ಕೂಡಲ ಸಂಗಮ ಶ್ರೀ ಜನ್ಮದಿನ: ರಕ್ತದಾನ ಶಿಬಿರ
Team Udayavani, Dec 24, 2021, 8:55 PM IST
ದಾವಣಗೆರೆ: ಕೂಡಲಸಂಗಮದಲಿಂಗಾಯತ ಪಂಚಮಸಾಲಿಪೀಠದ ಪ್ರಥಮ ಜಗದ್ಗುರು ಶ್ರೀಬಸವ ಜಯ ಮೃತ್ಯುಂಜಯಸ್ವಾಮೀಜಿಯವರ 42ನೇ ಜನ್ಮದಿನಹಾಗೂ ರೈತ ದಿನಾಚರಣೆಯಪ್ರಯುಕ್ತ ಗುರುವಾರ ನಗರದಡಾ| ಸದ್ಯೋಜಾತ ಹಿರೇಮಠದಲ್ಲಿರಕ್ತದಾನ ಶಿಬಿರ ನಡೆಯಿತು.
ರಕ್ತದಾನ ಮಾಡುವ ಮೂಲಕರಕ್ತದಾನ ಶಿಬಿರ ಉದ್ಘಾಟಿಸಿಮಾತನಾಡಿದ ಮಾಜಿ ಶಾಸಕ ಎಚ್.ಎಸ್. ಶಿವಶಂಕರ್, ಕಳೆದ ಒಂದುವರ್ಷದ ಹಿಂದೆ ಲಿಂಗಾಯತಪಂಚಮಸಾಲಿ ಸಮಾಜಕ್ಕೆ2ಎ ಮೀಸಲಾತಿ ನೀಡಬೇಕುಎಂಬ ಅಭಿಯಾನ ಪ್ರಾರಂಭಮಾಡಲಾಗಿತ್ತು. “ರಕ್ತ ಕೊಟ್ಟೇವು 2ಎಮೀಸಲಾತಿ ಪಡೆಯುತ್ತೇವೆ’ ಎಂದುನಡೆಸಿದ ಅಭಿಯಾನ ಸಂಚಲನಮೂಡಿಸಿತು.
ನಮ್ಮ ಸಮಾಜದಹಕ್ಕು, ಬೇಡಿಕೆ ಈಡೇರಿಸುವ ನಿಟ್ಟಿನಲ್ಲಿಸರ್ಕಾರದ ಗಮನ ಸೆಳೆಯುವಹಿನ್ನೆಲೆಯಲ್ಲಿ ರಕ್ತದಾನ ಶಿಬಿರಹಮ್ಮಿಕೊಳ್ಳಲಾಗಿದೆ. ಸರ್ಕಾರ ಆದಷ್ಟುಬೇಗ 2ಎಮೀಸಲಾತಿ ನೀಡುವವಿಶ್ವಾಸ ಇದೆ ಎಂದು ತಿಳಿಸಿದರು.ಬೆಳಗಾವಿಯ ಸುವರ್ಣಸೌಧದ ಎದುರು ರಕ್ತ ದಾಸೋಹಹಮ್ಮಿಕೊಳ್ಳಲು ಉದ್ದೇಶಿಸಲಾಗಿತ್ತು.ಸರ್ಕಾರದ ಕೋರಿಕೆ ಹಿನ್ನೆಲೆಯಲ್ಲಿಗಾಂಧಿ ಭವನದಲ್ಲಿರಕ್ತದಾನಶಿಬಿರ ನಡೆಯುತ್ತಿದೆ. ದಾವಣಗೆರೆಸೇರಿದಂತೆ ರಾಜ್ಯಾದ್ಯಂತ ರಕ್ತದಾನಶಿಬಿರವನ್ನು ಹಮ್ಮಿಕೊಂಡಿದ್ದೇವೆ ಎಂದರು.
ಅಖೀಲ ಭಾರತ ಲಿಂಗಾಯತಪಂಚಮಸಾಲಿ ಮಹಾಸಭಾದಯುವಘಟಕದ ಅಧ್ಯಕ್ಷ ಬಿ.ಜೆ.ಅಜಯ್ ಕುಮಾರ್, ಸೋಗಿಶಾಂತಕುಮಾರ್, ಅಶೋಕ್ಗೋಪನಾಳ್ ಇತರರು, ಸದಸ್ಯರು,ಮುಖಂಡರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಪ್ರಚೋದನಾತ್ಮಕ ಹೇಳಿಕೆ; ಹಿಂದೂ ಜಾಗರಣ ವೇದಿಕೆ ಮುಖಂಡ ಸತೀಶ್ ಪೂಜಾರಿ ಬಂಧನ
Davanagere; ಏಕಾಏಕಿ ಬಾರ್ ಗೆ ನುಗ್ಗಿ ಮದ್ಯ ಸೇವಿಸುತ್ತಿದ್ದ ವ್ಯಕ್ತಿಯ ಇರಿದು ಹ*ತ್ಯೆ
Davanagere: ಗಣೇಶ ಮೆರವಣಿಗೆ ಕಲ್ಲು ತೂರಾಟ ಪ್ರಕರಣದಲ್ಲಿ 14 ಆರೋಪಿಗಳಿಗೆ ನ್ಯಾಯಾಂಗ ಬಂಧನ
Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ
Nyamathi;ಕೊ*ಲೆ,ಇರಿ*ತ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಬಂಧನ
MUST WATCH
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಹೊಸ ಸೇರ್ಪಡೆ
Kadur: ಅಪ್ರಾಪ್ತ ವಯಸ್ಕ ಬಾಲಕಿಗೆ ಸಲೂನ್ ನಲ್ಲಿ ಲೈಂಗಿಕ ಕಿರುಕುಳ ಆರೋಪ
Expiry Date; ಔಷಧಗಳ ಅವಧಿ ಮುಗಿಯುವ ದಿನಾಂಕ; ರಾಷ್ಟ್ರೀಯ ಫಾರ್ಮಕೋವಿಜಿಲೆನ್ಸ್ ಸಪ್ತಾಹ
ಹಿಂದೂ ಕಾರ್ಯಕ್ರಮಗಳಿಗೆ ಹಿಂದೂ ಕಾರ್ಯಕರ್ತರಿಂದಲೇ ಕತ್ತಿ ಹಿಡಿದು ಕಾವಲು: ಶ್ರೀರಾಮಸೇನೆ
Karki Movie Review: ಪ್ರೀತಿ ಅರಮನೆಯಲ್ಲಿ ಜಾತಿ ಸಂಘರ್ಷ
Shimoga; ಎಲ್ಲರ ಮನ ಗೆದ್ದಿದ್ದ ಇಟ್ಟಿಗೆ ಹಳ್ಳಿಯ ʼ108 ಆಂಬುಲೆನ್ಸ್ʼ ಹೋರಿ ಇನ್ನಿಲ್ಲ…!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.