ಶ್ರೀ ಶಂಕರನಾರಾಯಣ ದೇಗುಲದಲ್ಲಿ ಸಂಭ್ರಮದಿಂದ ನಡೆದ ಕಾರ್ತೀಕ ದೀಪೋತ್ಸವ


Team Udayavani, Dec 21, 2021, 4:04 PM IST

ಶ್ರೀ ಶಂಕರನಾರಾಯಣ ದೇಗುಲದಲ್ಲಿ ಸಂಭ್ರಮದಿಂದ ನಡೆದ ಕಾರ್ತೀಕ ದೀಪೋತ್ಸವ

ಶಿರಸಿ: ತಾಲೂಕಿನ ಸುಧಾಪುರ ಕ್ಷೇತ್ರದ  ಐತಿಹಾಸಿಕ ಸೋದೆ ಅರಸರ ಕಾಲದಲ್ಲಿ ಕರಿ ಕಲ್ಲಿನಿಂದ ಕಟ್ಟಿದ  ಅಪರೂಪದ ಶಿಲಾ ಕೆತ್ತನೆಗಳಿಂದ ಕಂಗೊಳಿಸುತ್ತಿರುವ ಮಠದೇವಳ ಗ್ರಾಮದ  ಹಳೇಯೂರು ಮಜರೆಯಲ್ಲಿರುವ ದೇಗುಲವೇ ಶ್ರೀ ಶಂಕರನಾರಾಯಣ.  ಈ ಬೃಹತ್ ಶಿಲಾ ದೇಗುಲದಲ್ಲಿ ಕಾರ್ತೀಕ ದೀಪೋತ್ಸವ ಸಂಭ್ರಮದಲ್ಲಿ ನಡೆಯಿತು.

ಮಾರ್ಗಶಿರ ಶುಕ್ಲ ಪಕ್ಷದ  ಹುಣ್ಣಿಮೆಯಂದು  ಸೋಂದಾ ಜಾಗೃತ ವೇದಿಕೆ ಯು ಈ ಭಾಗದ  ನಾಗರೀಕರೊಂದಿಗೆ ಸೇರಿ ವಿದ್ವಾನ್ ನಾರಾಯಣ ಶಾಸ್ತ್ರಿಗಳ ಆಚಾರ್ಯತ್ವದಲ್ಲಿ  ಗೋಪಾಲ ಹೆಗಡೆ ಹಳೇಯೂರು ಇವರ  ಯಜಮಾನಿಕೆಯಲ್ಲಿ ದೇವರುಗಳಿಗೆ ದೀಪೋತ್ಸವವನ್ನು  ವಿಜೃಂಭಣೆಯಿಂದ ನೆರವೇರಿಸಲಾಯಿತು. ಪೂಜಾ ಕೈಂಕರ್ಯದಲ್ಲಿಸುಬ್ರಾಯ ಜೋಶಿ ಸಂಪೇಸರ ಸಹಕರಿಸಿದರು.

ಈ ವೇಳೆ ಜಾಗೃತ ವೇದಿಕೆಯ ಕಾರ್ಯಧ್ಯಕ್ಷ ರತ್ನಾಕರ ಹೆಗಡೆ ಬಾಡಲಕೊಪ್ಪ ಕಾರ್ಯದರ್ಶಿ ಶ್ರೀಧರ ಹೆಗಡೆ ಗುಡ್ಡೇಮನೆ  ಸದಸ್ಯರಾದ ಸತ್ಯನಾರಾಯಣ ಹೆಗಡೆ ಹಳೇಯೂರು ಮಾಬ್ಲೇಶ್ವರ ಹೆಗಡೆ, ಬಂಧೀಸರ ಸೋಂದಾ ಕಸಬಾ ಮಾತೃ ಮಂಡಳದ ಅಧ್ಯಕ್ಷೆ  ಸ್ವಾತಿ ಪರಾಂಜಪೆ ತೇರಬೀದಿ, ಹಳೇಯೂರು – ತೇರಬೀದಿ- ವಾಜಗದ್ದೆ -ದೂಪದಹೊಂಡ ಭಾಗದ ನಾಗರೀಕರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Road Mishap ಶಿವಪುರ: ಜೆಸಿಬಿ-ಬೈಕ್ ಡಿಕ್ಕಿ : ಪತ್ರಿಕೆ ವಿತರಕ ಸಾವು

Road Mishap ಶಿವಪುರ: ಜೆಸಿಬಿ-ಬೈಕ್ ಡಿಕ್ಕಿ: ಪತ್ರಿಕೆ ವಿತರಕ ಸಾವು

RadhaMohan-das

BJP Incharge: ರಾಜ್ಯ ಬಿಜೆಪಿಗೆ ಉಸ್ತುವಾರಿ, ಸಹ ಉಸ್ತುವಾರಿ ನೇಮಕ

ಚುನಾವಣೆಗೆ ಸಿದ್ದರಾಗಿ… ಕೇಂದ್ರ ಸರ್ಕಾರ ಪತನವಾಗಲಿದೆ…: ಲಾಲು ಪ್ರಸಾದ್ ಯಾದವ್

RJD: ಚುನಾವಣೆಗೆ ಸಿದ್ದರಾಗಿ… ಕೇಂದ್ರ ಸರ್ಕಾರ ಪತನವಾಗಲಿದೆ…: ಲಾಲು ಪ್ರಸಾದ್ ಯಾದವ್

Bajaj

Bajaj Freedom: ಬಜಾಜ್‌ ಫ್ರೀಡಂ 125 CNG ಬೈಕ್‌ ಭಾರತದಲ್ಲಿ ಬಿಡುಗಡೆ; ಬೆಲೆ ಎಷ್ಟು?

1-aaaa

Mumbai; ಟೀಮ್ ಇಂಡಿಯಾ ಸ್ವಾಗತ ಮೆರವಣಿಗೆ ಬಳಿಕ ಭಾರೀ ಕಸ ಸಂಗ್ರಹ

pune

Pune Porsche crash; 300 ಪದಗಳ ಪ್ರಬಂಧ ಬರೆದು ಸಲ್ಲಿಸಿದ ಬಾಲಾಪರಾಧಿ

ತನಗೆ ಕಚ್ಚಿದ ಹಾವಿಗೆ ಎರಡು ಬಾರಿ ಕಚ್ಚಿದ ವ್ಯಕ್ತಿ… ಹಾವು ಸತ್ತಿತು, ವ್ಯಕ್ತಿ ಬದುಕಿದ

Snake: ಹಾವು ಕಚ್ಚಿತೆಂದು ಹಾವಿಗೆ ಎರಡು ಬಾರಿ ಕಚ್ಚಿದ… ಹಾವು ಸತ್ತಿತು, ವ್ಯಕ್ತಿ ಬದುಕಿದ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heavy Rain ಯಲ್ಲಾಪುರ: ಬಾಗಿನಕಟ್ಟಾ ಬಳಿ ಭೂಕುಸಿತ; ಸಂಚಾರ ಸ್ಥಗಿತ

Heavy Rain ಯಲ್ಲಾಪುರ: ಬಾಗಿನಕಟ್ಟಾ ಬಳಿ ಭೂಕುಸಿತ; ಸಂಚಾರ ಸ್ಥಗಿತ

11-honnavara

Honnavara: ಭಾರೀ ಮಳೆ; ಹಲವು ಮನೆಗಳಿಗೆ ನೆರೆ ನೀರು

Kumata: ಭಾರಿ ಮಳೆಗೆ ನದಿಗಳಲ್ಲಿ ನೀರಿನ ಮಟ್ಟ ಏರಿಕೆ… ನೆರೆ ಭೀತಿ

Kumata: ಭಾರಿ ಮಳೆಗೆ ನದಿಗಳಲ್ಲಿ ನೀರಿನ ಮಟ್ಟ ಏರಿಕೆ… ನೆರೆ ಭೀತಿ

10-honanvar

ಗುಡ್ಡ ಕುಸಿತ: ಹೊನ್ನಾವರದಿಂದ ಗೇರುಸೊಪ್ಪ, ಸಾಗರ, ಶಿವಮೊಗ್ಗ ಮಾರ್ಗದ ಸಂಚಾರ ಸ್ಥಗಿತ

7-sirsi

ತುಂಬಿ‌ ಹರಿಯುತ್ತಿರುವ ಚಂಡಿಕಾ‌ನದಿ‌;ಶಿರಸಿಯಿಂದ ತೆರಳುವ ವಾಹನಗಳಿಗೆ ಬದಲಿ ‌ಮಾರ್ಗ ವ್ಯವಸ್ಥೆ

MUST WATCH

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

udayavani youtube

ಅಬ್ಬಬ್ಬಾ ನೀವೆಂದೂ ಕಂಡಿರದ Coin Collection ನೋಡಿ

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

ಹೊಸ ಸೇರ್ಪಡೆ

1-sdsa-dasd

Heavy Rain; ಜುಲೈ 6 ರಂದು ಉಡುಪಿಯ 2 ತಾಲೂಕುಗಳಲ್ಲಿ ಪಿಯುಸಿವರೆಗೆ ರಜೆ

Road Mishap ಶಿವಪುರ: ಜೆಸಿಬಿ-ಬೈಕ್ ಡಿಕ್ಕಿ : ಪತ್ರಿಕೆ ವಿತರಕ ಸಾವು

Road Mishap ಶಿವಪುರ: ಜೆಸಿಬಿ-ಬೈಕ್ ಡಿಕ್ಕಿ: ಪತ್ರಿಕೆ ವಿತರಕ ಸಾವು

RadhaMohan-das

BJP Incharge: ರಾಜ್ಯ ಬಿಜೆಪಿಗೆ ಉಸ್ತುವಾರಿ, ಸಹ ಉಸ್ತುವಾರಿ ನೇಮಕ

ಚುನಾವಣೆಗೆ ಸಿದ್ದರಾಗಿ… ಕೇಂದ್ರ ಸರ್ಕಾರ ಪತನವಾಗಲಿದೆ…: ಲಾಲು ಪ್ರಸಾದ್ ಯಾದವ್

RJD: ಚುನಾವಣೆಗೆ ಸಿದ್ದರಾಗಿ… ಕೇಂದ್ರ ಸರ್ಕಾರ ಪತನವಾಗಲಿದೆ…: ಲಾಲು ಪ್ರಸಾದ್ ಯಾದವ್

ಕರ್ಮಫ‌ಲ ಶಿಕಣದಿಂದ ಆತ್ಮೋನ್ನತಿ; ಬ್ರಹ್ಮಕುಮಾರೀಸ್‌ ಈಶ್ವರೀಯ ವಿಶ್ವವಿದ್ಯಾಲಯದ ಬಿ.ಕೆ. ಕರುಣ

ಕರ್ಮಫ‌ಲ ಶಿಕಣದಿಂದ ಆತ್ಮೋನ್ನತಿ; ಬ್ರಹ್ಮಕುಮಾರೀಸ್‌ ಈಶ್ವರೀಯ ವಿಶ್ವವಿದ್ಯಾಲಯದ ಬಿ.ಕೆ. ಕರುಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.