“ಪತ್ರಕರ್ತರ ನಡಿಗೆ ಬ್ರಹ್ಮಗಿರಿ ಬೆಟ್ಟದ ಕಡೆಗೆ”


Team Udayavani, Dec 26, 2021, 3:31 PM IST

chitradurga news

ಚಿತ್ರದುರ್ಗ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಹಾಗೂ ಕನ್ನಡ ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಶನಿವಾರ”ಪತ್ರಕರ್ತರ ನಡಿಗೆ ಬ್ರಹ್ಮಗಿರಿ ಬೆಟ್ಟದ ಕಡೆಗೆ’ ಕಾರ್ಯಕ್ರಮವನ್ನುಆಯೋಜಿಸಲಾಗಿತ್ತು.ಜಿಲ್ಲೆಯಲ್ಲಿ ಪ್ರಾಗೆ„ತಿಹಾಸಿಕ ಸಂಗತಿಗಳನ್ನು ಹೊಂದಿರುವಮೊಳಕಾಲ್ಮೂರು ತಾಲ್ಲೂಕಿನ ಗುಡ್ಡಗಾಡು ಪ್ರದೇಶ ಹಾಗೂಐತಿಹಾಸಿಕ ಸ್ಥಳವಾದ ಅಶೋಕ ಸಿದ್ದಾಪುರದ ಬ್ರಹ್ಮಗಿರಿ ಬೆಟ್ಟದಲ್ಲಿಪತ್ರಕರ್ತರು ಸಂಚರಿಸಿದರು.

ಇದೇ ವೇಳೆ ಮೊಳಕಾಲ್ಮುರಿನಚಿಕ್ಕೋಬನಹಳ್ಳಿಯ ಕೀರ್ತಿ ಶಿಕ್ಷಣ ಮತ್ತು ಸಾಮಾಜಿಕ ಗ್ರಾಮೀಣಅಭಿವೃದ್ಧಿ ಸಂಸ್ಥೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಸಹಯೋಗದಲ್ಲಿ ಎಂ. ತ್ರಿವೇಣಿ ಮತ್ತು ತಂಡದವರು ಸುಗಮಸಂಗೀತ, ದೇಶಭಕ್ತಿ ಗೀತೆ ಹಾಗೂ ಲೋಕೇಶ್‌ ಪಲ್ಲವಿ ತಂಡದವರುಜನಪದ ಸಂಗೀತ ನಡೆಸಿಕೊಟ್ಟರು.ಸಿಂಹ ಘರ್ಜನೆ, ಶಂಖನಾದ ವಿಶೇಷ: ಮೌರ್ಯ ಸಾಮ್ರಜ್ಯದ ದಕ್ಷಿಣತುದಿ ಎಂದೇ ಖ್ಯಾತಿ ಪಡೆದಿರುವ ಅಶೋಕ ಸಿದ್ದಾಪುರ ಸಮೀಪದಬ್ರಹ್ಮಗಿರಿ ಬೆಟ್ಟದ ಸಿದ್ದೇಶ್ವರ ಮಠದ ಬಾಗಿಲು ತೆರೆಯುವಾಗಶಂಖನಾದ, ಮುಚ್ಚುವಾಗ ಸಿಂಹ ಘರ್ಜನೆ ಅಚ್ಚರಿ ಮೂಡಿಸಿತು.

ಬ್ರಹ್ಮಗಿರಿ ಬೆಟ್ಟದಲ್ಲಿನ ಅಕ್ಕ-ತಂಗಿ ದೇವಸ್ಥಾನಗಳು, ಬ್ರಹ್ಮಗಿರಿ ಬೆಟ್ಟ,ಬೆಟ್ಟದಲ್ಲಿರುವ ಅನೇಕ ಚಿಕ್ಕ ಚಿಕ್ಕ ದೇವಸ್ಥಾನಗಳು, ರಾಮಾಯಾಣದಐತಿಹ್ಯದ ರಾಮೇಶ್ವರ ದೇವಸ್ಥಾನ, ಜಟಾಯು ಪಕ್ಷಿ ಸಮಾಧಿ ,ಬೆಟ್ಟದ ತಪ್ಪಲಿನಲ್ಲಿರುವ ಜೈನ ಬಸದಿಗಳು ಗಮನ ಸೆಳೆದವು.ಈ ವೇಳೆ ಜಿಲ್ಲಾ ವಾರ್ತಾ ಧಿಕಾರಿ ಬಿ. ಧನಂಜಯ ಮಾತನಾಡಿ,ಮೊಳಕಾಲ್ಮೂರು ಪಟ್ಟಣ ಸೇರಿದಂತೆ ತಾಲೂಕು ಗುಡ್ಡಗಾಡುಪ್ರದೇಶ ಹಾಗೂ ಐತಿಹಾಸಿಕ ಸ್ಥಳಗಳನ್ನು ಹೊಂದಿದೆ.

ಮೋಹಕಮತ್ತು ಗುಣಮಟ್ಟ ರೇಷ್ಮೆಸೀರೆ ತಯಾರಿಕೆಗೆ ಮೊಳಕಾಲ್ಮುರುತಾಲ್ಲೂಕು ಖ್ಯಾತಿ ಪಡೆದಿದೆ. ಇಲ್ಲಿ ಕೈಮಗ್ಗಗಳಿಂದ ತಯಾರಾಗುವರೇಷ್ಮೆ ಸೀರೆಗಳು ವಿದೇಶದಲ್ಲೂ ಖ್ಯಾತಿ ಪಡೆದುಕೊಂಡಿವೆ ಎಂದರು.ಚಿತ್ರದುರ್ಗದ ಪುರಾತನ ಪಟ್ಟಣವೆಂದೇ ಹೆಸರುವಾಸಿಯಾಗಿರುವಅಶೋಕ ಸಿದ್ದಾಪುರ ಬ್ರಹ್ಮಜಗಿರಿ ಬೆಟ್ಟ ಉತ್ತಮ ಪ್ರೇಕ್ಷಣೀಯಪ್ರವಾಸಿ ತಾಣವಾಗಬೇಕಿದೆ ಎಂದು ಅಭಿಪ್ರಾಯಪಟ್ಟರು.ಕಾರ್ಯಕ್ರಮದಲ್ಲಿ ರಾಜ್ಯ ಪ್ರಶಸ್ತಿ ಪುರಸ್ಕೃತರಾದ ಮೊಳಕಾಲ್ಮೂರಿನಜಿ.ಎಸ್‌. ವಸಂತ ಮಾಸ್ಟರ್‌ ರಚಿಸಿರುವ “ತ್ರಿವಿಧ ದಾಸೋಹಿ ಶರಣಶ್ರೀ ಮಹದೇವಪ್ಪ ತಾತನವರು’ ಕೃತಿ ಬಿಡುಗಡೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಬ್ರಹ್ಮಗಿರಿ ಬೆಟ್ಟದ ಸೋಮೇಶ್ವರ ಸ್ವಾಮೀಜಿ,ಮೊಳಕಾಲ್ಮೂರಿನ ಮುಖಂಡರಾದ ಚಂದ್ರಶೇಖರ್‌ ಗೌಡ,ಸಂಗೀತ ಶಿಕ್ಷಕ ಶಿವಣ್ಣ, ಭಾರತೀಯ ರೆಡ್‌ಕ್ರಾಸ್‌ ಸಂಸ್ಥೆ ಜಿಲ್ಲಾಶಾಖೆಯ ಕಾರ್ಯದರ್ಶಿ ಮಜಹರ್‌ ಉಲ್ಲಾ, ಖಜಾಂಚಿ ಅರುಣ್‌ಕುಮಾರ್‌ ಹಾಗೂ ಪತ್ರಕರ್ತರಾದ ಬಸವರಾಜ ಮುದನೂರು, ಶ.ಮಂಜುನಾಥ್‌, ಶ್ರೀನಿವಾಸ್‌, ಗೌನಹಳ್ಳಿ ಗೋವಿಂದಪ್ಪ, ಮಾಲತೇಶ್‌ಅರಸ್‌, ವೀರೇಂದ್ರ, ಎಸ್‌.ಟಿ. ನವೀನ್‌ಕುಮಾರ್‌, ಸುರೇಶಬಾಬು,ಕುಮಾರ್‌, ವೀರೇಶ್‌, ಎಸ್‌. ಚಂದ್ರಶೇಖರ್‌, ಎಚ್‌. ತಿಪ್ಪಯ್ಯ,ಎಂ.ಜೆ. ಬೋರೇಶ ಮತ್ತಿತರರು ಇದ್ದರು.

ಟಾಪ್ ನ್ಯೂಸ್

Duleep trophy

Duleep trophy: ಇಂಡಿಯಾ ಸಿ, ಬಿ ಮಧ್ಯೆ ಪ್ರಶಸ್ತಿಗೆ ಪೈಪೋಟಿ; ಯಾರಿಗೆ ಸಿಗಲಿದೆ ಟ್ರೋಫಿ? 

We are not against anyone…: PM Modi at Quad Summit

Quad Summit; ನಾವು ಯಾರ ವಿರುದ್ದವೂ ಅಲ್ಲ…: ಕ್ವಾಡ್ ಸಭೆಯಲ್ಲಿ ಪ್ರಧಾನಿ ಮೋದಿ

ಸಿದ್ದರಾಮಯ್ಯ

Koppala; ತುಂಗಭದ್ರಾ ಜಲಾಶಯಕ್ಕಿಂದು ಬಾಗಿನ ಅರ್ಪಿಸಲಿದ್ದಾರೆ ಸಿಎಂ ಸಿದ್ದರಾಮಯ್ಯ

US Tour; Indian community making a positive impact: PM Modi in US

US Tour; ಭಾರತೀಯ ಸಮುದಾಯವು ಸಕಾರಾತ್ಮಕ ಪರಿಣಾಮ ಬೀರುತ್ತಿದೆ: ಅಮೇರಿಕಾದಲ್ಲಿ ಪ್ರಧಾನಿ ಮೋದಿ

mlr-mangalore

Nervous Disease: ಕರಾವಳಿಯಲ್ಲೂ ಬ್ರೈನ್‌ ಹೆಲ್ತ್‌ ಕ್ಲಿನಿಕ್‌ ಕಾರ್ಯಾರಂಭ

Gadag-Betageri: ಅವಳಿ ನಗರದಲ್ಲಿ ಭಾರಿ ಮಳೆ; ಮನೆಗಳಿಗೆ ನುಗ್ಗಿದ ನೀರು

Gadag-Betageri: ಅವಳಿ ನಗರದಲ್ಲಿ ಭಾರಿ ಮಳೆ; ಮನೆಗಳಿಗೆ ನುಗ್ಗಿದ ನೀರು

School bag

School; ಶೀಘ್ರವೇ ಶಾಲಾ ಮಕ್ಕಳಿಗೆ ಆ್ಯಪ್‌ ಆಧಾರಿತ ಹಾಜರಾತಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಣ್ಣ-ಮಧ್ಯಮ ಕೈಗಾರಿಕೆಗೆ ಸಿಗಲಿ ಪ್ರೋತ್ಸಾಹ-ಸಂಸದ ಗೋವಿಂದ ಕಾರಜೋಳ

ಸಣ್ಣ-ಮಧ್ಯಮ ಕೈಗಾರಿಕೆಗೆ ಸಿಗಲಿ ಪ್ರೋತ್ಸಾಹ-ಸಂಸದ ಗೋವಿಂದ ಕಾರಜೋಳ

ಮಳೆ ಬಂದರೆ ಸೋರುತ್ತೆ ಕುಂಬಾರಹಟ್ಟಿ ಶಾಲೆ; ಹೊಸ ಆರ್‌ ಸಿಸಿ ಕೊಠಡಿಯೂ ಶಿಥಿಲ

ಮಳೆ ಬಂದರೆ ಸೋರುತ್ತೆ ಕುಂಬಾರಹಟ್ಟಿ ಶಾಲೆ; ಹೊಸ ಆರ್‌ ಸಿಸಿ ಕೊಠಡಿಯೂ ಶಿಥಿಲ

Renukaswamy

Renukaswamy Case: ಮಗ ಬೇಡಿಕೊಂಡ ಫೋಟೋ ನೋಡಲಾರೆ: ತಾಯಿ ರತ್ನಪ್ರಭಾ ಕಣ್ಣೀರು

Sirigere: ಶವ ಸಾಗಿಸುತ್ತಿದ್ದ ಅಂಬುಲೆನ್ಸ್ ಲಾರಿಗೆ ಡಿಕ್ಕಿ.. ಓರ್ವ ಮೃತ್ಯು, ಇಬ್ಬರಿಗೆ ಗಾಯ

Sirigere: ಶವ ಸಾಗಿಸುತ್ತಿದ್ದ ಆಂಬುಲೆನ್ಸ್ ಲಾರಿಗೆ ಡಿಕ್ಕಿ.. ಓರ್ವ ಮೃತ್ಯು, ಇಬ್ಬರಿಗೆ ಗಾಯ

1-ddaaa

Darshan ಫೋಟೋ ವೈರಲ್;ಕಣ್ಣೀರಿಟ್ಟ ರೇಣುಕಾಸ್ವಾಮಿ ತಂದೆ: ಸಿಬಿಐ ತನಿಖೆಗೆ ಒತ್ತಾಯ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Duleep trophy

Duleep trophy: ಇಂಡಿಯಾ ಸಿ, ಬಿ ಮಧ್ಯೆ ಪ್ರಶಸ್ತಿಗೆ ಪೈಪೋಟಿ; ಯಾರಿಗೆ ಸಿಗಲಿದೆ ಟ್ರೋಫಿ? 

We are not against anyone…: PM Modi at Quad Summit

Quad Summit; ನಾವು ಯಾರ ವಿರುದ್ದವೂ ಅಲ್ಲ…: ಕ್ವಾಡ್ ಸಭೆಯಲ್ಲಿ ಪ್ರಧಾನಿ ಮೋದಿ

ಸಿದ್ದರಾಮಯ್ಯ

Koppala; ತುಂಗಭದ್ರಾ ಜಲಾಶಯಕ್ಕಿಂದು ಬಾಗಿನ ಅರ್ಪಿಸಲಿದ್ದಾರೆ ಸಿಎಂ ಸಿದ್ದರಾಮಯ್ಯ

US Tour; Indian community making a positive impact: PM Modi in US

US Tour; ಭಾರತೀಯ ಸಮುದಾಯವು ಸಕಾರಾತ್ಮಕ ಪರಿಣಾಮ ಬೀರುತ್ತಿದೆ: ಅಮೇರಿಕಾದಲ್ಲಿ ಪ್ರಧಾನಿ ಮೋದಿ

mlr-mangalore

Nervous Disease: ಕರಾವಳಿಯಲ್ಲೂ ಬ್ರೈನ್‌ ಹೆಲ್ತ್‌ ಕ್ಲಿನಿಕ್‌ ಕಾರ್ಯಾರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.