ಮಹಿಳೆಯರಿಗೆ ರಾಜಕೀಯ ಪ್ರಾತಿನಿಧ್ಯ ದೊರೆಯಲಿ
Team Udayavani, Dec 26, 2021, 3:13 PM IST
ಹೊನ್ನಾಳಿ: ರಾಜಕೀಯ ಕ್ಷೇತ್ರದಲ್ಲಿ ಮಹಿಳೆಯರುಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಗ್ರಾಮ ಸಂಪನ್ಮೂಲವ್ಯಕ್ತಿ ಚಂದ್ರಕಲಾ ಹೇಳಿದರು.ಆಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ ಶ್ರೀಚನ್ನಮಲ್ಲಿಕಾರ್ಜುನಸ್ವಾಮಿ ಸಂಸ್ಕೃತ ಮಹಾವಿದ್ಯಾಲಯದಎನ್ನೆಸ್ಸೆಸ್ ಘಟಕದ ವತಿಯಿಂದ ಪಟ್ಟಣದ ಹಿರೇಕಲ್ಮಠದಶ್ರೀಮತಿ ಗಂಗಮ್ಮ ಶ್ರೀ ವೀರಭದ್ರಶಾಸ್ತ್ರಿ ಕೈಗಾರಿಕಾ ತರಬೇತಿಕೇಂದ್ರದಲ್ಲಿ ಹಮ್ಮಿಕೊಂಡಿದ್ದ ಅರಿವು ಕಾರ್ಯಕ್ರಮದಲ್ಲಿಉತ್ತಮ ಆಡಳಿತ ನೀಡುವಲ್ಲಿ ಗ್ರಾಪಂ ಸದಸ್ಯರಪಾತ್ರ ಕುರಿತು ಅವರು ಮಾತನಾಡಿದರು.
ಮಹಿಳಾಮೀಸಲಾತಿಯಿಂದಾಗಿ ಜನಪ್ರತಿನಿಧಿಗಳಾಗಿಆಯ್ಕೆಯಾಗುವಮಹಿಳೆಯರು ಸಂಬಂಧಿಸಿದ ಸಂಸ್ಥೆಗಳಲ್ಲಿ ಸಕ್ರಿಯವಾಗಿಕಾರ್ಯನಿರ್ವಹಿಸುವ ಮೂಲಕ ತಾವು ರಬ್ಬರ್ ಸ್ಟಾಂಪ್ಗಳಲ್ಲ ಎಂಬುದನ್ನು ತೋರಿಸಬೇಕು. ಸಾಮಾಜಿಕ ನ್ಯಾಯಸಭೆಯಲ್ಲಿ ಕನಿಷ್ಠ ಓರ್ವ ಮಹಿಳೆ ಇರಬೇಕು. ಈ ನಿಟ್ಟಿನಲ್ಲಿಎಲ್ಲರೂ ಒತ್ತಡ ಹೇರಬೇಕು ಎಂದರು.ಸಂಪನ್ಮೂಲ ವ್ಯಕ್ತಿ ಯುವರಾಜ್ ಎಂ. ಜಕ್ಕಾಳಿ ಮಾತನಾಡಿ,ಗ್ರಾಪಂ ಚುನಾವಣೆಗಳು ನಡೆಯುವ ಬಗೆ ಹಾಗೂ ಗ್ರಾಪಂಸದಸ್ಯರಕರ್ತವ್ಯಗಳ ಬಗ್ಗೆ ವಿವರಿಸಿದರು.
ಕೈಗಾರಿಕಾ ತರಬೇತಿಕೇಂದ್ರದ ಪ್ರಾಂಶುಪಾಲ ಜಗದೀಶ್ ಮೋತಿ ಕಾರ್ಯಕ್ರಮಉದ್ಘಾಟಿಸಿದರು.ಶ್ರೀ ಚನ್ನಮಲ್ಲಿಕಾರ್ಜುನಸ್ವಾಮಿ ಸಂಸ್ಕೃತಮಹಾವಿದ್ಯಾಲಯದ ಪ್ರಾಂಶುಪಾಲ ಎಚ್.ಎಂ.ಗುರುಪ್ರಕಾಶ್ ಅಧ್ಯಕ್ಷತೆ ವಹಿಸಿದ್ದರು. ಐಟಿಐ ಕಾಲೇಜಿನಕಿರಿಯ ತರಬೇತಿ ಅಧಿಕಾರಿಗಳಾದ ರಾಮಚಂದ್ರಪ್ಪಕಡೇಮನಿ, ಕೋರಿ ಯೋಗೀಶ್ ಕುಳಗಟ್ಟೆ, ಶ್ರೀಚನ್ನಮಲ್ಲಿಕಾರ್ಜುನಸ್ವಾಮಿ ಸಂಸ್ಕೃತ ಪಾಠಶಾಲೆಯ ಮುಖ್ಯಶಿಕ್ಷಕ ನಿಜಗುಣ ಶಿವಯೋಗಿ, ಟಿ. ಶಿವರಾಜ್, ಎನ್ನೆಸ್ಸೆಸ್ಕಾರ್ಯಕ್ರಮಾಧಿಕಾರಿ ಪ್ರತಿಮಾ ನಿಜಗುಣ ಶಿವಯೋಗಿ,ಎಲ್.ಆರ್. ಅಪೇûಾ, ಮಂಗಳಗೌರಮ್ಮ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಏಕಾಏಕಿ ಬಾರ್ ಗೆ ನುಗ್ಗಿ ಮದ್ಯ ಸೇವಿಸುತ್ತಿದ್ದ ವ್ಯಕ್ತಿಯ ಇರಿದು ಹ*ತ್ಯೆ
Davanagere: ಗಣೇಶ ಮೆರವಣಿಗೆ ಕಲ್ಲು ತೂರಾಟ ಪ್ರಕರಣದಲ್ಲಿ 14 ಆರೋಪಿಗಳಿಗೆ ನ್ಯಾಯಾಂಗ ಬಂಧನ
Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ
Nyamathi;ಕೊ*ಲೆ,ಇರಿ*ತ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಬಂಧನ
Davanagere: ಗ್ಯಾರಂಟಿ ಯೋಜನೆಗಳು ಮತ ಪಡೆಯಲೆಂದೇ ರೂಪಿಸಿರುವ ಕಾರ್ಯಕ್ರಮ: ಕೋಡಿಹಳ್ಳಿ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Gangolli; ಮಹಾಂಕಾಳಿ ದೇಗುಲದ ಚಿನ್ನಾಭರಣ ಕಳವು; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕದ್ದ ಅರ್ಚಕ
Arrested: ಐಪಿಎಸ್ ಅಧಿಕಾರಿ ಪುತ್ರನ ಮೇಲೆ ಹಲ್ಲೆ; ಇಬ್ಬರ ಬಂಧನ
HIV vaccine; ಎಚ್ಐವಿ ತಡೆಗೆ 2 ಡೋಸ್ ಲಸಿಕೆ ಅಭಿವೃದ್ಧಿ: ಎಂಐಟಿ
Bullet Train; ಬೆಂಗಳೂರಿನಲ್ಲೇ ತಯಾರಾಗಲಿದೆ ದೇಶದ ಮೊದಲ ಬುಲೆಟ್ ರೈಲು?
Ma’nene;ಸ್ಮಶಾನದಲ್ಲಿದ್ದ ಶವ ಮನೆಗೆ ತಂದು ಸಂಭ್ರಮಿಸ್ತಾರೆ! ಇದು ವಿಚಿತ್ರ ಅಚ್ಚರಿ ಸಂಪ್ರದಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.