ಆಯುಷ್ ವಿವಿ ಸ್ಥಾಪನೆಗೆ ಸಂಸದರ ಅಭಿನಂದನೆ
Team Udayavani, Dec 23, 2021, 6:21 PM IST
ಶಿವಮೊಗ್ಗ: ಜಿಲ್ಲೆಯ ಜನರ ಬಹುದಿನಗಳ ಕನಸಾಗಿದ್ದಆಯುರ್ವೇದ, ಯುನಾನಿ, ಯೋಗ, ಸಿದ್ದ,ಹೋಮಿಯೋಪತಿಯನ್ನೊಳಗೊಂಡ ಆಯುಷ್ವಿಶ್ವವಿದ್ಯಾಲಯ ಶಿವಮೊಗ್ಗದ ಸೋಗಾನೆಗ್ರಾಮದಲ್ಲಿ ಸುಮಾರು 100 ಎಕರೆಪ್ರದೇಶದಲ್ಲಿ ಸ್ಥಾಪನೆಯಾಗುತ್ತಿದ್ದು, ಆರಂಭಿಕ ವೆಚ್ಚವಾಗಿ ಸರ್ಕಾರ ರೂ. 20 ಕೋಟಿಅನುದಾನ ಬಿಡುಗಡೆ ಮಾಡಿರುವುದನ್ನುಸ್ವಾಗತಿಸಿರುವ ಸಂಸದ ಬಿ.ವೈ.ರಾಘವೇಂದ್ರಅವರು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಹಾಗೂ ಸಚಿವ ಸಂಪುಟದ ಸಚಿವರಿಗೆ, ರಾಜ್ಯ ಮಟ್ಟದ ಹಿರಿಯಅಧಿ ಕಾರಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ.
ಈ ಸಂಬಂಧ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಅವರು, ಶಿವಮೊಗ್ಗ ಜಿಲ್ಲೆಗೆ ಸರ್ಕಾರಿ ಆಯುರ್ವೇದವೈದ್ಯಕೀಯ ಮಹಾವಿದ್ಯಾಲಯ, ಕೃಷಿ ಮತ್ತು ತೋಟಗಾರಿಕೆವಿಶ್ವವಿದ್ಯಾಲಯ, ಪಶು ವೈದ್ಯಕೀಯ ಮಹಾವಿದ್ಯಾಲಯ,ವಿಮಾನ ನಿಲ್ದಾಣ, ಅತ್ಯಾಧುನಿಕ ಬಸ್ ನಿಲ್ದಾಣ, ವೈದ್ಯಕೀಯವಿಜ್ಞಾನಗಳ ಮಹಾವಿದ್ಯಾಲಯ, ಹಲವಾರು ರಸ್ತೆ, ಸೇತುವೆ, ರೈಲ್ವೆಸಂಪರ್ಕಗಳ ಜೊತೆಗೆ ಆಯುಷ್ ವಿಶ್ವವಿದ್ಯಾಲಯ ಮತ್ತೂಂದುಮೈಲಿಗಲ್ಲಾಗಿ ಉಳಿಯಲಿದೆ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Theerthahalli: ಶೋಕಿ ಜೀವನಕ್ಕಾಗಿ ಗ್ರಾಹಕರ ಹಣ ವಂಚಿಸಿದ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ!
ಕುಡಿದು ಆ್ಯಂಬ್ಯುಲೆನ್ಸ್ ಚಲಾಯಿಸಿ ಟ್ಯಾಂಕರ್ ಗೆ ಡಿಕ್ಕಿ; ಸ್ವಲ್ಪದರಲ್ಲಿ ತಪ್ಪಿದ ಅನಾಹುತ
Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ
Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ
Sagara: ಲೈಂಗಿಕ ದೌರ್ಜನ್ಯ ಎಸಗುವವರನ್ನು ಗಲ್ಲಿಗೇರಿಸಿ: ಬೇಳೂರು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.