ಚುನಾವಣಾ ಪ್ರಚಾರ ವೇಳೆ ಪಕ್ಷೇತರ ಅಭ್ಯರ್ಥಿಗೆ ಹೂಮಾಲೆ ಹಾಕಿ ಪೇಚಿಗೆ ಸಿಲುಕಿದ ಶ್ರೀರಾಮುಲು


Team Udayavani, Dec 21, 2021, 3:21 PM IST

ಚುನಾವಣಾ ಪ್ರಚಾರ ವೇಳೆ ಪಕ್ಷೇತರ ಅಭ್ಯರ್ಥಿಗೆ ಹೂಮಾಲೆ ಹಾಕಿ ಪೇಚಿಗೆ ಸಿಲುಕಿದ ಶ್ರೀರಾಮುಲು

ಗದಗ : ಗದಗ-ಬೆಟಗೇರಿ ನಗರಸಭೆ ಚುನಾವಣಾ ಪ್ರಚಾರದ ನಡೆಸಿದ ಸಾರಿಗೆ ಸಚಿವ ಶ್ರೀರಾಮುಲು ಅವರು ವಾರ್ಡ್‌ವೊಂದರಲ್ಲಿ ಪಕ್ಷೇತರ ಅಭ್ಯರ್ಥಿಗೆ ಹೂಮಾಲೆ ಹಾಕಿದ್ದು ಚರ್ಚೆಗೆ ಗ್ರಾಸವಾಗಿದೆ.

ನಗರದ 15ನೇ ವಾರ್ಡ್‌ನಲ್ಲಿ ಸೋಮವಾರ ಸಂಜೆ ಚುನಾವಣಾ ಪ್ರಚಾರ ನಡೆಸಿದ ಸಚಿವ ಶ್ರೀರಾಮುಲು, ಪಕ್ಷದ ಅಭ್ಯರ್ಥಿ ಚಂದ್ರು ತಡಸದ ಅವರ ಪರ ಮತಯಾಚಿಸಿದರು. ಇದೇ ವೇಳೆ ಅದೇ ವಾರ್ಡ್‌ನ ಪಕ್ಷೇತರ ಅಭ್ಯರ್ಥಿ ವಿಶ್ವನಾಥ ಶೀರಿ ಆಗಮಿಸಿದ್ದು,ಈಹಿಂದೆ ರಾಮುಲು ಅವರು ಸಂಸದರಾಗಿದ್ದ ಸಂದರ್ಭದಲ್ಲಿ ರಾಮುಲು ಅವರೊಂದಿಗೆ ತೆಗೆಸಿಕೊಂಡಿದ್ದ ಫೋಟೋ, ಡಾ| ಅಂಬೇಡ್ಕರ್‌ ಅವರ ಪುಟ್ಟ ಪ್ರತಿಮೆ ಹಾಗೂ ಕೆಲ ಪುಸ್ತಕಗಳನ್ನು ಉಡುಗೊರೆಯಾಗಿ ನೀಡಿದರು. ಅದಕ್ಕೆ ಮೆಚ್ಚುಗೆ ಸೂಚಿಸಿದ ಶ್ರೀರಾಮುಲು, ಏಕಾಏಕಿ ಹೂವಿನ ಹಾರ ಹಾಕಿದ್ದಾರೆ.

ರಾಮುಲು ಅವರ ಈ ನಡೆಯಿಂದ ಪಕ್ಷದ ಅಭ್ಯರ್ಥಿ ಹಾಗೂ ಮುಖಂಡರ ಅಸಮಾಧಾನಕ್ಕೆ ಕಾರಣವಾಗಿದೆ. ಬಳಿಕ ಶೀರಿ ಪಕ್ಷೇತರ ಅಭ್ಯರ್ಥಿ ಎಂಬುದನ್ನು ತಿಳಿದ ಸಚಿವ ರಾಮುಲು ಪೇಚಿಗೆ ಸಿಲುಕಿದರು ಎನ್ನಲಾಗಿದೆ. ಈ ಕುರಿತು ಪ್ರತಿಕ್ರಿಯಿಸಿದ ಸ್ವತಂತ್ರ ಅಭ್ಯರ್ಥಿ ವಿಶ್ವನಾಥ ಶೀರಿ, ಅವರೊಟ್ಟಿಗೆ ತೆಗೆಸಿಕೊಂಡಿದ್ದ ನನ್ನ ಫೋಟೋ, ಅಂಬೇಡ್ಕರ್‌ ಪ್ರತಿಮೆಯನ್ನು ಅಭಿಮಾನದಿಂದ ನೀಡಿದ್ದೇನೆ. ಇಷ್ಟಕ್ಕೆ ರಾಜಕೀಯ ಅರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿ : ವಜಾಗೊಂಡ ಸಾರಿಗೆ ನೌಕರರ ಮರು ನೇಮಕ: ಸಿಹಿ ಸುದ್ದಿ ನೀಡಿದ ಸಚಿವ ಶ್ರೀರಾಮುಲು

ಟಾಪ್ ನ್ಯೂಸ್

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Vinay Kulakarni

BJP ದ್ವೇಷದ ರಾಜಕಾರಣಕ್ಕೆ ನಾನೇ ದೊಡ್ಡ ಸಾಕ್ಷಿ‌: ಶಾಸಕ ವಿನಯ ಕುಲಕರ್ಣಿ ಆಕ್ರೋಶ

Yakshagana: ಶತಾವಧಾನಿ ಗಣೇಶ್ ರಿಗೆ ಉತ್ತರ ಕನ್ನಡ ಜಿಲ್ಲಾ ಯಕ್ಷಶ್ರೀ ಪ್ರಶಸ್ತಿ ಘೋಷಣೆ

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್

kejriwal-2

AAP ಬೇಡಿಕೆ: ನಿರ್ಗಮಿತ ಸಿಎಂ ಕೇಜ್ರಿವಾಲ್ ಅವರಿಗೆ ಸರಕಾರಿ ವಸತಿ ಕಲ್ಪಿಸಿ

Sagara: ಲೈಂಗಿಕ ದೌರ್ಜನ್ಯ ಎಸಗುವವರನ್ನು ಗಲ್ಲಿಗೇರಿಸಿ: ಬೇಳೂರು

Sagara: ಲೈಂಗಿಕ ದೌರ್ಜನ್ಯ ಎಸಗುವವರನ್ನು ಗಲ್ಲಿಗೇರಿಸಿ: ಬೇಳೂರು

1-ashwin

147-year ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಹೊಸದೊಂದು ದಾಖಲೆ ಬರೆದ ಆರ್.ಅಶ್ವಿನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vinay Kulakarni

BJP ದ್ವೇಷದ ರಾಜಕಾರಣಕ್ಕೆ ನಾನೇ ದೊಡ್ಡ ಸಾಕ್ಷಿ‌: ಶಾಸಕ ವಿನಯ ಕುಲಕರ್ಣಿ ಆಕ್ರೋಶ

Bhavani Revanna

SC ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ರದ್ದು ಅರ್ಜಿ ಎರಡು ವಾರ ಮುಂದೂಡಿಕೆ

1-frr

Bail ಪಡೆದು ಬಿಡುಗಡೆಯಾದ ಬೆನ್ನಲ್ಲೇ ಮುನಿರತ್ನ ಮತ್ತೆ ಬಂಧನ

1-joshi

Tirupati Laddu; ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದ ಪರೀಕ್ಷಿಸಬೇಕು: ಜೋಶಿ ಆಗ್ರಹ

ಸಂಸದ ಜಗದೀಶ್ ಶೆಟ್ಟರ್

Belagavi: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ‌: ಶೆಟ್ಟರ್

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Vinay Kulakarni

BJP ದ್ವೇಷದ ರಾಜಕಾರಣಕ್ಕೆ ನಾನೇ ದೊಡ್ಡ ಸಾಕ್ಷಿ‌: ಶಾಸಕ ವಿನಯ ಕುಲಕರ್ಣಿ ಆಕ್ರೋಶ

Yakshagana: ಶತಾವಧಾನಿ ಗಣೇಶ್ ರಿಗೆ ಉತ್ತರ ಕನ್ನಡ ಜಿಲ್ಲಾ ಯಕ್ಷಶ್ರೀ ಪ್ರಶಸ್ತಿ ಘೋಷಣೆ

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್

kejriwal-2

AAP ಬೇಡಿಕೆ: ನಿರ್ಗಮಿತ ಸಿಎಂ ಕೇಜ್ರಿವಾಲ್ ಅವರಿಗೆ ಸರಕಾರಿ ವಸತಿ ಕಲ್ಪಿಸಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.