ಟಿಎಂಸಿ, ಆಪ್‌ನಿಂದ ಜಾತ್ಯತೀತ ಮತ ವಿಭಜನೆ : ಚಿದಂಬರಂ

ಪಂಚರಾಜ್ಯಗಳ ಚುನಾವಣೆಯಲ್ಲಿ ಕಾಂಗ್ರೆಸ್‌ ಈ ಬಾರಿ ಮುನ್ನಡೆ ಸಾಧಿಸುತ್ತದೆ

Team Udayavani, Dec 27, 2021, 6:07 PM IST

chidambaram

ದಿಲ್ಲಿ :  ಬಿಪಿಯನ್ನು ಸೋಲಿಸುವುದಕ್ಕೆ ಕಾಂಗ್ರೆಸ್‌ ಗೆ ಮಾತ್ರ ಶಕ್ತಿ ಇದೆ. ಆದರೆ ತೃಣಮೂಲ ಕಾಂಗ್ರೆಸ್‌, ಆಮ್‌ ಆದ್ಮಿಯಂಥ ಪಕ್ಷಗಳಿಂದ ಬಿಜೆಪಿಯೇತರ ಮತಗಳು ವಿಭಜನೆಯಾಗುತ್ತಿವೆ ಎಂದು ಕೇಂದ್ರದ ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ವ್ಯಾಖ್ಯಾನಿಸಿದ್ದಾರೆ.

ಇದನ್ನೂ ಓದಿ:ಮದರ್ ಥೆರೆಸಾ ಚಾರಿಟಿ ಅಕೌಂಟ್ ಮುಟ್ಟುಗೋಲು; ಮಮತಾಗೆ ತಿರುಗುಬಾಣವಾದ ಟ್ವೀಟ್

ಗೋವಾ ಸೇರಿದಂತೆ ಪಂಚರಾಜ್ಯಗಳ ಚುನಾವಣೆ ಹಿನ್ನೆಲೆಯಲ್ಲಿ ಚಿಂದಂಬರಂ ನೀಡಿದ ಈ ಹೇಳಿಕೆ ಮಹತ್ವ ಪಡೆದುಕೊಂಡಿದೆ. ಗೋವಾದಲ್ಲಿ ಈ ಬಾರಿ ತೃಣಮೂಲ ಕಾಂಗ್ರೆಸ್‌ ಚುನಾವಣಾ ಅಖಾಡಕ್ಕೆ ಧುಮುಕಿದೆ. ಪಂಜಾಬ್‌ನಲ್ಲಿ ಆಮ್‌ ಆದ್ಮಿ ಪಕ್ಷ ಸವಾಲು ಹಾಕುತ್ತಿದೆ. ಹೀಗಾಗಿ ಬಿಜೆಪಿಯೇತರ ಮತಗಳು ಕಾಂಗ್ರೆಸ್‌ ಸೇರಿ ಈ ಮೂರು ಪಕ್ಷಗಳ ಜತೆಗೆ ವಿಭಜನೆಯಾಗುತ್ತಿದೆ.

ಪಂಚರಾಜ್ಯಗಳ ಚುನಾವಣೆಯಲ್ಲಿ ಕಾಂಗ್ರೆಸ್‌ ಈ ಬಾರಿ ಮುನ್ನಡೆ ಸಾಧಿಸುತ್ತದೆ ಎಂದು ಚಿಂದಂಬರಂ ವ್ಯಕ್ತಪಡಿಸಿರುವ ಅಭಿಪ್ರಾಯದ ಮಧ್ಯೆಯೇ ಮತವಿಭಜನೆ ಪ್ರಸ್ತಾಪ ಕುತೂಹಲಕ್ಕೆ ಕಾರಣವಾಗಿದೆ.

 

ಟಾಪ್ ನ್ಯೂಸ್

leopard

leopard: ಮೂಲ್ಕಿ ಕೊಯ್ನಾರಿನಲ್ಲಿ ಸಣ್ಣ ಮರಿಯೊಂದಿಗೆ ಚಿರತೆ ಪ್ರತ್ಯಕ್ಷ?

yathanal-jarakiholi

BJP Meeting: ದಾವಣಗೆರೆಯಲ್ಲಿ ಯತ್ನಾಳ್‌, ರಮೇಶ್‌ ಜಾರಕಿಹೊಳಿ ಇಂದು ಮಹತ್ವದ ಸಭೆ

Bus-Station

Development: ಸಂಪರ್ಕ ಸಾರಿಗೆಗಳಿಂದ ದೇಶದ ಆರ್ಥಿಕತೆ ಹೆಚ್ಚಳ: ಸಚಿವ ರಾಮಲಿಂಗಾರೆಡ್ಡಿ

047

Gulveer Singh: ನೂತನ ರಾಷ್ಟ್ರೀಯ ದಾಖಲೆ ಸ್ಥಾಪಿಸಿದ ಗುಲ್ವೀರ್

04257

T20I series: ಬಾಂಗ್ಲಾದೇಶ ವಿರುದ್ಧದ ಟಿ20 ಸರಣಿ: ಸೂರ್ಯಕುಮಾರ್‌ ಯಾದವ್‌ ನಾಯಕ

1-stalin

Tamil Nadu; ಪುತ್ರ ಉದಯನಿಧಿಗೆ ಬಡ್ತಿ ನೀಡಿದ ಸ್ಟಾಲಿನ್: ನಾಳೆ ಪ್ರಮಾಣವಚನ

Car-Auto

Kaup: ರಿಕ್ಷಾ, ಕಾರು ಮುಖಾಮುಖಿ ಢಿಕ್ಕಿ: ಇಬ್ಬರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-stalin

Tamil Nadu; ಪುತ್ರ ಉದಯನಿಧಿಗೆ ಬಡ್ತಿ ನೀಡಿದ ಸ್ಟಾಲಿನ್: ನಾಳೆ ಪ್ರಮಾಣವಚನ

1-qweewq

Shiruru ದುರಂತ; ಹುಟ್ಟೂರಲ್ಲಿ ಅರ್ಜುನ್ ಅಂತಿಮ ವಿಧಿ: ಹರಿದು ಬಂದ ಜನಸಾಗರ

Rajiv-Kumar

Maharashtra ವಿಧಾನಸಭಾ ಚುನಾವಣೆ: ಸಿದ್ಧತೆ ಪರಿಶೀಲಿಸಿದ ಚುನಾವಣ ಆಯೋಗ

Heartstopping Moment: ಉಕ್ಕಿ ಹರಿಯುವ ಹೊಳೆಯಲ್ಲೇ ಬಾಣಂತಿಯನ್ನು ಹೊತ್ತು ಸಾಗಿದ ವ್ಯಕ್ತಿ

Heartstopping Moment: ಉಕ್ಕಿ ಹರಿಯುವ ಹೊಳೆಯಲ್ಲೇ ಬಾಣಂತಿಯನ್ನು ಹೊತ್ತು ಸಾಗಿದ ವ್ಯಕ್ತಿ

Nirmala Sitharaman

Bengaluru; ಚುನಾವಣಾ ಬಾಂಡ್‌ ಸೋಗಿನಲ್ಲಿ ಸುಲಿಗೆ; ನಿರ್ಮಲಾ ಸೀತಾರಾಮನ್‌ ವಿರುದ್ದ ಎಫ್‌ಐಆರ್

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

leopard

leopard: ಮೂಲ್ಕಿ ಕೊಯ್ನಾರಿನಲ್ಲಿ ಸಣ್ಣ ಮರಿಯೊಂದಿಗೆ ಚಿರತೆ ಪ್ರತ್ಯಕ್ಷ?

yathanal-jarakiholi

BJP Meeting: ದಾವಣಗೆರೆಯಲ್ಲಿ ಯತ್ನಾಳ್‌, ರಮೇಶ್‌ ಜಾರಕಿಹೊಳಿ ಇಂದು ಮಹತ್ವದ ಸಭೆ

Bus-Station

Development: ಸಂಪರ್ಕ ಸಾರಿಗೆಗಳಿಂದ ದೇಶದ ಆರ್ಥಿಕತೆ ಹೆಚ್ಚಳ: ಸಚಿವ ರಾಮಲಿಂಗಾರೆಡ್ಡಿ

1242

SAFF U-17 Championship: ಭಾರತ-ಬಾಂಗ್ಲಾ ಫೈನಲ್‌

047

Gulveer Singh: ನೂತನ ರಾಷ್ಟ್ರೀಯ ದಾಖಲೆ ಸ್ಥಾಪಿಸಿದ ಗುಲ್ವೀರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.