ಮಜ್ಜಿಗೆ ಮಾರಿ ಪ್ರತಿಭಟಿಸಿದ ಅತಿಥಿ ಉಪನ್ಯಾಸಕರು
Team Udayavani, Dec 23, 2021, 6:17 PM IST
ಶಿವಮೊಗ್ಗ: ತಮ್ಮ ಸೇವೆಯನ್ನುಕಾಯಂಗೊಳಿಸಬೇಕೆಂದು ಆಗ್ರಹಿಸಿಧರಣಿ ನಡೆಸುತ್ತಿರುವ ಅತಿಥಿ ಉಪನ್ಯಾಸಕರು 5 ನೇ ದಿನವಾದ ಬುಧವಾರಮಜ್ಜಿಗೆ ಮಾರಾಟ ಮಾಡುವ ಮೂಲಕವಿನೂತನ ಪ್ರತಿಭಟನೆ ನಡೆಸಿದರು.
ಅತಿಥಿ ಉಪನ್ಯಾಸಕರ ರಾಜ್ಯಸಮನ್ವಯ ಸಮಿತಿ ನೇತೃತ್ವದಲ್ಲಿಜಿಲ್ಲಾ ಧಿಕಾರಿ ಕಚೇರಿ ಎದುರುಅತಿಥಿ ಉಪನ್ಯಾಸಕರು ಕಳೆದ 5ದಿನಗಳಿಂದ ಅನಿ ರ್ದಿಷ್ಟಾವ ಧಿ ಧರಣಿನಡೆಸುತ್ತಿದ್ದಾರೆ. ರಾಜ್ಯದ 430 ಪ್ರ ಥಮದರ್ಜೆ ಕಾಲೇಜುಗಳಲ್ಲಿ ಅನೇಕವರ್ಷಗಳಿಂದ ಸೇವೆ ಸಲ್ಲಿಸುತ್ತಿರುವಅತಿಥಿ ಉಪನ್ಯಾಸಕರಿಗೆ ಜೀವನ ಭದ್ರತೆಯೇ ಇಲ್ಲವಾಗಿದೆ. ಸರ್ಕಾರದ ಸೌಲಭ್ಯಗಳಾÂವುವೂ ಅವರಿಗೆಸಿಗುತ್ತಿಲ್ಲ. ಅತಿಥಿ ಉಪನ್ಯಾಸಕರಸೇವೆಯನ್ನು ನಿಯಮ 14 ರಅಡಿಯಲ್ಲಿ ವಿಲೀನಗೊಳಿ ಸಬೇಕು.ಅವರನ್ನು ಕಾಯಂಗೊಳಿಸಬೇಕು.
ಕಾಯಂ ಗೊಳಿಸುವವರೆಗೂಅಂದರೆ ಸೇವಾ ವಿಲೀನ ಪ್ರಕ್ರಿಯೆಪೂರ್ಣಗೊಳಿಸುವವರೆಗೂ ಸಹಾಯಕಪ್ರಾಧ್ಯಾಪಕರ ನೇಮಕಾತಿ ಅ ಧಿಸೂಚನೆತಡೆಯಬೇಕು ಎಂದು ಆಗ್ರಹಿಸಿದರು.
ಇಲ್ಲದಿದ್ದರೆ ಅತಿಥಿ ಉಪನ್ಯಾಸಕರುಹೀಗೆ ಮಜ್ಜಿಗೆ ಮಾರಾಟ ಮಾಡಿ ಜೀವನಸಾಗಿಸಬೇಕಾಗುತ್ತದೆ ಎಂದು ಅಳಲುತೋಡಿಕೊಂಡರು.ಅತಿಥಿ ಉಪನ್ಯಾಸಕರ ರಾಜ್ಯಸಮನ್ವಯ ಸಮಿತಿ ರಾಜ್ಯಾಧ್ಯಕ್ಷಡಾ| ಎಚ್. ಸೋಮಶೇಖರ್ ಶಿಮೊಗ್ಗಿ,ಖಜಾಂಚಿ ರಾಜೇಶ್ ಕುಮಾರ್,ಜಿಲ್ಲಾಧ್ಯಕ್ಷ ಸರ್ವಜ್ಞಮೂರ್ತಿ, ಸತೀಶ್ಮೊದಲಾದವದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Theerthahalli: ಶೋಕಿ ಜೀವನಕ್ಕಾಗಿ ಗ್ರಾಹಕರ ಹಣ ವಂಚಿಸಿದ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ!
ಕುಡಿದು ಆ್ಯಂಬ್ಯುಲೆನ್ಸ್ ಚಲಾಯಿಸಿ ಟ್ಯಾಂಕರ್ ಗೆ ಡಿಕ್ಕಿ; ಸ್ವಲ್ಪದರಲ್ಲಿ ತಪ್ಪಿದ ಅನಾಹುತ
Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ
Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ
Sagara: ಲೈಂಗಿಕ ದೌರ್ಜನ್ಯ ಎಸಗುವವರನ್ನು ಗಲ್ಲಿಗೇರಿಸಿ: ಬೇಳೂರು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.