ಪ್ರತಿ ತಾಲೂಕಿಗೆ 100 ಕೋಟಿ ರೂ. ಸಾಲ


Team Udayavani, Dec 31, 2021, 7:22 PM IST

ಗಗಹಗ್ದ್ಬ

ಬೇತಮಂಗಲ: ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲೆಯ ಪ್ರತಿ ತಾಲೂಕಿಗೆ 100 ಕೋಟಿ ರೂ. ಸಾಲ ನೀಡುವ ಗುರಿ ಹೊಂದಿರುವುದಾಗಿ ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ಹೇಳಿದರು.

ಗ್ರಾಮದ ಸಮೀಪದ ಸುಂದರಪಾಳ್ಯ ಗ್ರಾಮದಲ್ಲಿ ರಾಮಸಾಗರ, ವೆಂಗಸಂದ್ರ, ಎನ್‌.ಜಿ.ಹುಲ್ಕೂರು ಗ್ರಾಪಂ ವ್ಯಾಪ್ತಿಯ ರೈತರೊಂದಿಗೆ ಡಿಸಿಸಿ ಬ್ಯಾಂಕ್‌ನಿಂದ ಸಾಲ ವಿತರಣೆ ಸಭೆ ನಡೆಸಿ ಮಾತನಾಡಿದ ಅವರು, ಸಮಾಜದ ಕಟ್ಟ-ಕಡೆಯ ರೈತನಿಗೂ ಡಿಸಿಸಿ ಬ್ಯಾಂಕ್‌ನಿಂದ ಸಾಲ ಸೌಲಭ್ಯ ಒದಗಿಸುವ ಮೂಲಕ ಆರ್ಥಿಕವಾಗಿ ರೈತರಿಗೆ ಬಲ ತುಂಬುವ ಕಾರ್ಯ ಮಾಡಲಾಗುವುದು, ರೈತ ಉಳಿದರೆ ಒಂದು ದೇಶವೇ ಉಳಿದಂತೆ ಎಂದು ನುಡಿದರು.

ಸುಂದರಪಾಳ್ಯ ಸೊಸೈಟಿಯಿಂದ ಈಗಾಗಲೇ 3 ಕೋಟಿ ರೈತರ ಸಾಲ ಮನ್ನಾ ಆಗಿದೆ, ಸಾಲದ ಅಗತ್ಯ ಇರುವ ಪ್ರತಿಯೊಬ್ಬರಿಗೂ ಯಾವುದೇ ಲಂಚ ಇಲ್ಲದೆ, ಸಾಲವನ್ನು ಮಂಜೂರು ಮಾಡಿಸುವುದಾಗಿ ಭರವಸೆ ನೀಡಿದರು. ಹೈನುಗಾರಿಕೆಗೆ 10 ಲಕ್ಷ ರೂ.: 5 ಎಕರೆ ಜಮೀನು ಹೊಂದಿರುವ ರೈತರು ಕುರಿ, ಕೋಳಿ, ಮೇಕೆ, ಹಂದಿ ಸಾಕಾಣಿಕೆಗೆ 10 ಲಕ್ಷ ರೂ. ಸಾಲ ನೀಡಲಾಗುವುದು, ಕಡಿಮೆ ಜಮೀನು ಇರುವ ರೈತರಿಗೂ ಬೆಳೆ ಸಾಲ ನೀಡುವುದಾಗಿ ತಿಳಿಸಿದರು.

ಸೊಸೈಟಿ ಸಿಬ್ಬಂದಿ ವಿರುದ್ಧ ಗರಂ: ರೈತರ ಜಮೀನು ಮಾಡ್‌ಗೆàಜ್‌ ಮಾಡಿಕೊಂಡು ವರ್ಷ ಕಳೆದರೂ ಸಾಲ ನೀಡದಿರುವ ಬಗ್ಗೆ ಏಕೆ ತಮ್ಮ ಗಮನಕ್ಕೆ ತಂದಿಲ್ಲ ಎಂದು ಸೊಸೈಟಿ ಸಿಬ್ಬಂದಿ ಹಾಗೂ ಸ್ಥಳೀಯ ಮುಖಂಡರ ವಿರುದ್ಧ ಗರಂ ಅದರು. ಸಾಲ ಸಮಯಕ್ಕೆ ಪಾವತಿ ಮಾಡದವರ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದರು.

ಸಾಲ ಸದ್ಬಳಕೆ ಮಾಡಿಕೊಳ್ಳಿ: ಡಿಸಿಸಿ ಬ್ಯಾಂಕ್‌ನಿಂದ ಪಡೆದುಕೊಂಡಿರುವ ಮಹಿಳಾ ಸಂಘಗಳ ಸದಸ್ಯರು ಹಾಗೂ ರೈತರು ಸರಿಯಾದ ಸಮಯಕ್ಕೆ ಸಾಲ ಪಾವತಿ ಮಾಡುವ ಮೂಲಕ ಪುನಃ ಹೆಚ್ಚು ಸಾಲವನ್ನು ಪಡೆದುಕೊಳ್ಳಬೇಕೆಂದು ಶಾಸಕಿ ಡಾ. ಎಂ.ರೂಪಕಲಾ ಸಲಹೆ ನೀಡಿದರು. ಸೊಸೈಟಿಗಳಿಗೆ ಶಕ್ತಿ ತುಂಬಿದ: ಸುಂದರಪಾಳ್ಯ ಸೊಸೈಟಿ ಅಧ್ಯಕ್ಷ ಮುನಿಸ್ವಾಮಿ ಮಾತನಾಡಿ, ಸೊಸೈಟಿಗಳಿಂದ ಕೇವಲ ಅಕ್ಕಿ ನೀಡಲಾಗುತ್ತಿತ್ತು, ಬ್ಯಾಲಹಳ್ಳಿ ಗೋವಿಂದಗೌಡ ಡಿಸಿಸಿ ಬ್ಯಾಂಕ್‌ ಅಧ್ಯಕ್ಷರಾದ ಮೇಲೆ ರೈತರು, ಮಹಿಳೆಯರಿಗೆ ಸಾಲ ನೀಡಲಾಗಿದೆ ಎಂದು ತಿಳಿಸಿದರು.

 

ಟಾಪ್ ನ್ಯೂಸ್

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Govt Schools: ಈ ಬಾರಿಯೂ ಬೇಸಗೆಯಲ್ಲಿ ಮಕ್ಕಳಿಗೆ ಭರಪೂರ ಬಿಸಿಯೂಟ

Govt Schools: ಈ ಬಾರಿಯೂ ಬೇಸಗೆಯಲ್ಲಿ ಮಕ್ಕಳಿಗೆ ಭರಪೂರ ಬಿಸಿಯೂಟ

MLA Pradeep Eshwar : ಎತ್ತಿನಹೊಳೆ ಕಾಮಗಾರಿಗೆ 500 ಕೋಟಿ ನೀಡಿ; ಪ್ರದೀಪ್‌

MLA Pradeep Eshwar : ಎತ್ತಿನಹೊಳೆ ಕಾಮಗಾರಿಗೆ 500 ಕೋಟಿ ನೀಡಿ; ಪ್ರದೀಪ್‌

chintamai-Murder

Chintamani: ಹಿಂಬಾಲಿಸಿ ಬಂದು ವ್ಯಕ್ತಿಯೊಬ್ಬರ ಹ*ತ್ಯೆಗೈದ ದುಷ್ಕರ್ಮಿಗಳು! 

10-gudibanda

Gudibanda: ವಿವಿಧ ಪ್ರಕರಣಗಳ ಕಳ್ಳನ ಬಂಧನ, 152 ಗ್ರಾಂ ಬಂಗಾರ ವಶ

Sudhakar–sandeep-Reddy

BJP Rift: ಸಂಸದ ಕೆ.ಸುಧಾಕರ್‌ ಚಿಕ್ಕಬಳ್ಳಾಪುರ ಜಿಲ್ಲೆಗೆ ಶಾಪ: ಸಂದೀಪ ರೆಡ್ಡಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.