ಅಂಬಿಗರ ಚೌಡಯ್ಯ ಶಕ್ತಿಪೀಠ ಸ್ವಾಭಿಮಾನದ ಸಂಕೇತ


Team Udayavani, Dec 24, 2021, 9:02 PM IST

chitradurga news

ಚಿತ್ರದುರ್ಗ: ಗಂಗಾಮತಸ್ಥರುಸ್ವಾಭಿಮಾನಿಗಳು. ನಮ್ಮ ಸ್ವಾಭಿಮಾನದಸಂಕೇತ ಅಂಬಿಗರ ಚೌಡಯ್ಯ ಶಕ್ತಿಪೀಠಎಂದು ಶ್ರೀ ಶಾಂತಭೀಷ್ಮ ಚೌಡಯ್ಯಸ್ವಾಮೀಜಿ ಹೇಳಿದರು.ನಗರದ ರಂಗಯ್ಯನಬಾಗಿಲು ಬಳಿಗಂಗಾಂಬಿಕ ಬೆಸ್ತರ ಸಮುದಾಯಭವನದಲ್ಲಿಜನವರಿ14ಮತ್ತು15ರಂದುಹಾವೇರಿ ಜಿಲ್ಲೆಯ ನರಪುರದಲ್ಲಿನಡೆಯಲಿರುವ ನಿಜಶರಣ ಅಂಬಿಗರಚೌಡಯ್ಯ ಶರಣ ಸಂಸ್ಕೃತಿಯ ಉತ್ಸವಮತ್ತು ಜಾತ್ರೆಯ ಪ್ರಚಾರ ಸಭೆಯಲ್ಲಿಶ್ರೀಗಳು ಮಾತನಾಡಿದರು.

ಗಂಗೆಯಮಕ್ಕಳೇ ಶಕ್ತಿ ಪೀಠದ ಶಕ್ತಿ. ಎಲ್ಲರೂಸೇರಿ ಪೀಠಕ್ಕೆ ಶಕ್ತಿ ತುಂಬಬೇಕು.ಅಂಬಿಗರ ಚೌಡಯ್ಯ ಪೀಠಗಂಗಾಮತದವರ ಧರ್ಮಸ್ಥಳವಿದ್ದಂತೆ.ಇಲ್ಲಿಗೆ ವರ್ಷಕ್ಕೆ ಒಮ್ಮೆಯಾದರೂಕುಟುಂಬ ಸಮೇತರಾಗಿ ಬಂದುಪಾವನರಾಗಬೇಕು ಎಂದರು.ಗಂಗಾಮತ ಬೆಸ್ತರ ಸಂಘದಜಿಲ್ಲಾಧ್ಯಕ್ಷ ಎಚ್‌.ಡಿ. ರಂಗಯ್ಯಮಾತನಾಡಿ, ಸರ್ಕಾರದ ಯಾವುದೇಅನುದಾನವಿಲ್ಲದೆ ನಾವು ಜಿಲ್ಲೆಯಸಂಘ, ಸಮುದಾಯ ಭವನಮತ್ತು ವಿದ್ಯಾರ್ಥಿನಿಲಯವನ್ನುನಿರ್ಮಿಸಿದ್ದೇವೆ.

ಆದರೂ ಜಿಲ್ಲೆಯಲ್ಲಿಸಮುದಾಯದ ಸಂಘಟನೆ ಕೊರತೆಇದೆ. ಮುಂದಿನ ದಿನಗಳಲ್ಲಿ ಯುವಕರುಸಮುದಾಯವನ್ನು ನಿರ್ಮಾಣಮಾಡುವ ಗುರುತರ ಜವಾಬ್ದಾರಿವಹಿಸಿಕೊಳ್ಳಬೇಕು ಎಂದು ಹೇಳಿದರು.ಜಿಲ್ಲಾ ಉಪಾಧ್ಯಕ್ಷ ಕೃಷ್ಣಮೂರ್ತಿಮಾತನಾಡಿ, ನಮ್ಮ ಸಮುದಾಯಜಾಗೃತರಾಗುವತ್ತ ದಾಪುಗಾಲಿಡುತ್ತಿದೆ.ಈ ಹಿಂದೆ ಇದ ªಂತಹ ಬಿರುಕುಗಳುಕ್ರಮೇಣ ಕಡಿಮೆಯಾಗುವ ಲಕ್ಷಣಗಳುಕಂಡು ಬರುತ್ತಿರುವುದು ಉತ್ತಮಬೆಳವಣಿಗೆ. ಆದರೆ ಇದರ ವೇಗಇನ್ನಷ್ಟು ಹೆಚ್ಚಾಗಬೇಕಿದೆ ಆಗ ಮಾತ್ರನಾವು ಹಿಂದುಳಿದವರು ಎಂಬಹಣೆಪಟ್ಟಿಯಿಂದ ಹೊರಬರಲು ಸಾಧ್ಯಎಂದು ಅಭಿಪ್ರಾಯಪಟ್ಟರು.

ಅಂಬಿಗರ ಚೌಡಯ್ಯ ಪೀಠದಮಾಜಿ ಕಾರ್ಯದರ್ಶಿ ಬಸವರಾಜ್‌,ಚಿತ್ರದುರ್ಗ ಜಿಲ್ಲಾ ನೌಕರರ ಸಂಘದಅಧ್ಯಕ್ಷ ಹನುಮಂತಪ್ಪ, ಜಿಲ್ಲಾಉಪಾಧ್ಯಕ್ಷ ತ್ಯಾಗರಾಜ್‌, ಖಜಾಂಚಿರಂಗನಾಥ್‌, ತಾಲೂಕು ಸಂಘದ ಅಧ್ಯಕ್ಷರಂಗಣ್ಣ, ಪದಾಧಿಕಾರಿಗಳಾದ ಸಿದ್ದೇಶ್‌,ಹನುಮಂತು, ಬಾಬು, ಅಶೋಕ್‌,ಮುಖಂಡರಾದ ಕುಮಾರ್‌, ಪ್ರವೀಣ್‌,ಶಶಿಕಿರಣ್‌, ವಿಎಚ್‌ಪಿ ಮುಖಂಡಓಂಕಾರ್‌ ಮತ್ತಿತರರು ಇದ್ದರು.

ಟಾಪ್ ನ್ಯೂಸ್

Shobha Gasti: ಬೆಂಕಿಯಲ್ಲಿ ಅರಳಿದ ಹೂವು; ದೇವದಾಸಿಯರ ಹಾಡು ಪಾಡು

Shobha Gasti: ಬೆಂಕಿಯಲ್ಲಿ ಅರಳಿದ ಹೂವು; ದೇವದಾಸಿಯರ ಹಾಡು ಪಾಡು

Mangaluru: ಕೆಪಿಟಿ ಬಳಿ ಅಪಘಾತ; ಬೈಕ್ ಸವಾರ ಪವಾಡ ಸದೃಶ ಪ್ರಾಣಾಪಾಯದಿಂದ ಪಾರು

Mangaluru: ಕೆಪಿಟಿ ಬಳಿ ಅಪಘಾತ; ಬೈಕ್ ಸವಾರ ಪವಾಡಸದೃಶ ರೀತಿ ಪ್ರಾಣಾಪಾಯದಿಂದ ಪಾರು

River: ನದಿಯೇ ಜೀವನ ಸಾಕ್ಷಾತ್ಕಾರ!

River: ನದಿಯೇ ಜೀವನ ಸಾಕ್ಷಾತ್ಕಾರ!

Ayodhya: 30 ಲಕ್ಷ ರೂ. ವೆಚ್ಚದ ಬಸ್‌ನಲ್ಲಿ ಬಸವನ ಅಯೋಧ್ಯೆ ಯಾತ್ರೆ

Ayodhya: 30 ಲಕ್ಷ ರೂ. ವೆಚ್ಚದ ಬಸ್‌ನಲ್ಲಿ ಬಸವನ ಅಯೋಧ್ಯೆ ಯಾತ್ರೆ

India secures a win against Bangladesh in the chennai test

INDvsBAN; ಅʼಸ್ಪಿನ್‌ʼಗೆ ಬಾಂಗ್ಲಾ ತತ್ತರ: ಚೆನ್ನೈ ಪಂದ್ಯದಲ್ಲಿ ಭಾರತಕ್ಕೆ ಭರ್ಜರಿ ಗೆಲುವು

Gangolli; ಮಹಾಂಕಾಳಿ ದೇಗುಲದ ಚಿನ್ನಾಭರಣ ಕಳವು; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕದ್ದ ಅರ್ಚಕ

Gangolli; ಮಹಾಂಕಾಳಿ ದೇಗುಲದ ಚಿನ್ನಾಭರಣ ಕಳವು; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕದ್ದ ಅರ್ಚಕ

Development of 2-dose vaccine for HIV prevention: MIT

HIV vaccine; ಎಚ್‌ಐವಿ ತಡೆಗೆ 2 ಡೋಸ್‌ ಲಸಿಕೆ ಅಭಿವೃದ್ಧಿ: ಎಂಐಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಣ್ಣ-ಮಧ್ಯಮ ಕೈಗಾರಿಕೆಗೆ ಸಿಗಲಿ ಪ್ರೋತ್ಸಾಹ-ಸಂಸದ ಗೋವಿಂದ ಕಾರಜೋಳ

ಸಣ್ಣ-ಮಧ್ಯಮ ಕೈಗಾರಿಕೆಗೆ ಸಿಗಲಿ ಪ್ರೋತ್ಸಾಹ-ಸಂಸದ ಗೋವಿಂದ ಕಾರಜೋಳ

ಮಳೆ ಬಂದರೆ ಸೋರುತ್ತೆ ಕುಂಬಾರಹಟ್ಟಿ ಶಾಲೆ; ಹೊಸ ಆರ್‌ ಸಿಸಿ ಕೊಠಡಿಯೂ ಶಿಥಿಲ

ಮಳೆ ಬಂದರೆ ಸೋರುತ್ತೆ ಕುಂಬಾರಹಟ್ಟಿ ಶಾಲೆ; ಹೊಸ ಆರ್‌ ಸಿಸಿ ಕೊಠಡಿಯೂ ಶಿಥಿಲ

Renukaswamy

Renukaswamy Case: ಮಗ ಬೇಡಿಕೊಂಡ ಫೋಟೋ ನೋಡಲಾರೆ: ತಾಯಿ ರತ್ನಪ್ರಭಾ ಕಣ್ಣೀರು

Sirigere: ಶವ ಸಾಗಿಸುತ್ತಿದ್ದ ಅಂಬುಲೆನ್ಸ್ ಲಾರಿಗೆ ಡಿಕ್ಕಿ.. ಓರ್ವ ಮೃತ್ಯು, ಇಬ್ಬರಿಗೆ ಗಾಯ

Sirigere: ಶವ ಸಾಗಿಸುತ್ತಿದ್ದ ಆಂಬುಲೆನ್ಸ್ ಲಾರಿಗೆ ಡಿಕ್ಕಿ.. ಓರ್ವ ಮೃತ್ಯು, ಇಬ್ಬರಿಗೆ ಗಾಯ

1-ddaaa

Darshan ಫೋಟೋ ವೈರಲ್;ಕಣ್ಣೀರಿಟ್ಟ ರೇಣುಕಾಸ್ವಾಮಿ ತಂದೆ: ಸಿಬಿಐ ತನಿಖೆಗೆ ಒತ್ತಾಯ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Shobha Gasti: ಬೆಂಕಿಯಲ್ಲಿ ಅರಳಿದ ಹೂವು; ದೇವದಾಸಿಯರ ಹಾಡು ಪಾಡು

Shobha Gasti: ಬೆಂಕಿಯಲ್ಲಿ ಅರಳಿದ ಹೂವು; ದೇವದಾಸಿಯರ ಹಾಡು ಪಾಡು

Mangaluru: ಕೆಪಿಟಿ ಬಳಿ ಅಪಘಾತ; ಬೈಕ್ ಸವಾರ ಪವಾಡ ಸದೃಶ ಪ್ರಾಣಾಪಾಯದಿಂದ ಪಾರು

Mangaluru: ಕೆಪಿಟಿ ಬಳಿ ಅಪಘಾತ; ಬೈಕ್ ಸವಾರ ಪವಾಡಸದೃಶ ರೀತಿ ಪ್ರಾಣಾಪಾಯದಿಂದ ಪಾರು

River: ನದಿಯೇ ಜೀವನ ಸಾಕ್ಷಾತ್ಕಾರ!

River: ನದಿಯೇ ಜೀವನ ಸಾಕ್ಷಾತ್ಕಾರ!

Ayodhya: 30 ಲಕ್ಷ ರೂ. ವೆಚ್ಚದ ಬಸ್‌ನಲ್ಲಿ ಬಸವನ ಅಯೋಧ್ಯೆ ಯಾತ್ರೆ

Ayodhya: 30 ಲಕ್ಷ ರೂ. ವೆಚ್ಚದ ಬಸ್‌ನಲ್ಲಿ ಬಸವನ ಅಯೋಧ್ಯೆ ಯಾತ್ರೆ

India secures a win against Bangladesh in the chennai test

INDvsBAN; ಅʼಸ್ಪಿನ್‌ʼಗೆ ಬಾಂಗ್ಲಾ ತತ್ತರ: ಚೆನ್ನೈ ಪಂದ್ಯದಲ್ಲಿ ಭಾರತಕ್ಕೆ ಭರ್ಜರಿ ಗೆಲುವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.