ಮುಖಂಡರು, ಕಾರ್ಯಕರ್ತರ ಮೇಲಿನ ದಾಳಿ ತಡೆಯಲು ವಿಫಲವಾಗಿದೆ ಎಂದು ದೂರಿದ್ದಾರೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.