ಸ್ವಚ್ಛತೆಗೆ ವೈಜ್ಞಾನಿಕ ಕಸ ವಿಲೇವಾರಿ ಅವಶ್ಯ


Team Udayavani, Dec 29, 2021, 8:29 PM IST

ಗಗಗಗಗಗಗಗಗಗಗಗಗಗಗಗಗಗಗಗ

ಕಲಬುರಗಿ: ನಮ್ಮ ಸುತ್ತಮುತ್ತಲಿನ ಪರಿಸರ, ವಾತಾವರಣ ಸ್ವತ್ಛತೆಗಾಗಿ ಕಸವನ್ನು ವೈಜ್ಞಾನಿಕ ವಿಲೇವಾರಿ ಮಾಡಬೇಕು ಮತ್ತು ಮನೆಯಲ್ಲೇ ಒಣ ಕಸಿ-ಹಸಿ ಕಸ ವಿಗಂಡಿಸುವುದು ಅಗತ್ಯವಾಗಿದೆ ಎಂದು ಸಹಾಯಕ ಆಯುಕ್ತೆ ಮೋನಾ ರೋತ್‌ ಹೇಳಿದರು.

ನಗರದ ಟೌನ್‌ ಹಾಲ್‌ ಆವರಣದಲ್ಲಿರುವ ಗಾಂಧಿ ಪ್ರತಿಮೆ ಸಮೀಪ ಮಹಿಳಾ ಪ್ರಗತಿಪರ ಚಿಂತಕರ ವೇದಿಕೆ ಹಾಗೂ ಸ್ತ್ರೀಶಕ್ತಿ ಒಕ್ಕೂಟ, ಈಗಲ್ಸ್‌ ಯೂತ್‌ ಕ್ಲಬ್‌ ಸಂಯುಕ್ತಾಶ್ರಯದಲ್ಲಿ ನಡೆದ ಕಸ ವಿಂಗಡಣೆ ಕುರಿತು ಜನರಲ್ಲಿ ಜಾಗೃತಿ ಕಾರ್ಯಕ್ರಮ, ಕ್ರಿಸ್‌ಮಸ್‌ ಅಂಗವಾಗಿ ಪೌರಕಾರ್ಮಿಕರಿಗೆ ಸೀರೆ ವಿತರಿಸುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ನಾವು ನಮ್ಮ ಮನೆಯಲ್ಲಿ ಉತ್ಪತ್ತಿ ಮಾಡುವ ಕಸವನ್ನು ಬೇರೊಬ್ಬರು ಬಂದು ಎತ್ತಬೇಕು ಎನ್ನುವ ಭಾವನೆ ಇಟ್ಟುಕೊಳ್ಳುವುದು ಸರಿಯಲ್ಲ. ಸ್ವತ್ಛತಾ ಕಾರ್ಯಕ್ಕೆ ಪೌರ ಕಾರ್ಮಿಕರು ನಿಯೋಜನೆಗೊಂಡಿದ್ದಾರೆ. ಆದರೆ, ಅವರೊಂದಿಗೆ ಕೈಜೋಡಿಸಿ ಮನೆಯ ಪರಿಸರ ಸ್ವತ್ಛವಾಗಿ ಇಟ್ಟುಕೊಳ್ಳುವುದು ಎಲ್ಲರ ಜವಾಬ್ದಾರಿ ಆಗಬೇಕೆಂದು ಸಲಹೆ ನೀಡಿದರು. ಕಲಬುರಗಿ ನಗರ ಸ್ವತ್ಛತೆಗಾಗಿ ಮಹಾನಗರ ಪಾಲಿಕೆಯಿಂದ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.

ಅವುಗಳ ಯಶಸ್ವಿಗೆ ಸಾರ್ವಜನಿಕರ ಸಹಭಾಗಿತ್ವ ಅಗತ್ಯ. ಜತೆಗೆ ಪೌರಕಾರ್ಮಿಕರ ಆರೋಗ್ಯ ಕಾಳಜಿ ವಹಿಸುವ ದೃಷ್ಟಿಯಿಂದ ಎಲ್ಲರೂ ಕಸ ವಿಲೇವಾರಿ ಶಿಸ್ತು ರೂಢಿಸಿಕೊಳ್ಳಬೇಕು. ಪ್ರತಿಯೊಬ್ಬರೂ ಹಸಿ ಕಸ-ಒಣ ಕಸ ವಿಂಗಡಣೆ ಕಡ್ಡಾಯವಾಗಿ ಮಾಡುವಂತೆ ಆಗಬೇಕು ಎಂದರು. ಪಿಡಿಎ ಎಂಜಿನಿಯರಿಂಗ್‌ ಕಾಲೇಜಿನ ಪ್ರಾಧ್ಯಾಪಕಿ ಡಾ| ಗೀತಾ ಎಸ್‌.ಪಾಟೀಲ, ಜೈನ ಸಮಾಜ ಸಂಘಟನೆ ಅಧ್ಯಕ್ಷೆ ಶೀತಲ್‌ ಕುಲಕರ್ಣಿ, ಗುಲಬರ್ಗಾ ವಿಶ್ವವಿದ್ಯಾಲಯದ ಎನ್‌ಎಸ್‌ಎಸ್‌ ಸಹಾಯಕಿ ಜಾನಕಿ ಎಂ.ಗುದ್ದಿ, ಈಗಲ್ಸ್‌ ಯೂತ್‌ ಕ್ಲಬ್‌ನ ಅಧ್ಯಕ್ಷೆ ಆಯಾ¾ನ್‌ ತಾಜೀನ್‌, ಜಿಲ್ಲಾ ಸ್ತ್ರೀಶಕ್ತಿ ಒಕ್ಕೂಟದ ಅಧ್ಯಕ್ಷೆ ಮಲ್ಲಮ್ಮ ಕಡ್ಲಾ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಮಹಿಳಾ ಪ್ರಗತಿಪರ ಚಿಂತಕರ ವೇದಿಕೆ ಅಧ್ಯಕ್ಷೆ ನಾಗರತ್ನಾ ಬಿ.ದೇಶಮಾನೆ ಅಧ್ಯಕ್ಷತೆ ವಹಿಸಿದ್ದರು. ಪೌರ ಕಾರ್ಮಿಕರಿಗೆ ಸೀರೆ ಹಾಗೂ ಬೆಡ್‌ಶೀಟ್‌ ಗಳನ್ನು ವಿತರಿಸಲಾಯಿತು.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-kharge

Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ

13-

Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ

Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ

Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ

MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ‌

MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ‌

Yathanaa

BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.