ಆನೇಕಲ್: ಕಾಳೇಶ್ವರಿ- ರಾಗಿಹಳ್ಳಿ ರಸ್ತೆಯಲ್ಲಿ ಕಂಡ ಹುಲಿ; ಗ್ರಾಮಸ್ಥರಲ್ಲಿ ಮನೆಮಾಡಿದ ಆತಂಕ


Team Udayavani, Dec 23, 2021, 4:28 PM IST

ಆನೇಕಲ್: ಕಾಳೇಶ್ವರಿ- ರಾಗಿಹಳ್ಳಿ ರಸ್ತೆಯಲ್ಲಿ ಕಂಡ ಹುಲಿ; ಗ್ರಾಮಸ್ಥರಲ್ಲಿ ಮನೆಮಾಡಿದ ಆತಂಕ

ಆನೇಕಲ್: ಅರಣ್ಯದಲ್ಲಿ ಹಾದು ಹೋಗುವ  ಕಾಳೇಶ್ವರಿ- ರಾಗಿಹಳ್ಳಿ ರಸ್ತೆಯಲ್ಲಿ ಹುಲಿ ಒಂದು ರಸ್ತೆ  ದಾಟುವ ದೃಶ್ಯ ಮೊಬೈಲ್ ನಲ್ಲಿ ಸೆರೆಯಾಗಿದ್ದು, ಈ ಭಾಗದ ಜನರಲ್ಲಿ ಆತಂಕ ಮೂಡಿಸಿದೆ.

ಬುಧವಾರ ರಾತ್ರಿ 10 ಗಂಟೆ ಸುಮಾರಿನಲ್ಲಿ ಕಾಳೇಶ್ವರಿ ಅರಣ್ಯ ಕಾವಲು ದ್ವಾರದ ಮೂಲಕ ರಾಗಿಹಳ್ಳಿ ಕಡೆಗೆ ಕಾರಿನಲ್ಲಿ ಹೊರಟಿದ್ದವರಿಗೆ ಎಡ ಭಾಗದ ಪೊದೆಯಿಂದ ಬಲ ಭಾಗಕ್ಕೆ ಹುಲಿ ಒಂದು ರಸ್ತೆ ದಾಟಿ ಹೋಗುವುದನ್ನು ಕಂಡು ತಮ್ಮ ಮೊಬೈಲ್ ನಲ್ಲಿ ಸರೆಹಿಡಿದು ಕೊಂಡಿದ್ದಾರೆ. ಸದ್ಯ ಈ ದೃಶ್ಯ ವೈರಲ್ ಆಗಿದ್ದು  ರಾಗಿಹಳ್ಳಿ ಸುತ್ತ ಮುತ್ತಲ ಗ್ರಾಮದ ಜನರು , ಈ ಭಾಗದಲ್ಲಿ ಬೈಕ್ ಗಳಲ್ಲಿ ಸಂಚರಿಸುವ ಸವಾರರು ತೀವ್ತ ಆತಂಕ್ಕೆ ಒಳಗಾಗಿದ್ದಾರೆ.

ಕಳೆದ ಏಳು ವರ್ಷಗಳ ಹಿಂದೆ ಬನ್ನೇರುಘಟ್ಟ ಜೈವಿಕ ಉದ್ಯಾನ ವನದ ಸಫಾರಿ ರಸ್ತೆಯಲ್ಲಿ ಮೊಟ್ಟ ಮೊದಲ ಬಾರಿಗೆ ಸಾರ್ವಜನಿಕರಿಗೆ ಹುಲಿ ಕಂಡು ಬಂದಿತ್ತು. ಆದಾದ ಬಳಿ ಎರಡು ಮೂರುವರ್ಷಗಳು ಜೈವಿಕ ಉದ್ಯಾನದ ಸಫಾರಿಯಲ್ಲಿನ ಹುಲಿ ಆವರಣದ ಬೇಲಿ ಬಳಿ ಓಡಾಡುತ್ತ ಸಾಕು ಹುಲಿ ಜೊತೆ ಕಾದಾಡಿ ಸುದ್ದಿ ಆಗಿತ್ತು.

ಕಳೆದ ಆರು ವರ್ಷಗಳಿಂದ  ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದ ನಾಲ್ಕು ವಲಯಗಳಲ್ಲಿ ಹುಲಿ ಸಂಚರಿಸುತ್ತಿದ್ದು, ತನ್ನ ವ್ಯಾಪ್ತಿಯನ್ನು ವಿಸ್ತರಿಸಿ ಕೊಂಡಿದೆ‌ ಎಂಬುದನ್ನು ಈ ಭಾಗದ ವನ್ಯಜೀವಿ ಆಸಕ್ತರು ಹೇಳಿದ್ದಾರೆ.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Doddaballapura ಮಳೆಗಾಗಿ ಪ್ರಾರ್ಥಿಸಿ ಮಕ್ಕಳಿಗೆ ಮದುವೆ

Doddaballapura ಮಳೆಗಾಗಿ ಪ್ರಾರ್ಥಿಸಿ ಮಕ್ಕಳಿಗೆ ಮದುವೆ

Anekal: ದೌರ್ಜನ್ಯ; ಕುಡುಕನ ನಗ್ನಗೊಳಿಸಿ ಥಳಿತ

Anekal: ದೌರ್ಜನ್ಯ; ಕುಡುಕನ ನಗ್ನಗೊಳಿಸಿ ಥಳಿತ

Crime: 56 ಕೇಸ್‌; ರೌಡಿಶೀಟರ್‌ಗೆ 2ನೇ ಬಾರಿ ಗುಂಡೇಟು

Crime: 56 ಕೇಸ್‌; ರೌಡಿಶೀಟರ್‌ಗೆ 2ನೇ ಬಾರಿ ಗುಂಡೇಟು

Crime: ಏರ್ಪೋರ್ಟ್ ನಲ್ಲಿ ಚಾಕುವಿನಿಂದ ಇರಿದು ನೌಕರನ ಬರ್ಬರ ಹತ್ಯೆ

Crime: ಏರ್ಪೋರ್ಟ್ ನಲ್ಲಿ ಚಾಕುವಿನಿಂದ ಇರಿದು ನೌಕರನ ಬರ್ಬರ ಹತ್ಯೆ

13

Bangalore: ಶಾಸಕ ಶಾಮನೂರು ಹೆಸರಿನಲ್ಲಿ ವಂಚನೆ: ಇಬ್ಬರ ಸೆರೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.