ಹೊಸ ವರ್ಷ: ಬೃಹತ್‌ ಕೇಕ್‌ ಮೇಳ


Team Udayavani, Dec 31, 2021, 7:42 PM IST

್ಗಹಜಹಗ್ಎಡಟ

ಮಂಡ್ಯ: ಹೊಸ ವರ್ಷಾಚರಣೆ ಸಂಭ್ರಮವನ್ನು ಇಮ್ಮಡಿಗೊಳಿಸುವ ಆಚರಣೆಗಾಗಿ ಜನರ ಅಭಿರುಚಿಗೆ ತಕ್ಕಂತೆ ನಗರದ ಬಿಜೆಪಿ ಮುಖಂಡ ಹಾಗೂ ಬೇಕ್‌ ಪಾಯಿಂಟ್‌ನ ಮಾಲೀಕ ಅರವಿಂದ್‌ ಕೇಕ್‌ಗಳ ಪ್ರದರ್ಶನ ಮಾರಾಟ ಮೇಳ ಆಯೋಜಿಸಿದ್ದಾರೆ.

ಎರಡು ದಿನಗಳ ಕಾಲ ತಮ್ಮ ಬೇಕರಿ ಆವರಣದಲ್ಲೇ ಬೇಕರಿಯ 21ನೇ ವರ್ಷದ ವಾರ್ಷಿಕೋತ್ಸವ ಅಂಗವಾಗಿ 11ನೇ ವರ್ಷದ ಬೃಹತ್‌ ಕೇಕ್‌ ಮೇಳ ಆಯೋಜಿಸಿದ್ದಾರೆ. ಇದು ಕೇಕ್‌ ಪ್ರಿಯರು ಮತ್ತು ಸಾರ್ವಜನಿಕರನ್ನು ಆಕರ್ಷಿಸುತ್ತಿದೆ.

ಒಂದಕ್ಕೊಂದು ವಿಭಿನ್ನ: ವಿಶೇಷವೆಂದರೆ ಮೇಳದಲ್ಲಿ ಗ್ರಾಹಕರ ಸಮ್ಮುಖದಲ್ಲೇ ಕೇಕ್‌ಗಳನ್ನು ತಯಾರಿಸಿ ವಿತರಿಸಲಾಗುತ್ತಿದೆ. ಬ್ರೆಡ್‌, ಕ್ರೀಮ್‌, ಹಣ್ಣುಗಳು, ಚಾಕೋಲೇಟ್‌ ಚಿಪ್ಸ್‌, ಅಲಂಕಾರಿಕ ಸಿಹಿ ಸಿನಿಸುಗಳನ್ನು ಬಳಸಿ ಕೇಕ್‌ ತಯಾರಿಸಲಾಗುತ್ತಿದೆ. ಒಂದಕ್ಕೊಂದು ವಿಭಿನ್ನವಾಗಿರುವ ಕೇಕ್‌ಗಳು ಜನರ ಗಮನ ಸೆಳೆಯುತ್ತಿವೆ.

ಮೊಸಳೆ, ಹೂವಿನ ಬೊಕ್ಕೆ ಮಾದರಿಯ ಕೇಕ್‌: ಗಿಟಾರ್‌, ಡಾಲ್‌, ಬಾರ್ಬಿ,, ಹಾರ್ಟ್‌, ಗಂಡು ಭೇರುಂಡ, ಚೋಟಾಭೀಮ್‌, ಪಿರಮಿಡ್‌, ಗಿಫ್ಟ್‌ ಬ್ಯಾಗ್‌, ಪೆಂಗ್ವಿನ್‌, ಮಿಕ್ಕಿಮೌಸ್‌, ಸೂರ್ಯ, ನವಿಲು, ಪಾರಿವಾಳ ಸೇರಿದಂತೆ ಹಕ್ಕಿ ಪಕ್ಷಿಗಳು, ಮೊಸಳೆ, ಹೂವಿನ ಬೊಕ್ಕೆ ಮಾದರಿಯ ಕೇಕ್‌ಗಳು, ರುಚಿಕರ ಪೇಸ್ಟ್ರಿಗಳು ಸಿಗುತ್ತಿದೆ. ಅಲ್ಲದೆ, ಕಲ್ಲಂಗಡಿ, ಹಲಸಿನ ಹಣ್ಣು ಮಾದರಿಯ ಕೇಕ್‌ಗಳು ಜನರನ್ನು ಆಕರ್ಷಿಸುತ್ತಿವೆ. ನಾನಾ ಫ್ಲೇವರ್‌ಗಳ ಕ್ರೀಮ್‌ ಕೇಸ್‌ಗಳ ಜತೆಗೆ ಕಿಲೋ ತೂಕದ ಹನಿಕೇಕ್‌ ಗಳಲ್ಲಿ ಮೇಳದಲ್ಲಿಡಲಾಗಿದೆ.

1ರಿಂದ 5 ಕಿಲೋ ತೂಕದ ಕೇಕ್‌ಗಳು ಮಾರಾಟಕ್ಕಿವೆ. ಕೇಕ್‌ ಮೇಳಕ್ಕೆ ಆಗಮಿಸಿದ್ದ ಗ್ರಾಹಕರು ಕೇಕ್‌ಗಳ ವೀಕ್ಷಣೆ ಮಾಡುವುದಲ್ಲದೆ, ಖರೀದಿಸುತ್ತಿದ್ದ ದೃಶ್ಯ ಕಂಡು ಬಂದಿತು. ಕೇಕ್‌ ತಯಾರಿಕೆ ಖುದ್ದು ನೋಡಿ ತಮ ಗಿಷ್ಟವಾದ ಕೇಕ್‌ ಖರೀದಿಸಿ ದ್ದೇವೆ. ಮೇಳ ಚೆನ್ನಾಗಿದ್ದು, ಈ ವರ್ಷ ಸ್ಪೆಷಲ್‌ ಆಗಿ ಹೊಸ ವರ್ಷವನ್ನು ಸ್ವಾಗತಿ ಸಲು ಕೇಕ್‌ ಕೊಂಡೊ  ಯ್ಯುತ್ತಿದ್ದೇವೆ ಎಂದು ಗ್ರಾಹಕರೊಬ್ಬರು ಹೇಳಿದರು.

 

ಟಾಪ್ ನ್ಯೂಸ್

AdnaanShaik: ಸೋದರಿಗೆ ಹಿಗ್ಗಾಮುಗ್ಗಾ ಥಳಿತ; ಬಿಗ್‌ಬಾಸ್‌ ಮಾಜಿ ಸ್ಪರ್ಧಿ ವಿರುದ್ದ ಎಫ್ಐಆರ್

AdnaanShaik: ಸೋದರಿಗೆ ಹಿಗ್ಗಾಮುಗ್ಗಾ ಥಳಿತ; ಬಿಗ್‌ಬಾಸ್‌ ಮಾಜಿ ಸ್ಪರ್ಧಿ ವಿರುದ್ದ ಎಫ್ಐಆರ್

Chitradurga: ನಿಯಂತ್ರಣ ತಪ್ಪಿ KSRTC ಬಸ್ ಪಲ್ಟಿ… ವಿದ್ಯಾರ್ಥಿಗಳು ಸೇರಿ ಹಲವರಿಗೆ ಗಾಯ

Chitradurga: ನಿಯಂತ್ರಣ ತಪ್ಪಿ KSRTC ಬಸ್ ಪಲ್ಟಿ… ವಿದ್ಯಾರ್ಥಿಗಳು ಸೇರಿ ಹಲವರಿಗೆ ಗಾಯ

3

Influencer: ತನ್ನನ್ನು ತಾನೇ ಮದುವೆಯಾಗಿದ್ದ 26ರ ಯುವತಿ ಕಟ್ಟಡದಿಂದ ಜಿಗಿದು ಆ*ತ್ಮಹ*ತ್ಯೆ

Shivamogga: ಮಾರುಕಟ್ಟೆಯಲ್ಲಿ ಚೀನಾ ಬೆಳ್ಳುಳ್ಳಿ ಮಾರಾಟ… ಅಧಿಕಾರಿಗಳಿಂದ ದಾಳಿ

Shivamogga: ಮಾರುಕಟ್ಟೆಯಲ್ಲಿ ಚೀನಾ ಬೆಳ್ಳುಳ್ಳಿ ಮಾರಾಟ… ಅಧಿಕಾರಿಗಳಿಂದ ದಾಳಿ

BBK-11: ಮೊದಲ ದಿನವೇ ಬಿಗ್ ಮನೆಯಲ್ಲಿ ಚಿನ್ನಾಭರಣ ಕಳಚಿಟ್ಟ ‘ಗೋಲ್ಡ್ ಸುರೇಶ್’

BBK-11: ಮೊದಲ ದಿನವೇ ಬಿಗ್ ಮನೆಯಲ್ಲಿ ಚಿನ್ನಾಭರಣ ಕಳಚಿಟ್ಟ ‘ಗೋಲ್ಡ್ ಸುರೇಶ್’

Israel: ಹಮಾಸ್, ಹೆಜ್ಬುಲ್ಲಾ ದಾಳಿ ಬಳಿಕ ಯೆಮೆನ್ ಹೌಥಿ ನೆಲೆಗಳ ಮೇಲೆ ಇಸ್ರೇಲ್ ವಾಯು ದಾಳಿ

Israel: ಹಮಾಸ್,ಹೆಜ್ಬುಲ್ಲಾ, ಸಿರಿಯಾ ಜೊತೆಗೆ ಯೆಮೆನ್ ಹೌತಿ ನೆಲೆಗಳ ಮೇಲೆ ಇಸ್ರೇಲ್ ದಾಳಿ

Horoscope: ಉದ್ಯೋಗ ಸ್ಥಾನದಲ್ಲಿ ಹೊಸ ಸವಾಲುಗಳು ಇರಲಿದೆ

Horoscope: ಉದ್ಯೋಗ ಸ್ಥಾನದಲ್ಲಿ ಹೊಸ ಸವಾಲುಗಳು ಇರಲಿದೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CM-letter

CM Siddramaiah: “ರಾಜೀನಾಮೆ ನೀಡಬೇಡಿ’ ರಕ್ತದಲ್ಲಿ ಪತ್ರ ಬರೆದ ಅಭಿಮಾನಿ

BIO-METRIC

Model for Schools: ಮಂಡ್ಯ ಸರಕಾರಿ ಶಾಲೆಗೆ ಫೇಸ್‌ ಬಯೋಮೆಟ್ರಿಕ್‌!

HDK-1

MUDA Case: ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ನಾನು ಒತ್ತಾಯಿಸಲ್ಲ: ಕೇಂದ್ರ ಸಚಿವ ಎಚ್‌ಡಿಕೆ 

Pandavapura ಸಾಲ ಬಾಧೆ ತಾಳಲಾರದೇ ರೈತ ಆತ್ಮಹತ್ಯೆ

Pandavapura ಸಾಲ ಬಾಧೆ ತಾಳಲಾರದೇ ರೈತ ಆತ್ಮಹತ್ಯೆ

Nagamangala ಕಿರಣ್‌ ಅಂತಿಮ ದರ್ಶನ ಪಡೆದ ನಿಖಿಲ್‌ ಕುಮಾರಸ್ವಾಮಿ

Nagamangala ಕಿರಣ್‌ ಅಂತಿಮ ದರ್ಶನ ಪಡೆದ ನಿಖಿಲ್‌ ಕುಮಾರಸ್ವಾಮಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

AdnaanShaik: ಸೋದರಿಗೆ ಹಿಗ್ಗಾಮುಗ್ಗಾ ಥಳಿತ; ಬಿಗ್‌ಬಾಸ್‌ ಮಾಜಿ ಸ್ಪರ್ಧಿ ವಿರುದ್ದ ಎಫ್ಐಆರ್

AdnaanShaik: ಸೋದರಿಗೆ ಹಿಗ್ಗಾಮುಗ್ಗಾ ಥಳಿತ; ಬಿಗ್‌ಬಾಸ್‌ ಮಾಜಿ ಸ್ಪರ್ಧಿ ವಿರುದ್ದ ಎಫ್ಐಆರ್

Chitradurga: ನಿಯಂತ್ರಣ ತಪ್ಪಿ KSRTC ಬಸ್ ಪಲ್ಟಿ… ವಿದ್ಯಾರ್ಥಿಗಳು ಸೇರಿ ಹಲವರಿಗೆ ಗಾಯ

Chitradurga: ನಿಯಂತ್ರಣ ತಪ್ಪಿ KSRTC ಬಸ್ ಪಲ್ಟಿ… ವಿದ್ಯಾರ್ಥಿಗಳು ಸೇರಿ ಹಲವರಿಗೆ ಗಾಯ

3

Influencer: ತನ್ನನ್ನು ತಾನೇ ಮದುವೆಯಾಗಿದ್ದ 26ರ ಯುವತಿ ಕಟ್ಟಡದಿಂದ ಜಿಗಿದು ಆ*ತ್ಮಹ*ತ್ಯೆ

Shivamogga: ಮಾರುಕಟ್ಟೆಯಲ್ಲಿ ಚೀನಾ ಬೆಳ್ಳುಳ್ಳಿ ಮಾರಾಟ… ಅಧಿಕಾರಿಗಳಿಂದ ದಾಳಿ

Shivamogga: ಮಾರುಕಟ್ಟೆಯಲ್ಲಿ ಚೀನಾ ಬೆಳ್ಳುಳ್ಳಿ ಮಾರಾಟ… ಅಧಿಕಾರಿಗಳಿಂದ ದಾಳಿ

BBK-11: ಮೊದಲ ದಿನವೇ ಬಿಗ್ ಮನೆಯಲ್ಲಿ ಚಿನ್ನಾಭರಣ ಕಳಚಿಟ್ಟ ‘ಗೋಲ್ಡ್ ಸುರೇಶ್’

BBK-11: ಮೊದಲ ದಿನವೇ ಬಿಗ್ ಮನೆಯಲ್ಲಿ ಚಿನ್ನಾಭರಣ ಕಳಚಿಟ್ಟ ‘ಗೋಲ್ಡ್ ಸುರೇಶ್’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.