ಜನಸಾಮಾನ್ಯರೆಡೆಗೆ ಕನ್ನಡ ಸಾಹಿತ್ಯ ಪರಿಷತ್‌: ತೇಗಲತಿಪ್ಪಿ


Team Udayavani, Dec 22, 2021, 2:42 PM IST

16tegalatipppi

ಯಡ್ರಾಮಿ: ಕಲಬುರಗಿಯಲ್ಲಿ ಮುಂಬರುವ ಐದು ವರ್ಷಗಳಲ್ಲಿ ಸಾಹಿತ್ಯಿಕ ವಾತಾವರಣ ನಿರ್ಮಿಸಿ, ಕನ್ನಡ ಸಾಹಿತ್ಯ ಪರಿಷತ್‌ನ್ನು ಜನಸಾಮಾನ್ಯರಿಗೂ ತಲುಪಿಸುವಂತ ಉದ್ದೇಶ ಇಟ್ಟುಕೊಂಡಿದ್ದೇವೆ ಎಂದು ಜಿಲ್ಲಾ ಕಸಾಪ ನೂತನ ಅಧ್ಯಕ್ಷ ಡಾ| ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಹೇಳಿದರು.

ಯಡ್ರಾಮಿ ವಿರಕ್ತಮಠದಲ್ಲಿ ರವಿವಾರ ಸಗರಾದ್ರಿ ಸಾಂಸ್ಕೃತಿಕ ಸಂಗಮ ವೇದಿಕೆ ವತಿಯಿಂದ ಆಯೋಜಿಸಿದ್ದ ಹುಣ್ಣಿಮೆ ಕಾರ್ಯಕ್ರಮ (ಸಂಗಮ-30)ದಲ್ಲಿ ಅವರು ಮಾತನಾಡಿದರು.

ನಮ್ಮ ನೆಲದೊಳಗೆ ವಚನ ಸಾಹಿತ್ಯ, ದಾಸ ಸಾಹಿತ್ಯ, ಜಾನಪದ ಸಾಹಿತ್ಯ ಹುಟ್ಟಿದವು. ಈ ಶ್ರೇಷ್ಠ ಸಾಹಿತ್ಯ ಪರಂಪರೆ ನಾವು ಉಳಿಸಬೇಕಿದೆ. ನಮ್ಮ ಅವಧಿಯಲ್ಲಿ ವೈಚಾರಿಕ ನೆಲೆಗಟ್ಟಿನಲ್ಲಿ ಹೊಸ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಮಕ್ಕಳಿಗೆ ಈ ನೆಲದ ಸಾಹಿತ್ಯಿಕ ಚರಿತ್ರೆ ಪರಿಚಯ ಮಾಡಿಕೊಡಬೇಕಿದೆ ಎಂದರು.

ಮಕ್ಕಳನ್ನು ಸುಸಂಸ್ಕೃತರನ್ನಾಗಿ ಮಾಡಲು ಯತ್ನಿಸಿ, ಕಸಾಪವನ್ನು ಜನಸಾಮಾನ್ಯರ ಪರಿಷತ್‌ ಮಾಡುತ್ತೇವೆ. ಈ ನಿಟ್ಟಿನಲ್ಲಿ ಶ್ರೀ ಮಠದಲ್ಲಿ ಪ್ರತಿ ಹುಣ್ಣಿಗೊಂದು ಕಾರ್ಯಕ್ರಮ ಮಾಡುತ್ತಿರುವುದು ಮಾದರಿಯಾಗಿದೆ ಎಂದು ಹೇಳಿದರು.

“ಶರಣ ಶರಣೆಯರ ಕಾಯಕ ಸಂಸ್ಕೃತಿ’ ವಿಷಯದ ಮೇಲೆ ಉಪನ್ಯಾಸಕ ಡಾ| ರಂಗ ಸ್ವಾಮಿ ಮಾತನಾಡಿ, 12ನೇ ಶತಮಾನದ ಬಸವಣ್ಣನವರಕಾಯಕ ತತ್ವ ಈಗಿನ ಸಮಾಜಕ್ಕೂ ಪ್ರಸ್ತುತವಾಗಿದೆ ಎಂದರು. ಜಿಲ್ಲಾ ಕಸಾಪ ನೂತನ ಗೌರವ ಕಾರ್ಯದರ್ಶಿ ಶಿವರಾಜ ಅಂಡಗಿ, ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದ ಕಬಡ್ಡಿ ಸ್ಪರ್ಧೆಯಲ್ಲಿ ಚಿನ್ನದ ಪದಕ ವಿಜೇತರಾದ ಇಜೇರಿ ಗ್ರಾಮದ ಅಮೀರ ಪಟೇಲ, ರುಕುಂ ಪಟೇಲ, ಸರ್ಕಾರಿ ಶಾಲೆ ಆದರ್ಶ ಶಿಕ್ಷಕ ವಿಜಯಪುರ ಜಿಲ್ಲೆಯ ಶಿವಣಗಿಯ ವಾಸೀಮ್‌ ಅಕ್ರಮ ಚಟ್ಟರಕಿ ಅವರನ್ನು ಸಂಗಮದ ವತಿಯಿಂದ ಸತ್ಕರಿಸಲಾಯಿತು. ವೇದಿಕೆ ಗೌರವ ಸಂಚಾಲಕ ಪೂಜ್ಯ ಸಿದ್ಧಲಿಂಗ ಮಹಾ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು.

ಮಹಾಲಿಂಗಪ್ಪ ಗೌಡ ಬಂಡೆಪ್ಪಗೌಡ್ರ, ಗುರುಬಸಪ್ಪ ಸಾಹು ಸಣ್ಣಳ್ಳಿ, ಪ್ರಕಾಶ ಸಾಹು ಬೆಲ್ಲದ, ಸಿದ್ಧು ಹೂಗಾರ, ಶಾಂತಗೌಡ ಪಾಟೀಲ, ಬಸವರಾಜ ಅರಕೇರಿ, ಪ್ರಶಾಂತಕುನ್ನೂರ, ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಲವಂತ್ರಾಯಗೌಡ ಬಿರಾದಾರ, ಜಿ.ಎಸ್‌.ಬಿರಾದಾರ, ಆರ್‌.ಜಿ. ಪುರಾಣಿಕ, ನಾಗಪ್ಪ ಸಜ್ಜನ್‌, ಬಿ.ಬಿ. ವಾರದ, ಶಂಭುಲಿಂಗ ಹೆಬ್ಟಾಳ, ಬಸಣ್ಣ ಮಾಡಗಿ, ಕಿರಣ ಹೂಗಾರ, ಮಂಜುನಾಥ, ಸತೀಶ, ಅಶೋಕ, ವಿಶ್ವನಾಥ ಪಾಲ್ಗೊಂಡಿದ್ದರು. ಸಂತೋಷ ನವಲಗುಂದ ನಿರೂಪಿಸಿ, ವಂದಿಸಿದರು.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-kharge

Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ

13-

Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ

Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ

Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ

MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ‌

MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ‌

Yathanaa

BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.