ಕುಷ್ಟಗಿ: ವರ್ಷಾಂತ್ಯಕ್ಕೆ ಸರ್ಕಾರಿ ಶಾಲಾ ಮಕ್ಕಳಿಗೆ ವಿಶೇಷ ಊಟ


Team Udayavani, Dec 31, 2021, 9:27 PM IST

1-sadsds

ಕುಷ್ಟಗಿ: 2021ಕ್ಕೆ ವಿದಾಯ ಹೇಳಿ ಬರಲಿರುವ ಹೊಸ ವರ್ಷವು ಹರುಷದಿಂದ ಕೂಡಿರಲಿ, ಮಕ್ಕಳು ಬರುವ ವರ್ಷವನ್ನು ಸಿಹಿಯೊಂದಿಗೆ ಸ್ವಾಗತಿಸಿಕೊಳ್ಳಲಿ ಎನ್ನುವ ಉದ್ದೇಶದಿಂದ ತಾಲೂಕಿನ ನೀರಲೂಟಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ಬಿಸಿ ಊಟದ ವೇಳೆ ಕರಿಗಡಬು, ಹಪ್ಪಳ, ಸಂಡಿಗೆ ಸಹಿತ ವಿಶೇಷ ಹಬ್ಬದ ಊಟ ಬಡಿಸಲಾಗಿದೆ.

ಶಾಲೆಯ ಎಸ್ಡಿಎಂಸಿ ಅಧ್ಯಕ್ಷ ಖಾಜಾಸಾಬ್ ಪಿಂಜಾರ ಅವರು, ಶುಕ್ರವಾರ ಶಾಲಾ ಮಕ್ಕಳಿಗೆ ಸ್ವಂತ ಖರ್ಚಿನಿಂದ ಹಬ್ಬದ ಔತಣ ನೀಡಿ ಅರ್ಥಪೂರ್ಣ ಕಾರ್ಯ ಮಾಡಿದ್ದಾರೆ. 1ರಿಂದ 7ನೇ ತರಗತಿಯ 176 ಮಕ್ಕಳು ಮದ್ಯಾಹ್ನದ ಊಟವಾಗಿ ಬೆಲ್ಲ, ಕಡಲೆ ಬೇಳೆಯ ಹೂರಣದ ಕರಿಗಡಬು, ಹಪ್ಪಳ, ಸಂಡಿಗೆ , ಕಟ್ಟಿನ ಸಾರು ಉಂಡು ಬಾಯಿ ಚಪ್ಪರಿಸಿರುವುದು ವಿದಾಯದ ವರ್ಷ ಹಾಗೂ ಸ್ವಾಗತಿಸುವ ಹೊಸ ವರ್ಷವನ್ನು ಸ್ಮರಣೀವಾಗಿಸಿದರು.

ಕರಿಗಡುಬಿನ ಜೊತೆಗೆ ತುಪ್ಪವನ್ನು ಮಕ್ಕಳಿಗೆ ಊಣ ಬಡಿಸಲಾಯಿತು. ಈ ಕುರಿತು, ಮಕ್ಕಳಿಗೆ ಸಿಹಿ ಊಟ ನೀಡಿದರೆ ಮಕ್ಕಳು ಲವಲವಿಕೆಯಿಂದ ಶಾಲೆಗೆ ಬರುತ್ತಾರೆ. ಅಲ್ಲದೇ ಮಕ್ಕಳಿಗೆ ಬರಲಿರುವ ಹೊಸ ವರ್ಷ ಅವರ ಬಾಳಲ್ಲಿ ಸಿಹಿಯಾಗಿರಲಿ ಎನ್ನುವ ಸದುದ್ದೇಶದ ಹಿನ್ನೆಲೆಯಲ್ಲಿ ಈ ವಿಶೇಷ ಹಬ್ಬದ ಅಡುಗೆ ತಯಾರಿದ್ದಾಗಿ ಖಾಜಾಸಾಬ್ ಪಿಂಜಾರ ಹೇಳಿದರು.

ಟಾಪ್ ನ್ಯೂಸ್

Shobha Gasti: ಬೆಂಕಿಯಲ್ಲಿ ಅರಳಿದ ಹೂವು; ದೇವದಾಸಿಯರ ಹಾಡು ಪಾಡು

Shobha Gasti: ಬೆಂಕಿಯಲ್ಲಿ ಅರಳಿದ ಹೂವು; ದೇವದಾಸಿಯರ ಹಾಡು ಪಾಡು

Mangaluru: ಕೆಪಿಟಿ ಬಳಿ ಅಪಘಾತ; ಬೈಕ್ ಸವಾರ ಪವಾಡ ಸದೃಶ ಪ್ರಾಣಾಪಾಯದಿಂದ ಪಾರು

Mangaluru: ಕೆಪಿಟಿ ಬಳಿ ಅಪಘಾತ; ಬೈಕ್ ಸವಾರ ಪವಾಡಸದೃಶ ರೀತಿ ಪ್ರಾಣಾಪಾಯದಿಂದ ಪಾರು

River: ನದಿಯೇ ಜೀವನ ಸಾಕ್ಷಾತ್ಕಾರ!

River: ನದಿಯೇ ಜೀವನ ಸಾಕ್ಷಾತ್ಕಾರ!

Ayodhya: 30 ಲಕ್ಷ ರೂ. ವೆಚ್ಚದ ಬಸ್‌ನಲ್ಲಿ ಬಸವನ ಅಯೋಧ್ಯೆ ಯಾತ್ರೆ

Ayodhya: 30 ಲಕ್ಷ ರೂ. ವೆಚ್ಚದ ಬಸ್‌ನಲ್ಲಿ ಬಸವನ ಅಯೋಧ್ಯೆ ಯಾತ್ರೆ

India secures a win against Bangladesh in the chennai test

INDvsBAN; ಅʼಸ್ಪಿನ್‌ʼಗೆ ಬಾಂಗ್ಲಾ ತತ್ತರ: ಚೆನ್ನೈ ಪಂದ್ಯದಲ್ಲಿ ಭಾರತಕ್ಕೆ ಭರ್ಜರಿ ಗೆಲುವು

Gangolli; ಮಹಾಂಕಾಳಿ ದೇಗುಲದ ಚಿನ್ನಾಭರಣ ಕಳವು; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕದ್ದ ಅರ್ಚಕ

Gangolli; ಮಹಾಂಕಾಳಿ ದೇಗುಲದ ಚಿನ್ನಾಭರಣ ಕಳವು; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕದ್ದ ಅರ್ಚಕ

Development of 2-dose vaccine for HIV prevention: MIT

HIV vaccine; ಎಚ್‌ಐವಿ ತಡೆಗೆ 2 ಡೋಸ್‌ ಲಸಿಕೆ ಅಭಿವೃದ್ಧಿ: ಎಂಐಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಿದ್ದರಾಮಯ್ಯ

Koppala; ತುಂಗಭದ್ರಾ ಜಲಾಶಯಕ್ಕಿಂದು ಬಾಗಿನ ಅರ್ಪಿಸಲಿದ್ದಾರೆ ಸಿಎಂ ಸಿದ್ದರಾಮಯ್ಯ

ಕುಶಾಲನಗರ ಪ.ಪಂ ಚುನಾವಣೆ ಗೊಂದಲ: ವಿಪಕ್ಷ ನಾಯಕ ಅಶೋಕ್‌ ಅಸಮಾಧಾನ

ಕುಶಾಲನಗರ ಪ.ಪಂ ಚುನಾವಣೆ ಗೊಂದಲ: ವಿಪಕ್ಷ ನಾಯಕ ಅಶೋಕ್‌ ಅಸಮಾಧಾನ

ಕರ್ನಾಟಕಕ್ಕೆ ಬೇಕಿದೆ ಕೇರಳ ಮಾದರಿ ಶಿಕ್ಷಣ: ಶಾಸಕ ಹಿಟ್ನಾಳ

ಕರ್ನಾಟಕಕ್ಕೆ ಬೇಕಿದೆ ಕೇರಳ ಮಾದರಿ ಶಿಕ್ಷಣ: ಶಾಸಕ ಹಿಟ್ನಾಳ

6-gangavathi-1

ಗಂಗಾವತಿ: ನಗರಸಭೆಯ ಸಾಮಾನ್ಯ ಸಭೆಯಲ್ಲಿ ನಿಯಮಮೀರಿ ಮಹಿಳಾ ಸದಸ್ಯರ ಪತಿರಾಯರು,ಸಂಬಂಧಿಗಳು ಭಾಗಿ

Koppal; ಪ್ರಚೋದನಕಾರಿ ಹೇಳಿಕೆ ಕೊಟ್ಟರೆ ಸಹಿಸಲ್ಲ: ಸಚಿವ ಶಿವರಾಜ ತಂಗಡಗಿ

Koppal; ಪ್ರಚೋದನಕಾರಿ ಹೇಳಿಕೆ ಕೊಟ್ಟರೆ ಸಹಿಸಲ್ಲ: ಸಚಿವ ಶಿವರಾಜ ತಂಗಡಗಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Shobha Gasti: ಬೆಂಕಿಯಲ್ಲಿ ಅರಳಿದ ಹೂವು; ದೇವದಾಸಿಯರ ಹಾಡು ಪಾಡು

Shobha Gasti: ಬೆಂಕಿಯಲ್ಲಿ ಅರಳಿದ ಹೂವು; ದೇವದಾಸಿಯರ ಹಾಡು ಪಾಡು

Mangaluru: ಕೆಪಿಟಿ ಬಳಿ ಅಪಘಾತ; ಬೈಕ್ ಸವಾರ ಪವಾಡ ಸದೃಶ ಪ್ರಾಣಾಪಾಯದಿಂದ ಪಾರು

Mangaluru: ಕೆಪಿಟಿ ಬಳಿ ಅಪಘಾತ; ಬೈಕ್ ಸವಾರ ಪವಾಡಸದೃಶ ರೀತಿ ಪ್ರಾಣಾಪಾಯದಿಂದ ಪಾರು

River: ನದಿಯೇ ಜೀವನ ಸಾಕ್ಷಾತ್ಕಾರ!

River: ನದಿಯೇ ಜೀವನ ಸಾಕ್ಷಾತ್ಕಾರ!

Ayodhya: 30 ಲಕ್ಷ ರೂ. ವೆಚ್ಚದ ಬಸ್‌ನಲ್ಲಿ ಬಸವನ ಅಯೋಧ್ಯೆ ಯಾತ್ರೆ

Ayodhya: 30 ಲಕ್ಷ ರೂ. ವೆಚ್ಚದ ಬಸ್‌ನಲ್ಲಿ ಬಸವನ ಅಯೋಧ್ಯೆ ಯಾತ್ರೆ

India secures a win against Bangladesh in the chennai test

INDvsBAN; ಅʼಸ್ಪಿನ್‌ʼಗೆ ಬಾಂಗ್ಲಾ ತತ್ತರ: ಚೆನ್ನೈ ಪಂದ್ಯದಲ್ಲಿ ಭಾರತಕ್ಕೆ ಭರ್ಜರಿ ಗೆಲುವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.