21ನೇ ಶತಮಾನ ಈ ಆಟಗಾರನಿಗೆ ಸಲ್ಲುತ್ತದೆ..: ಹಾಡಿ ಹೊಗಳಿದ ವಾಸಿಂ ಅಕ್ರಮ್


Team Udayavani, Dec 21, 2021, 12:20 PM IST

21ನೇ ಶತಮಾನ ಈ ಆಟಗಾರನಿಗೆ ಸಲ್ಲುತ್ತದೆ..: ಹಾಡಿ ಹೊಗಳಿದ ವಾಸಿಂ ಅಕ್ರಮ್

ಇಸ್ಲಮಾಬಾದ್: ಪಾಕಿಸ್ಥಾನದ ಮಾಜಿ ನಾಯಕ ವಾಸಿಂ ಆಕ್ರಮ್ ಅವರು ಪಾಕಿಸ್ಥಾನ ಕ್ರಿಕೆಟ್ ತಂಡದ ನಾಯಕ ಬಾಬರ್ ಅಜಂ ನನ್ನು ಹಾಡಿ ಹೊಗಳಿದ್ದಾರೆ. 21ನೇ ಶತಮಾನವು ಈ ಬಾಬರ್ ಅಜಮ್ ಗೆ ಸೇರುತ್ತದೆ ಎಂದು ವಾಸಿಂ ಅಕ್ರಮ್ ಹೇಳಿದ್ದಾರೆ.

ಸ್ಪೋರ್ಟ್ಸ್ 360 ಜೊತೆ ಮಾತನಾಡಿದ ವಾಸಿಂ ಅಕ್ರಮ್, “ಪಾಕಿಸ್ತಾನದ ಬ್ಯಾಟಿಂಗ್ ಬಗ್ಗೆ ಮಾತನಾಡುವುದಾದರೆ ಜಹೀರ್ ಅಬ್ಬಾಸ್, ಜಾವೇದ್ ಮಿಯಾಂದಾದ್, ಸಲೀಮ್ ಮಲಿಕ್, ಇಂಜಮಾಮ್-ಉಲ್-ಹಕ್, ಯೂನಿಸ್ ಖಾನ್, ಮೊಹಮ್ಮದ್ ಯೂಸುಫ್ ಮತ್ತು ನಂತರ ಬರುವುದು ಈಗ ಅದು ಬಾಬರ್ ಆಜಮ್. 21 ನೇ ಶತಕ ಬಾಬರ್ ಆಜಮ್ ಅವರದ್ದು” ಎಂದಿದ್ದಾರೆ.

2017 ರಲ್ಲಿ ಕರಾಚಿ ಕಿಂಗ್ಸ್‌ನಲ್ಲಿ ಮಾರ್ಗದರ್ಶಕರಾಗಿದ್ದ ಸಮಯದಲ್ಲಿ ಬಾಬರ್ ಅವರೊಂದಿಗೆ ಕೆಲಸ ಮಾಡಿದ್ದನ್ನು ಅಕ್ರಂ ನೆನಪಿಸಿಕೊಂಡರು.

ಇದನ್ನೂ ಓದಿ:ನಾಳೆಯಿಂದ ಕಬಡ್ಡಿ ಕಲರವ: ಹೇಗಿದೆ ನೋಡಿ ನಮ್ಮ ಬೆಂಗಳೂರು ಬುಲ್ಸ್ ತಂಡ

“2010 ರಲ್ಲಿ ಅವರು ನಾಯಕರಾಗಿದ್ದಾಗಿನಿಂದ ನಾನು ಅವರನ್ನು ನೋಡಿದ್ದೇನೆ. ಅವರು ಸರಿಯಾದ ಶ್ರೇಣಿಯ ಮೂಲಕ ಬಂದವರು, ಕಳೆದ ಮೂರು ವರ್ಷಗಳಿಂದ ನಾನು ಕರಾಚಿ ಕಿಂಗ್ಸ್‌ನಲ್ಲಿ ಅವರೊಂದಿಗೆ ಕೆಲಸ ಮಾಡಿದ್ದೇನೆ” ಎಂದು ಅವರು ಹೇಳಿದರು.

ಬಾಬರ್ ಅಜಮ್ ಅವರ ಕೆಲಸದ ನೀತಿ ಮತ್ತು ಬ್ಯಾಟ್‌ನೊಂದಿಗೆ ಸ್ಥಿರತೆಯನ್ನು ವಾಸಿಂ ಶ್ಲಾಘಿಸಿದರು, ಈ ಎಲ್ಲಾ ಗುಣಗಳು ಉತ್ತಮ ನಾಯಕನ ಸಂಕೇತಗಳಾಗಿವೆ ಎಂದು ಹೇಳಿದರು.

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

Mujeeb joins Mumbai Indians team in place of another Afghan bowler

‌IPL 2025: ಮತ್ತೊಬ್ಬ ಅಫ್ಘಾನಿ ಬೌಲರ್‌ ಬದಲು ಮುಂಬೈ ಇಂಡಿಯನ್ಸ್‌ ತಂಡದ ಸೇರಿದ ಮುಜೀಬ್

ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್‌

ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.