ನಗರಂಗೆರೆಯಲ್ಲಿ ಅದ್ಧೂರಿ ತೆಪ್ಪೋತ್ಸವ: 53 ವರ್ಷಗಳ ನಂತರ ಅದ್ಧೂರಿ ಕಾರ್ಯಕ್ರಮ
Team Udayavani, Dec 26, 2021, 6:18 PM IST
ಚಳ್ಳಕೆರೆ: ಪ್ರಸಕ್ತ ವರ್ಷ ಉತ್ತಮ ಮಳೆಯಿಂದಾಗಿ ಕ್ಷೇತ್ರದ ಬಹುತೇಕ ಕೆರೆಗಳು ಕೋಡಿ ಬಿದ್ದಿವೆ. ವಿಶೇಷವಾಗಿ ನಗರಂಗೆರೆ ಗ್ರಾಮದಲ್ಲಿ ಮೈಲಾರಲಿಂಗೇಶ್ವರ ದೇವರ ದೋಣಿ ಸೇವೆ ಹಾಗೂ ತೆಪ್ಪೋತ್ಸವ ನಡೆದಿದೆ ಎಂದು ಶಾಸಕ ಟಿ. ರಘುಮೂರ್ತಿ ಹೇಳಿದರು. ನಗರಂಗೆರೆ ಗ್ರಾಮದಲ್ಲಿ ತೆಪ್ಪೋತ್ಸವಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
53 ವರ್ಷಗಳ ನಂತರ ನಡೆಯುತ್ತಿರುವ ತೆಪೊ³àತ್ಸವ ಈ ಭಾಗದ ಯುವಕರಿಗೆ ದೇವರ ಮೇಲಿರುವ ಭಕ್ತಿ ಹಾಗೂ ಧಾರ್ಮಿಕ ಆಚರಣೆ ಬಗ್ಗೆ ವಿಶ್ವಾಸ ಮೂಡಲು ಸಹಕಾರಿಯಾಗಿದೆ. ದೇವಸ್ಥಾನದ ವ್ಯವಸ್ಥಾಪಕರು ತೆಪ್ಪೋತ್ಸವವನ್ನು ಯಾವುದೇ ರೀತಿಯ ಲೋಪವಿಲ್ಲದೆ ಅತ್ಯಂತ ವಿಜೃಂಭಣೆಯಿಂದ ನಡೆಸಿದ್ದಾರೆ ಎಂದರು.
ಸುಮಾರು ಎರಡೂವರೆ ಗಂಟೆಗಳ ಕಾಲ ಕೆರೆಯ ವಿವಿಧ ದಿಕ್ಕಿನಲ್ಲಿ ಸಾಗಿದ ತೆಪ್ಪ, ಏಳುಮಂದಕ್ಕನ ದೇವಸ್ಥಾನಕ್ಕೆ ಆಗಮಿಸಿ ಪೂಜೆ ಸಲ್ಲಿಸಿದ ನಂತರ ಮರಳಿತು. ಕಳೆದ ಹಲವಾರು ವರ್ಷಗಳಿಂದ ಮಳೆ ಇಲ್ಲದೆ ಗ್ರಾಮದ ಕೆರೆ ಖಾಲಿಯಾಗಿತ್ತು.ಪ್ರತಿನಿತ್ಯವೂ ಮಳೆಗಾಗಿ ಪ್ರಾರ್ಥನೆ ಸಲ್ಲಿಸುತ್ತಿದ್ದೆವು. ಗ್ರಾಮದ ಅನೇಕ ಹಿರಿಯರು ಒಂದು ಅಥವಾ ಎರಡು ಬಾರಿ ಮಾತ್ರ ತೆಪ್ಪೋತ್ಸವ ಕಂಡಿದ್ದಾರೆ. ಈ ಬಾರಿಯ ತೆಪೊ³àತ್ಸವ ಗ್ರಾಮಕ್ಕೆ ಮೆರಗು ತಂದಿದೆ ಎಂದು ಗ್ರಾಮಸ್ಥರು ಸಂತಸ ವ್ಯಕ್ತಪಡಿಸಿದರು. ತೆಪ್ಪೋತ್ಸವ ಕಾರ್ಯಕ್ರಮದಲ್ಲಿ ಯುವ ಮುಖಂಡ ಕೆ.ಟಿ. ಕುಮಾರಸ್ವಾಮಿ, ನಗರಂಗೆರೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಪಾತಲಿಂಗಪ್ಪ, ಜಿಪಂ ಮಾಜಿ ಸದಸ್ಯರಾದ ಶಶಿಕಲಾಸುರೇಶ್ ಬಾಬು, ಟಿ. ರವಿಕುಮಾರ್, ಗ್ರಾಮ ಪಂಚಾಯಿತಿ ಉಪಾಧ್ಯಕ್ಷರು, ಸದಸ್ಯರು, ಭಕ್ತರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಣ್ಣ-ಮಧ್ಯಮ ಕೈಗಾರಿಕೆಗೆ ಸಿಗಲಿ ಪ್ರೋತ್ಸಾಹ-ಸಂಸದ ಗೋವಿಂದ ಕಾರಜೋಳ
ಮಳೆ ಬಂದರೆ ಸೋರುತ್ತೆ ಕುಂಬಾರಹಟ್ಟಿ ಶಾಲೆ; ಹೊಸ ಆರ್ ಸಿಸಿ ಕೊಠಡಿಯೂ ಶಿಥಿಲ
Renukaswamy Case: ಮಗ ಬೇಡಿಕೊಂಡ ಫೋಟೋ ನೋಡಲಾರೆ: ತಾಯಿ ರತ್ನಪ್ರಭಾ ಕಣ್ಣೀರು
Sirigere: ಶವ ಸಾಗಿಸುತ್ತಿದ್ದ ಆಂಬುಲೆನ್ಸ್ ಲಾರಿಗೆ ಡಿಕ್ಕಿ.. ಓರ್ವ ಮೃತ್ಯು, ಇಬ್ಬರಿಗೆ ಗಾಯ
Darshan ಫೋಟೋ ವೈರಲ್;ಕಣ್ಣೀರಿಟ್ಟ ರೇಣುಕಾಸ್ವಾಮಿ ತಂದೆ: ಸಿಬಿಐ ತನಿಖೆಗೆ ಒತ್ತಾಯ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Ma’nene;ಸ್ಮಶಾನದಲ್ಲಿದ್ದ ಶವ ಮನೆಗೆ ತಂದು ಸಂಭ್ರಮಿಸ್ತಾರೆ! ಇದು ವಿಚಿತ್ರ ಅಚ್ಚರಿ ಸಂಪ್ರದಾಯ
Karwar: ಮುಂಜಾನೆ ಮನೆಗೆ ನುಗ್ಗಿ ಉದ್ಯಮಿಯ ಹತ್ಯೆ ; ಪತ್ನಿಗೂ ಗಂಭೀರ ಗಾಯ
Duleep trophy: ಇಂಡಿಯಾ ಸಿ, ಬಿ ಮಧ್ಯೆ ಪ್ರಶಸ್ತಿಗೆ ಪೈಪೋಟಿ; ಯಾರಿಗೆ ಸಿಗಲಿದೆ ಟ್ರೋಫಿ?
Quad Summit; ನಾವು ಯಾರ ವಿರುದ್ದವೂ ಅಲ್ಲ…: ಕ್ವಾಡ್ ಸಭೆಯಲ್ಲಿ ಪ್ರಧಾನಿ ಮೋದಿ
Koppala; ತುಂಗಭದ್ರಾ ಜಲಾಶಯಕ್ಕಿಂದು ಬಾಗಿನ ಅರ್ಪಿಸಲಿದ್ದಾರೆ ಸಿಎಂ ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.