ಮುಳ್ಳಿಕಟ್ಟೆ: ಹಾರ್ಡ್‌ವೇರ್‌ ಅಂಗಡಿಗೆ ಬೆಂಕಿ


Team Udayavani, Dec 26, 2021, 1:13 AM IST

ಮುಳ್ಳಿಕಟ್ಟೆ: ಹಾರ್ಡ್‌ವೇರ್‌ ಅಂಗಡಿಗೆ ಬೆಂಕಿ

ಕುಂದಾಪುರ: ವಿದ್ಯುತ್‌ ಶಾರ್ಟ್‌ ಸರ್ಕ್ಯೂಟ್‌ನಿಂದ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು, ಹಾರ್ಡ್‌ವೇರ್‌ ಅಂಗಡಿಯೊಂದು ಹೊತ್ತಿ ಉರಿದ ಘಟನೆ ಮುಳ್ಳಿಕಟ್ಟೆ ಪೇಟೆ ಯಲ್ಲಿ ಶನಿವಾರ ಸಂಜೆ 7.45ರ ಸುಮಾರಿಗೆ ಸಂಭವಿಸಿದೆ.

ಮುಳ್ಳಿಕಟ್ಟೆಯ ಹರೀಶ್‌ ಜೋಗಿ ಅವರಿಗೆ ಸೇರಿದ ಬೆನಕ ಹಾರ್ಡ್‌ವೇರ್‌ ಅಂಗಡಿ ಸಂಪೂರ್ಣ ಸುಟ್ಟು ಕರಕಲಾಗಿದೆ.  ಹಾರ್ಡ್‌ವೇರ್‌ ಅಂಗಡಿಯಲ್ಲಿದ್ದ ಬಹುತೇಕ ಎಲ್ಲ ಸ್ವತ್ತುಗಳು ಬೆಂಕಿಗೆ ಅಹುತಿಯಾಗಿದ್ದು, ವಿದ್ಯುತ್‌ ಪರಿಕರಗಳು ಸಹ ಸುಟ್ಟು, ಕರಕಲಾಗಿದ್ದು, ಅಂದಾಜು ಒಂದು ಕೋ. ರೂ.ಗೂ ಮಿಕ್ಕಿ ನಷ್ಟ ಸಂಭವಿಸಿದೆ.

ಹರೀಶ್‌ ಜೋಗಿ ಅವರು ಸಂಜೆ ಅಂಗಡಿ ಬಂದ್‌ ಮಾಡಿ, ಮನೆಗೆ ತೆರಳಿದ್ದು, ಸಂಜೆ 7.45ರ ಸುಮಾರಿಗೆ ವಿದ್ಯುತ್‌ ಶಾರ್ಟ್‌ ಸರ್ಕ್ನೂಟ್‌ ನಿಂದ ಹಾರ್ಡ್‌ವೇರ್‌ ಅಂಗಡಿಯಲ್ಲಿದ್ದ ವಸ್ತುಗಳಿಗೆ ಬೆಂಕಿ ಹತ್ತಿಕೊಂಡು, ಇಡೀ ಅಂಗಡಿಗೆ ವ್ಯಾಪಿಸಿ, ದೊಡ್ಡ ಬೆಂಕಿ ಅವಘಡ ಸಂಭವಿಸಿತು.

ಕುಂದಾಪುರ ಅಗ್ನಿ ಶಾಮಕ ದಳದ ಸಿಬಂದಿ ಸ್ಥಳಕ್ಕೆ ಆಗಮಿಸಿ, ಸ್ಥಳೀಯರ ಸಹಕಾರೊಂದಿಗೆ ಬೆಂಕಿ ನಂದಿಸುವಲ್ಲಿ ಸಹಕರಿಸಿದರು. ಗಂಗೊಳ್ಳಿ ಎಸ್‌ಐ ನಂಜಾ ನಾಯ್ಕ್ ಸಹ ಸ್ಥಳದಲ್ಲಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ನೆರವಾದರು.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

1

Amparu: ರೆಸ್ಟೋರೆಂಟ್‌ನಲ್ಲಿ ಹೊಡೆದಾಟ

sand

Kundapura: ಮರಳು ಅಕ್ರಮ ಸಾಗಾಟ ಪತ್ತೆ

4

Kundapura: ಕೆಲಸವಿಲ್ಲದೆ ಜುಗುಪ್ಸೆ: ಯುವಕ ಆತ್ಮಹತ್ಯೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.