ತಮಟೆ ಚಳವಳಿಯಾಗಿ ಬದಲಾದ ದಲಿತರ ಧರಣಿ


Team Udayavani, Dec 28, 2021, 9:06 PM IST

ಹಹಹಹಹಹಹಗ್ಗ್ದ್​

ಮುದ್ದೇಬಿಹಾಳ: ತಂಗಡಗಿ ಪಿಡಿಒ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ, ಮುದ್ದೇಬಿಹಾಳ ಪಟ್ಟಣದಲ್ಲಿ ಎರಡು ಮದ್ಯದ ಅಂಗಡಿಗಳಿಗೆ ಅನಧಿಕೃತ ಪರವಾನಗಿ ನೀಡಿರುವುದನ್ನು ರದ್ದುಪಡಿಸುವಂತೆ ಆಗ್ರಹಿಸಿ ಮತ್ತು ಅಬಕಾರಿ ಇಲಾಖೆ ದುರಾಡಳಿತ ಖಂಡಿಸಿ ವಿವಿಧ ದಲಿತ ಪರ ಸಂಘಟನೆಗಳ ಒಕ್ಕೂಟದ ತಾಲೂಕು ಶಾಖೆ ಪದಾಧಿಕಾರಿಗಳು ಇಲ್ಲಿನ ತಾಪಂ ಕಚೇರಿ ಎದುರು ಡಿ. 23ರಿಂದ ನಡೆಸುತ್ತಿರುದ ಧರಣಿ ಸತ್ಯಾಗ್ರಹ ಸೋಮವಾರ 4ನೇ ದಿನಕ್ಕೆ (ರವಿವಾರ ಹೊರತುಪಡಿಸಿ) ಕಾಲಿಟ್ಟಿದ್ದು ತಮಟೆ ಚಳವಳಿಯಾಗಿ ಮಾರ್ಪಾಡಾಯಿತು.

ಸಂಘಟನೆ ಸದಸ್ಯರು ತಾಪಂ ಕಚೇರಿಯಿಂದ ಅಬಕಾರಿ ಕಚೇರಿವರೆಗೆ, ಅಬಕಾರಿ ಕಚೇರಿಯಿಂದ ತಾಪಂ ಕಚೇರಿವರೆಗೆ ಪ್ರಮುಖ ರಸ್ತೆಯಲ್ಲಿ ತಮಟೆ ಬಾರಿಸುತ್ತ ತೆರಳಿದರು. ತಾಪಂ ಮತ್ತು ಅಬಕಾರಿ ಕಚೇರಿ ಎದುರು ಕೂಡಾ ಬಹಳ ಹೊತ್ತು ತಮಟೆ ಬಾರಿಸಿ ಆಕ್ರೋಶ ಹೊರಹಾಕಿದರು. ಈ ಬಾರಿ ತಮ್ಮ ಹೆಚ್ಚಿನ ಗಮನವನ್ನು ಅಬಕಾರಿ ಇಲಾಖೆ ವಿರುದ್ಧ ಕೇಂದ್ರೀಕರಿಸಿದ್ದಂತೆ ಕಂಡ ಮುಖಂಡರು ಮುದ್ದೇಬಿಹಾಳ ಪಟ್ಟಣದ ಸಿಎಲ್‌-2 ತೋರಗಲ್ಲ ಬಾರ್‌ ಮತ್ತು ಮಹಾಲಕ್ಷಿ ¾à ಬಾರ್‌ ರೆಸ್ಟೋರೆಂಟ್‌ನ ಸಿಎಲ್‌-9 ಮದ್ಯದ ಅಂಗಡಿ ಮಾಲಿಕರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದರು.

ಮುಖಂಡರಾದ ಹರೀಶ ನಾಟೀಕಾರ, ಬಸವರಾಜ ಪೂಜಾರಿ, ಪರಶುರಾಮ ಮುರಾಳ ಮತ್ತಿತರರು ಮಾತನಾಡಿ, ಅಬಕಾರಿ ಇಲಾಖೆ ಅಧಿಕಾರಿಗಳ ಮೀನ ಮೇಷದ ನಡವಳಿಕೆಯನ್ನು ಖಂಡಿಸಿದರು. ಮುಖಂಡರಾದ ಚನ್ನಪ್ಪ ವಿಜಯಕರ್‌, ಲಕ್ಷ ¾ಣ ವಡ್ಡರ, ತಿಪ್ಪಣ್ಣ ದೊಡಮನಿ, ಪ್ರಕಾಶ ಚಲವಾದಿ ಸರೂರ, ಶೇಖರ ಆಲೂರ, ತಂಗಡಗಿ ಗ್ರಾಪಂ ಮಾಜಿ ಅಧ್ಯಕ್ಷ ಸಂಗಯ್ಯ ಸಾರಂಗಮಠ, ಗೋವಿಂದ ಅರಮನಿ, ಸಂತೋಷ ಅಜಮನಿ, ಅಂಬರೀಷ ಹಂಗರಗಿ, ಪಾವಡೆಪ್ಪ ದೊಡಮನಿ ಸೇರಿದಂತೆ ವಿವಿಧೆಡೆಯಿಂದ ಆಗಮಿಸಿದ್ದ ಹಲವರು ಪಾಲ್ಗೊಂಡಿದ್ದರು. ಈ ಮಧ್ಯೆ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಶಿವಾನಂದ ಹೊಕ್ರಾಣಿ ಅವರು ಧರಣಿ ಸ್ಥಳಕ್ಕೆ ಭೇಟಿ ನೀಡಿ ಧರಣಿ ಕೈ ಬಿಡುವಂತೆ ಮನವೊಲಿಸುವ ಪ್ರಯತ್ನ ನಡೆಸಿದರೂ ಫಲಕಾರಿಯಾಗಲಿಲ್ಲ.

 

ಟಾಪ್ ನ್ಯೂಸ್

Shimoga; ಈ ಸರ್ಕಾರಕ್ಕೆ ಶೀಘ್ರ ಜನ ಸರಿಯಾದ ಪಾಠ ಕಲಿಸುತ್ತಾರೆ: ಬಿ.ವೈ.ರಾಘವೇಂದ್ರ

Shimoga; ಈ ಸರ್ಕಾರಕ್ಕೆ ಶೀಘ್ರ ಜನ ಸರಿಯಾದ ಪಾಠ ಕಲಿಸುತ್ತಾರೆ: ಬಿ.ವೈ.ರಾಘವೇಂದ್ರ

10-health

Asthma: ಎತ್ತರ ಪ್ರದೇಶಗಳು ಮತು ಅಸ್ತಮಾ

Shimoga: ಪುರದಾಳು ಗ್ರಾಮದಲ್ಲಿ ಕಾಡಾನೆ ದಾಳಿ; ಬಾಳೆ-ಅಡಿಕೆ ತೋಟದಲ್ಲಿ ದಾಂಧಲೆ

Shimoga: ಪುರದಾಳು ಗ್ರಾಮದಲ್ಲಿ ಕಾಡಾನೆ ದಾಳಿ; ಬಾಳೆ-ಅಡಿಕೆ ತೋಟದಲ್ಲಿ ದಾಂಧಲೆ

9-bbk11

BBK-11: ಬಿಗ್ ಬಾಸ್ ಮನೆಗೆ ನಾಲ್ವರು ಎಂಟ್ರಿ; ಉಳಿದ ಸ್ಪರ್ಧಿಗಳು ಇವರೇನಾ?

8-health

Iron Deficiency: ರಕ್ತಹೀನತೆ ಇಲ್ಲದ ಕಬ್ಬಿಣದಂಶ ಕೊರತೆ

ಬೈಕ್‌ ನಲ್ಲಿದ್ದ ಪೊಲೀಸ್‌ ಗೆ ಡಿಕ್ಕಿ ಹೊಡೆದ ಕಾರು; ಅಕ್ರಮ ಮದ್ಯ ದಂಧೆ ಶಂಕೆ

Delhi: ಬೈಕ್‌ ನಲ್ಲಿದ್ದ ಪೊಲೀಸ್‌ ಗೆ ಡಿಕ್ಕಿ ಹೊಡೆದ ಕಾರು; ಅಕ್ರಮ ಮದ್ಯ ದಂಧೆ ಶಂಕೆ

7-social-media-2

Social Media: ಮಾನಸಿಕ ಆರೋಗ್ಯದ ಮೇಲೆ ಸಾಮಾಜಿಕ ಮಾಧ್ಯಮಗಳ ಪರಿಣಾಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Basangouda Patil Yatnal

BJP: ಹೈಕಮಾಂಡ್ ಅನುಮತಿಸಿದರೆ ಬಸವಕಲ್ಯಾಣದಿಂದ ಬೆಂಗಳೂರಿಗೆ ಪಾದಯಾತ್ರೆ: ಶಾಸಕ ಯತ್ನಾಳ

ಅವರು-ಇವರು ಕಳ್ಳರು ಎನ್ನೋದು ಬೇಡ, ರಾಜೀನಾಮೆ ಕೊಟ್ಟು ನೀವು ಸ್ವಚ್ಛವಾಗಿರಿ: ಯತ್ನಾಳ್

MUDA; ಅವರು-ಇವರು ಕಳ್ಳರು ಎನ್ನೋದು ಬೇಡ, ರಾಜೀನಾಮೆ ಕೊಟ್ಟು ನೀವು ಸ್ವಚ್ಛವಾಗಿರಿ: ಯತ್ನಾಳ್

Gadinadu-Award

Award: 2023-24, 2024-25ನೇ ಸಾಲಿನ “ಗಡಿನಾಡ ಚೇತನ” ಪ್ರಶಸ್ತಿ ಪ್ರಕಟ

2-muddebihal

Muddebihal: ನಿಂತಿದ್ದ ಕ್ಯಾಂಟರ್‌ ಗೆ ಕಾರು ಡಿಕ್ಕಿ: ನಾಲ್ವರು ಸ್ಥಳದಲ್ಲೇ ಸಾವು

ಎಲೆಕ್ಷನ್ ಬಾಂಡ್ ಪ್ರಕರಣದಲ್ಲಿ ಪ್ರಧಾನಿ ರಾಜೀನಾಮೆ ಕೊಡಬೇಕಲ್ವಾ?: ಎಂ.ಬಿ.ಪಾಟೀಲ್ ಪ್ರಶ್ನೆ

ಎಲೆಕ್ಷನ್ ಬಾಂಡ್ ಪ್ರಕರಣದಲ್ಲಿ ಪ್ರಧಾನಿ ರಾಜೀನಾಮೆ ಕೊಡಬೇಕಲ್ವಾ?: ಎಂ.ಬಿ.ಪಾಟೀಲ್ ಪ್ರಶ್ನೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

MINCHU HULA: ತಂದೆ ಮಗನ ಸುತ್ತ ʼಮಿಂಚು ಹುಳʼ; ಅ.4ಕ್ಕೆ ತೆರೆಗೆ

MINCHU HULA: ತಂದೆ ಮಗನ ಸುತ್ತ ʼಮಿಂಚು ಹುಳʼ; ಅ.4ಕ್ಕೆ ತೆರೆಗೆ

Shimoga; ಈ ಸರ್ಕಾರಕ್ಕೆ ಶೀಘ್ರ ಜನ ಸರಿಯಾದ ಪಾಠ ಕಲಿಸುತ್ತಾರೆ: ಬಿ.ವೈ.ರಾಘವೇಂದ್ರ

Shimoga; ಈ ಸರ್ಕಾರಕ್ಕೆ ಶೀಘ್ರ ಜನ ಸರಿಯಾದ ಪಾಠ ಕಲಿಸುತ್ತಾರೆ: ಬಿ.ವೈ.ರಾಘವೇಂದ್ರ

10-health

Asthma: ಎತ್ತರ ಪ್ರದೇಶಗಳು ಮತು ಅಸ್ತಮಾ

Shimoga: ಪುರದಾಳು ಗ್ರಾಮದಲ್ಲಿ ಕಾಡಾನೆ ದಾಳಿ; ಬಾಳೆ-ಅಡಿಕೆ ತೋಟದಲ್ಲಿ ದಾಂಧಲೆ

Shimoga: ಪುರದಾಳು ಗ್ರಾಮದಲ್ಲಿ ಕಾಡಾನೆ ದಾಳಿ; ಬಾಳೆ-ಅಡಿಕೆ ತೋಟದಲ್ಲಿ ದಾಂಧಲೆ

9-bbk11

BBK-11: ಬಿಗ್ ಬಾಸ್ ಮನೆಗೆ ನಾಲ್ವರು ಎಂಟ್ರಿ; ಉಳಿದ ಸ್ಪರ್ಧಿಗಳು ಇವರೇನಾ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.