ಮೂಲ ಸೌಲಭ್ಯಕ್ಕೆ ಆಗ್ರಹಿಸಿ ನಿವಾಸಿಗಳಿಂದ ರಸ್ತೆ ತಡೆ
Team Udayavani, Dec 29, 2021, 3:23 PM IST
ಬಳ್ಳಾರಿ: ಮೂರನೇ ವಾರ್ಡ್ಗೆ ಮೂಲಸೌಲಭ್ಯಗಳನ್ನುಕಲ್ಪಿಸಬೇಕು. ಸಮಸ್ಯೆ ಬಗ್ಗೆ ಗಮನ ಸೆಳೆದರೂನಿರ್ಲಕ್ಷéವಹಿಸುತ್ತಿರುವ ಪಾಲಿಕೆ ಆಯುಕ್ತರು, ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿಪಾಲಿಕೆ ಸದಸ್ಯ ಪ್ರಭಂಜನ್ ಕುಮಾರ್ ನೇತೃತ್ವದಲ್ಲಿಸ್ಥಳೀಯ ನಿವಾಸಿಗಳು ರಾಸ್ತಾರೋಕೊ ನಡೆಸಿದರು.ನಗರದ ಬಂಡಿಮೋಟ್ ಮುಖ್ಯರಸ್ತೆಯನ್ನುಬಂದ್ ಮಾಡಿದ ಪ್ರತಿಭಟನಾಕಾರರು ಪಾಲಿಕೆಆಯುಕ್ತರು, ಅ ಧಿಕಾರಿಗಳ ವಿರುದ್ಧ ವಿವಿಧಘೋಷಣೆಗಳನ್ನು ಕೂಗಿದರು.
ಕೂಡಲೇ ಸ್ಥಳಕ್ಕೆಆಗಮಿಸಿ ಇಲ್ಲಿನ ಜನರ ಸಮಸ್ಯೆಗಳನ್ನು ಆಲಿಸಬೇಕುಎಂದು ಪಟ್ಟು ಹಿಡಿದರು. ನೇತೃತ್ವವಹಿಸಿದ್ದಪಾಲಿಕೆ ಸದಸ್ಯ ಎಂ.ಪ್ರಭಂಜನ್ ಕುಮಾರ್ಮಾತನಾಡಿ, ಮಹಾನಗರ ಪಾಲಿಕೆ ವ್ಯಾಪ್ತಿಯಮೂರನೇ ವಾರ್ಡ್ನಲ್ಲಿ ಕೆಲ ಸಮಸ್ಯೆಗಳು ಹಲವುದಿನಗಳಿಂದ ಕಾಡುತ್ತಿವೆ. ಒಳಚರಂಡಿ ಸೌಲಭ್ಯವಿಲ್ಲದೆಜನರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.
ಮನೆಗಳ ಮುಂದೆ ಚಿಕ್ಕ ಚಿಕ್ಕ μಟ್ ಕುಣಿಗಳನ್ನುಮಾಡಿಕೊಂಡಿರುವ ಸ್ಥಳೀಯ ನಿವಾಸಿಗಳು,ಅವು ಭರ್ತಿಯಾಗುತ್ತಿದ್ದಂತೆ ಆ ಕೊಚ್ಚೆ ನೀರನ್ನುಸ್ವತಃ ತಾವೇ ಡಬ್ಬಿಗಳಲ್ಲಿ ತುಂಬಿಕೊಂಡುಹೋಗಿ ತೆರೆದ ಚರಂಡಿಗಳಲ್ಲಿ ಚೆಲ್ಲುತ್ತಿದ್ದಾರೆ.ಹಾಗಾಗಿ ಒಳಚರಂಡಿ ಸೌಲಭ್ಯವನ್ನು ಮೊದಲಆದ್ಯತೆಯಾಗಿ ಪರಿಗಣಿಸಿ ನಿರ್ಮಿಸಬೇಕೆಂದುಪಾಲಿಕೆ ಆಯುಕ್ತರಿಗೆ ಎರಡು ಬಾರಿ ಮನವಿಸಲ್ಲಿಸಿದರೂ ಕ್ರಮಕೈಗೊಳ್ಳದೆ ನಿರ್ಲಕ್ಷÂವಹಿಸಿದ್ದಾರೆಎಂದು ಅಸಮಾಧಾನ ವ್ಯಕ್ತಪಡಿಸಿದರು.
ಸ್ಥಳಕ್ಕೆ ಆಗಮಿಸಿದ ಪಾಲಿಕೆ ಎಕ್ಸಿಕ್ಯೂಟಿವ್ಇಂಜಿನಿಯರ್ ಖಾಜಾ ಮೊಹಿನುದ್ದೀನ್ಸಮಸ್ಯೆ ಇತ್ಯರ್ಥಪಡಿಸುವುದಾಗಿ ಭರವಸೆನೀಡಿದ್ದರಿಂದ ಪ್ರತಿಭಟನೆ ಹಿಂಪಡೆಯಲಾಯಿತು.ಪಾಲಿಕೆ ಸದಸ್ಯ ಮುಲ್ಲಂಗಿ ನಂದೀಶ್ಕುಮಾರ್,ಪರ್ವಿನ್ಬಾನು, ಕುಮಾರ್, ರಬ್ಟಾನಿ ಬಾಷಾ,ಸಿದ್ದಿ, ರಾಮಾಂಜಿನಿ, ಮುಲ್ತಾನಿ, ಕಲೀಂ, ಇದ್ರೀಸ್,ಗೆ„ಬು, ಹುಸ್ತಾದ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಕಳ್ಳರೊಂದಿಗೆ ಸೇರಿದ ಪೊಲೀಸನ ಕತೆ; ದರೋಡೆ ಪ್ರಕರಣದಲ್ಲಿ ಪೇದೆ ಸೇರಿ 6 ಮಂದಿ ಬಂಧನ
Bellary; ಕಳಪೆ ಆಹಾರ ಪೂರೈಕೆ; ಎಸ್ಸಿ, ಎಸ್ಟಿ ವಸತಿ ನಿಲಯದಲ್ಲಿ ಪ್ರತಿಭಟನೆ
Bellary Jail ಸಿಬಂದಿ ವಿರುದ್ಧ ಆಯೋಗಕ್ಕೆ ದರ್ಶನ್ ದೂರು?
Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ
Ballari: ಕೊನೆಗೂ ನಟ ದರ್ಶನ್ ಸೆಲ್ಗೆ ಟಿವಿ; ಡಿಡಿ ಚಾನೆಲ್ ಮಾತ್ರ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Quad Summit; ನಾವು ಯಾರ ವಿರುದ್ದವೂ ಅಲ್ಲ…: ಕ್ವಾಡ್ ಸಭೆಯಲ್ಲಿ ಪ್ರಧಾನಿ ಮೋದಿ
Koppala; ತುಂಗಭದ್ರಾ ಜಲಾಶಯಕ್ಕಿಂದು ಬಾಗಿನ ಅರ್ಪಿಸಲಿದ್ದಾರೆ ಸಿಎಂ ಸಿದ್ದರಾಮಯ್ಯ
US Tour; ಭಾರತೀಯ ಸಮುದಾಯವು ಸಕಾರಾತ್ಮಕ ಪರಿಣಾಮ ಬೀರುತ್ತಿದೆ: ಅಮೇರಿಕಾದಲ್ಲಿ ಪ್ರಧಾನಿ ಮೋದಿ
Nervous Disease: ಕರಾವಳಿಯಲ್ಲೂ ಬ್ರೈನ್ ಹೆಲ್ತ್ ಕ್ಲಿನಿಕ್ ಕಾರ್ಯಾರಂಭ
Gadag-Betageri: ಅವಳಿ ನಗರದಲ್ಲಿ ಭಾರಿ ಮಳೆ; ಮನೆಗಳಿಗೆ ನುಗ್ಗಿದ ನೀರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.