ದೇವದಾಸಿ-ಅಲೆಮಾರಿಗಳ ಸ್ಥಿತಿಗತಿ ಅಧ್ಯಯನ ಅಗತ್ಯ
Team Udayavani, Dec 26, 2021, 3:09 PM IST
ದಾವಣಗೆರೆ: ದೇವದಾಸಿ ತಾಯಂದಿರಕ್ಷೇಮಾಭಿವೃದ್ಧಿಗಾಗಿ 2018ರ ಕಾಯ್ದೆಸಮರ್ಪಕವಾಗಿ ಅನುಷ್ಠಾನಗೊಳಿಸಲು ಸರ್ಕಾರಕ್ಕೆಒತ್ತಾಯಿಸುವ ಹಿನ್ನೆಲೆಯಲ್ಲಿ ಚೇತನಾ ಅಹಿಂಸಾಫೌಂಡೇಶನ್ನಿಂದ ರಾಜ್ಯಾದ್ಯಂತ ಪ್ರವಾಸಕೈಗೊಂಡುದೇವದಾಸಿ ತಾಯಂದಿರ ಸ್ಥಿತಿಗತಿ ಅಧ್ಯಯನಮಾಡಲಾಗುತ್ತಿದೆ ಎಂದು ಚಲನಚಿತ್ರ ನಟ ಚೇತನ್ತಿಳಿಸಿದರು.
ಶನಿವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿಮಾತನಾಡಿದ ಅವರು, ಈಗಾಗಲೇ 8ರಿಂದ10 ಜಿಲ್ಲೆಗಳಲ್ಲಿ ಪ್ರವಾಸ ಕೈಗೊಳ್ಳಲಾಗಿದೆ.ದೇವದಾಸಿ ತಾಯಂದಿರ ಸ್ಥಿತಿ ಅತ್ಯಂತಶೋಚನೀಯವಾಗಿದೆ. ಅನೇಕ ರೀತಿಯಲ್ಲಿಶೋಷಣೆಗೆ ಒಳಗಾಗಿದ್ದಾರೆ. ಅವರಿಗೆ ಮನೆಯಿಲ್ಲ,ಮಕ್ಕಳಿಗೆ ಉತ್ತಮ ಶಿಕ್ಷಣವಿಲ್ಲ. ಸರ್ಕಾರದ ಮಾಸಾಶನಕೂಡ ಸಮರ್ಪಕವಾಗಿ ದೊರೆತಿಲ್ಲ. ಕೋವಿಡ್ನಿಂದಾಗಿ ಮತ್ತಷ್ಟು ಆರ್ಥಿಕ ತೊಂದರೆಯಲ್ಲಿದ್ದಾರೆ.
ಮಾನವ ಹಕ್ಕುಗಳಿಂದಲೂ ವಂಚಿತರಾಗಿದ್ದಾರೆಎಂದು ದೂರಿದರು.ಇದೇ ರೀತಿ ತುಳಿತಕ್ಕೊಳಗಾದ ಅಲೆಮಾರಿಸಮುದಾಯದವರ ಜೀವನವೂ ಅತೀವಕಷ್ಟದಲ್ಲಿದೆ. ಗುಡಿಸಲು ಮುಕ್ತ ರಾಜ್ಯ ಮಾಡುವಸರ್ಕಾರದ ಯೋಜನೆ ಯಶಸ್ವಿಯಾಗಬೇಕಾದರೆಪ್ರತಿಯೊಂದು ಜಿಲ್ಲೆಯಲ್ಲಿರುವ ಅಲೆಮಾರಿಗಳಸ್ಥಿತಿಗತಿ ಅಧ್ಯಯನ ನಡೆಯಬೇಕು.
ಅಲೆಮಾರಿಗಳು ಹಾಗೂ ದೇವದಾಸಿ ತಾಯಂದಿರಸಮಸ್ಯೆ ಪರಿಹಾರವಾಗಬೇಕು. ಈ ನಿಟ್ಟಿನಲ್ಲಿನಮ್ಮ ಹೋರಾಟ ನಿರಂತರವಾಗಿರುತ್ತದೆಎಂದರು.ಸರ್ಕಾರದ ಮಾಸಾಶನ ಪ್ರತಿ ತಿಂಗಳುಸರಿಯಾಗಿ ಬರುತಿಲ್ಲ. ಇರಲು ಮನೆಯಿಲ್ಲ.ಆರ್ಥಿಕ ಸ್ಥಿತಿ ಹೇಳತೀರದು ಮತಕೇಳಲು ಮಾತ್ರಬರುವ ಜನಪ್ರತಿನಿಧಿಗಳು ನಮ್ಮ ಕಷ್ಟ ಕೇಳಲುಬರುವುದಿಲ್ಲ.ಇತ್ತೀಚೆಗೆ ಸುರಿದ ಮಳೆಗೆನಮ್ಮ ಮನೆಯೆಲ್ಲ ನೀರುಪಾಲಾಗಿದೆ ಎಂದುದೇವದಾಸಿಯರು ಇದೇ ಸಂದರ್ಭದಲ್ಲಿ ಅಳಲುತೋಡಿಕೊಂಡರು.ಮಹಾಂತೇಶ್, ವೀರೇಶ್, ಪವನ್ತೊರವಿ, ದಂಡೆಮ್ಮ, ಫಕೀರಮ್ಮ, ಚೌಡಮ್ಮಸುದ್ದಿಗೋಷ್ಠಿಯಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಪ್ರಚೋದನಾತ್ಮಕ ಹೇಳಿಕೆ; ಹಿಂದೂ ಜಾಗರಣ ವೇದಿಕೆ ಮುಖಂಡ ಸತೀಶ್ ಪೂಜಾರಿ ಬಂಧನ
Davanagere; ಏಕಾಏಕಿ ಬಾರ್ ಗೆ ನುಗ್ಗಿ ಮದ್ಯ ಸೇವಿಸುತ್ತಿದ್ದ ವ್ಯಕ್ತಿಯ ಇರಿದು ಹ*ತ್ಯೆ
Davanagere: ಗಣೇಶ ಮೆರವಣಿಗೆ ಕಲ್ಲು ತೂರಾಟ ಪ್ರಕರಣದಲ್ಲಿ 14 ಆರೋಪಿಗಳಿಗೆ ನ್ಯಾಯಾಂಗ ಬಂಧನ
Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ
Nyamathi;ಕೊ*ಲೆ,ಇರಿ*ತ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಬಂಧನ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Viral Video: ತೆರೆದ ಬಾವಿ ಮೇಲೆ ಕೂತು ಮಹಿಳೆಯ ರೀಲ್ಸ್.. ಕಾಲಿನಲ್ಲಿ ನೇತಾಡಿದ ಮಗು.!
Davanagere; ಪ್ರಚೋದನಾತ್ಮಕ ಹೇಳಿಕೆ; ಹಿಂದೂ ಜಾಗರಣ ವೇದಿಕೆ ಮುಖಂಡ ಸತೀಶ್ ಪೂಜಾರಿ ಬಂಧನ
Belthangady: ತೋಡಿಗೆ ಅಡಿಕೆ ಮರವೇ ಸಂಕ!
Tirupati Laddu Case; ದೇವಳಗಳನ್ನು ಸರ್ಕಾರದ ಸ್ವಾಧೀನದಿಂದ ಮುಕ್ತಗೊಳಿಸಿ: ಪೇಜಾವರ ಶ್ರೀ
Chennai: ಕೆಲಸದ ಒತ್ತಡಕ್ಕೆ ಮತ್ತೊಂದು ಬಲಿ; ವೈಯರ್ ಸುತ್ತಿಕೊಂಡು ಟೆಕ್ಕಿ ಆ*ತ್ಮಹತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.