ಎಳ್ಳಮಾವಾಸ್ಯೆ: ಮಟ್ಟು ಕಡಲಲ್ಲಿ ಸಾವಿರಾರು ಭಕ್ತಾದಿಗಳಿಂದ ಪುಣ್ಯಸ್ನಾನ
Team Udayavani, Jan 2, 2022, 1:11 PM IST
ಕಟಪಾಡಿ: ಎಳ್ಳಮಾವಾಸ್ಯೆ ಪ್ರಯುಕ್ತ ಮಟ್ಟು ಕಡಲಲ್ಲಿ ಸಾವಿರಾರು ಸಂಖ್ಯೆಯಲ್ಲಿ ಭಕ್ತಾಧಿಗಳು ಸಮುದ್ರ ಸ್ನಾನ ಪೂರೈಸಿ ಪುಳಕಿತಗೊಂಡರು.
ಅಬಾಲ ವೃದ್ಧರಾದಿಯಾಗಿ ಭಕ್ತಾದಿಗಳು ಸಂಭ್ರಮದಿಂದ ಪಾಲ್ಗೊಂಡಿರುವುದು ಕಂಡು ಬಂತು. ಕೆಲವೆಡೆ ಗತಿಸಿದ ಹಿರಿಯರಿಗೆ ಪೂಜೆ ಸಲ್ಲಿಸುತ್ತಿರುವುದು ಕಂಡು ಬಂತು.
ಎಳ್ಳಮಾವಾಸ್ಯೆಯ ಪ್ರಯುಕ್ತ ಪಲಿಮಾರು ಉಭಯ ಮಠಾಧೀಶರಾದ ಶ್ರೀ ವಿಧ್ಯಾಧೀಶ ಸ್ವಾಮೀಜಿ ಹಾಗೂ ಅವರ ಶಿಷ್ಯರಾದ ಶ್ರೀ ವಿದ್ಯಾರಾಜೇಶ್ವರ ತೀರ್ಥ ಸ್ವಾಮೀಜಿಯವರು ಹಾಗೂ ಕಾಣಿಯೂರು ಮಠಾಧೀಶರಾದ ಶ್ರೀ ವಿದ್ಯಾವಲ್ಲಭ ತೀರ್ಥ ಸ್ವಾಮೀಜಿಯವರು ಹಾಗೂ ಸೋದೆ ಮಠಾಧೀಶರಾದ ಶ್ರೀ ವಿಶ್ವವಲ್ಲಭ ತೀರ್ಥ ಶ್ರೀಪಾದರು, ಮಟ್ಟು ಕಡಲ ಕಿನಾರೆಯಲ್ಲಿ ಸಮುದ್ರ ಸ್ನಾನ ಪೂರೈಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.