ಕೋಟೆ ನಾಡಲ್ಲಿ ಹೊಸ ವರ್ಷದ ಸಂಭ್ರಮ


Team Udayavani, Jan 2, 2022, 5:00 PM IST

chitradurga news

ಚಿತ್ರದುರ್ಗ:ಕಲರ್‌ ಕಲರ್‌ ಕೂಲಿಂಗ್‌ ಗ್ಲಾಸು, ಕೈಯಲ್ಲಿಮೊಬೈಲು, ಹೆಜ್ಜೆ ಹೆಜ್ಜೆಗೂ ಸೆಲ್ಫಿà, ಗ್ರೂಪ್‌ ಫೋಟೋ,ಮರದ ಕೆಳಗಡೆ ಕಲ್ಲು ಬೆಂಚಿನ ಮೇಲೆ ಕೇಕು ಕತ್ತರಿಸಿಪರಸ್ಪರ ಬಾಯಿಗಿಡುತ್ತಾ ಹ್ಯಾಪಿ ನ್ಯೂ ಇಯರ್‌ಎನ್ನುತ್ತಾ ತಬ್ಬಿ ಕುಣಿಯುವುದು,…

ಇಷೆ rಲ್ಲಾ ದೃಶ್ಯಗಳು ಕಂದು ಬಂದಿದ್ದು ಐತಿಹಾಸಿಕಕೋಟೆಯಲ್ಲಿ. ಹೊಸ ವರ್ಷದ ಸಂಭ್ರಮಾಚರಣೆಗಾಗಿಜಾತ್ರೆಯೋಪಾದಿಯಲ್ಲಿ ಕೋಟೆಗೆ ಆಗಮಿಸಿದ್ದ ಯುವಪಡೆಯ ಸಂಭ್ರಮಕ್ಕೆ ಪಾರವೇ ಇರಲಿಲ್ಲ. ಗೆಳೆಯರು,ಕುಟುಂಬ, ಊರಿನವರು, ಪ್ರೇಮಿಗಳು ಸೇರಿದಂತೆವಿವಿಧ ವರ್ಗದ, ದುಬೈ, ಬೆಂಗಳೂರು, ಮೈಸೂರು,ದಾವಣಗೆರೆ ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಂದಜಿಲ್ಲೆಯ ವಿವಿಧೆಡೆಗಳಿಂದ ಸಾವಿರಾರು ಮಂದಿಕೋಟೆಗೆ ಆಗಮಿಸಿದ್ದರು.8100 ಪ್ರವಾಸಿಗರ ಆಗಮನ: ಸಾಮಾನ್ಯ ದಿನಗಳಲ್ಲಿಸುಮಾರು ಒಂದೂವರೆ ಸಾವಿರ ಪ್ರವಾಸಿಗರು ಬಂದುಹೋಗುವ ಕೋಟೆಗೆ ಇಂದು 8100 ಪ್ರವಾಸಿಗರುಬಂದಿದ್ದಾರೆ. ಇದು ಕೌಂಟರ್‌ನಲ್ಲಿ ಮಾರಾಟವಾಗಿರುವಟಿಕೇಟ್‌ಗಳ ಲೆಕ್ಕ ಮಾತ್ರ.

ಒಂದು ಟಿಕೇಟ್‌ ದರ 25ರೂ.ಗಳಿತ್ತು. ಒಂದು ದಿನದ ಕೌಂಟರ್‌ ಕಲೆಕ್ಷನ್‌ 2 ಲಕ್ಷರೂ. ಆಗಿದೆ.ದೇವಸ್ಥಾನಗಳಲ್ಲೂ ಜನವೋ ಜನ: ಹೊಸ ವರ್ಷದಸಂಭ್ರಮದ ದಿನ ಪ್ರವಾಸಿ ತಾಣಗಳಿಗೆ ತೆರಳಿರಿಲ್ಯಾಕ್ಸ್‌ ಆಗುವ ಜತೆಗೆ ಬೆಳಗ್ಗೆಯೇ ದೇವಸ್ಥಾನಗಳಿಗೆತೆರಳಿ, ಪೂಜೆ, ಅರ್ಚನೆ ಮಾಡಿಸಿ ಇಡೀ ವರ್ಷಹರ್ಷದಾಯಕವಾಗಿರಲಿ ಎಂದು ಪ್ರಾರ್ಥಿಸಿ ದೇವರಆಶೀರ್ವಾದ ಬೇಡುವವರ ಸಂಖ್ಯೆ ಕೂಡಾ ಸಾಕಷ್ಟಿತ್ತು.ದೇವಸ್ಥಾನಗಳಲ್ಲಿ ಕೂಡಾ ವಿಶೇಷ ಅಲಂಕಾರ, ವಿಶೇಷಪೂಜೆ ಪ್ರಸಾದದ ವ್ಯವಸ್ಥೆ ಮಾಡಲಾಗಿತ್ತು.

ಪಾರ್ಕಿಂಗ್‌ಗೆ ಪರದಾಟ: ಈ ಹಿಂದೆ ಕೋಟೆಯ ಪ್ರವೇಶದ್ವಾರದಲ್ಲಿ ಟಿಕೆಟ್‌ಗಾಗಿ ಜಾತ್ರೆಯಂತೆ ರಶ್‌ ಆಗುತ್ತಿತ್ತು.ಆದರೆ ಈ ವರ್ಷ ತುಸು ಮುನ್ನೆಚ್ಚರಿಕೆ ವಹಿಸಿ ಕೋಟೆಯಒಳಗೆ ಹಾಗೂ ಹೊರಗೆ ಬರಲು ಪ್ರತ್ಯೇಕ ಬ್ಯಾರಿಕೇಡ್‌ವ್ಯವಸ್ಥೆ ಮಾಡಿದ್ದರಿಂದ ಎಲ್ಲವೂ ವ್ಯವಸ್ಥಿತವಾಗಿತ್ತು.ಆದರೆ ಪಾರ್ಕಿಂಗ್‌ಗಾಗಿ ಜನ ಪರದಾಡುತ್ತಿದ್ದರು.ಕೋಟೆಯಿಂದ ಮುಂದಿರುವ ಆಂಜನೇಯಸ್ವಾಮಿದೇವಸ್ಥಾನದ ಭಾಗದಲ್ಲಿ ಪಾರ್ಕಿಂಗ್‌ಗೆ ಜಾಗವಿದೆ.ಆದರೆ ಕೋಟೆ ಮುಂಭಾಗದಲ್ಲಿಯೇ ಬ್ಯಾರಿಕೇಡ್‌ಮಾಡಿದ್ದರಿಂದ ವಾಹನಗಳು ಮುಂದೆ ಹೋಗಲುಸಾಧ್ಯವಾಗಲಿಲ್ಲ. ಇದರಿಂದ ಸಣ್ಣ ಪುಟ್ಟ ರಸ್ತೆಗಳಲ್ಲಿಕಾರು, ಬೆ„ಕ್‌, ಬಸ್ಸು ನಿಲ್ಲಿಸಿ ಹಿಂದೆ ಮುಂದೆ ಹೋಗಲುಪರದಾಡುವ ದೃಶ್ಯಗಳು ಇಡೀ ದಿನ ಕಂಡುಬಂದವು.

ಟಾಪ್ ನ್ಯೂಸ್

Viral Video: ತೆರೆದ ಬಾವಿ ಮೇಲೆ ಕೂತು ಮಹಿಳೆಯ ರೀಲ್ಸ್..‌ ಕಾಲಿನಲ್ಲಿ ನೇತಾಡಿದ ಮಗು.!

Viral Video: ತೆರೆದ ಬಾವಿ ಮೇಲೆ ಕೂತು ಮಹಿಳೆಯ ರೀಲ್ಸ್..‌ ಕಾಲಿನಲ್ಲಿ ನೇತಾಡಿದ ಮಗು.!

Davanagere; ಪ್ರಚೋದನಾತ್ಮಕ ಹೇಳಿಕೆ; ಹಿಂದೂ ಜಾಗರಣ ವೇದಿಕೆ ಮುಖಂಡ ಸತೀಶ್ ಪೂಜಾರಿ ಬಂಧನ

Davanagere; ಪ್ರಚೋದನಾತ್ಮಕ ಹೇಳಿಕೆ; ಹಿಂದೂ ಜಾಗರಣ ವೇದಿಕೆ ಮುಖಂಡ ಸತೀಶ್ ಪೂಜಾರಿ ಬಂಧನ

pejawara

Tirupati Laddu Case; ದೇವಳಗಳನ್ನು ಸರ್ಕಾರದ ಸ್ವಾಧೀನದಿಂದ ಮುಕ್ತಗೊಳಿಸಿ: ಪೇಜಾವರ ಶ್ರೀ

Chennai: ಕೆಲಸದ ಒತ್ತಡಕ್ಕೆ ಮತ್ತೊಂದು ಬಲಿ; ವೈಯರ್‌ ಸುತ್ತಿಕೊಂಡು ಟೆಕ್ಕಿ ಆ*ತ್ಮಹತ್ಯೆ

Chennai: ಕೆಲಸದ ಒತ್ತಡಕ್ಕೆ ಮತ್ತೊಂದು ಬಲಿ; ವೈಯರ್‌ ಸುತ್ತಿಕೊಂಡು ಟೆಕ್ಕಿ ಆ*ತ್ಮಹತ್ಯೆ

Belthangady: ಧರ್ಮಸ್ಥಳದಲ್ಲಿ 26 ನೇ ವರ್ಷದ ಭಜನಾ ತರಬೇತಿ ಕಮ್ಮಟ

Belthangady: ಧರ್ಮಸ್ಥಳದಲ್ಲಿ 26 ನೇ ವರ್ಷದ ಭಜನಾ ತರಬೇತಿ ಕಮ್ಮಟ

Shobha Gasti: ಬೆಂಕಿಯಲ್ಲಿ ಅರಳಿದ ಹೂವು; ದೇವದಾಸಿಯರ ಹಾಡು ಪಾಡು

Shobha Gasti: ಬೆಂಕಿಯಲ್ಲಿ ಅರಳಿದ ಹೂವು; ದೇವದಾಸಿಯರ ಹಾಡು ಪಾಡು

Mangaluru: ಕೆಪಿಟಿ ಬಳಿ ಅಪಘಾತ; ಬೈಕ್ ಸವಾರ ಪವಾಡ ಸದೃಶ ಪ್ರಾಣಾಪಾಯದಿಂದ ಪಾರು

Mangaluru: ಕೆಪಿಟಿ ಬಳಿ ಅಪಘಾತ; ಬೈಕ್ ಸವಾರ ಪವಾಡಸದೃಶ ರೀತಿ ಪ್ರಾಣಾಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಣ್ಣ-ಮಧ್ಯಮ ಕೈಗಾರಿಕೆಗೆ ಸಿಗಲಿ ಪ್ರೋತ್ಸಾಹ-ಸಂಸದ ಗೋವಿಂದ ಕಾರಜೋಳ

ಸಣ್ಣ-ಮಧ್ಯಮ ಕೈಗಾರಿಕೆಗೆ ಸಿಗಲಿ ಪ್ರೋತ್ಸಾಹ-ಸಂಸದ ಗೋವಿಂದ ಕಾರಜೋಳ

ಮಳೆ ಬಂದರೆ ಸೋರುತ್ತೆ ಕುಂಬಾರಹಟ್ಟಿ ಶಾಲೆ; ಹೊಸ ಆರ್‌ ಸಿಸಿ ಕೊಠಡಿಯೂ ಶಿಥಿಲ

ಮಳೆ ಬಂದರೆ ಸೋರುತ್ತೆ ಕುಂಬಾರಹಟ್ಟಿ ಶಾಲೆ; ಹೊಸ ಆರ್‌ ಸಿಸಿ ಕೊಠಡಿಯೂ ಶಿಥಿಲ

Renukaswamy

Renukaswamy Case: ಮಗ ಬೇಡಿಕೊಂಡ ಫೋಟೋ ನೋಡಲಾರೆ: ತಾಯಿ ರತ್ನಪ್ರಭಾ ಕಣ್ಣೀರು

Sirigere: ಶವ ಸಾಗಿಸುತ್ತಿದ್ದ ಅಂಬುಲೆನ್ಸ್ ಲಾರಿಗೆ ಡಿಕ್ಕಿ.. ಓರ್ವ ಮೃತ್ಯು, ಇಬ್ಬರಿಗೆ ಗಾಯ

Sirigere: ಶವ ಸಾಗಿಸುತ್ತಿದ್ದ ಆಂಬುಲೆನ್ಸ್ ಲಾರಿಗೆ ಡಿಕ್ಕಿ.. ಓರ್ವ ಮೃತ್ಯು, ಇಬ್ಬರಿಗೆ ಗಾಯ

1-ddaaa

Darshan ಫೋಟೋ ವೈರಲ್;ಕಣ್ಣೀರಿಟ್ಟ ರೇಣುಕಾಸ್ವಾಮಿ ತಂದೆ: ಸಿಬಿಐ ತನಿಖೆಗೆ ಒತ್ತಾಯ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Viral Video: ತೆರೆದ ಬಾವಿ ಮೇಲೆ ಕೂತು ಮಹಿಳೆಯ ರೀಲ್ಸ್..‌ ಕಾಲಿನಲ್ಲಿ ನೇತಾಡಿದ ಮಗು.!

Viral Video: ತೆರೆದ ಬಾವಿ ಮೇಲೆ ಕೂತು ಮಹಿಳೆಯ ರೀಲ್ಸ್..‌ ಕಾಲಿನಲ್ಲಿ ನೇತಾಡಿದ ಮಗು.!

Davanagere; ಪ್ರಚೋದನಾತ್ಮಕ ಹೇಳಿಕೆ; ಹಿಂದೂ ಜಾಗರಣ ವೇದಿಕೆ ಮುಖಂಡ ಸತೀಶ್ ಪೂಜಾರಿ ಬಂಧನ

Davanagere; ಪ್ರಚೋದನಾತ್ಮಕ ಹೇಳಿಕೆ; ಹಿಂದೂ ಜಾಗರಣ ವೇದಿಕೆ ಮುಖಂಡ ಸತೀಶ್ ಪೂಜಾರಿ ಬಂಧನ

Belthangady: ತೋಡಿಗೆ ಅಡಿಕೆ ಮರವೇ ಸಂಕ!

Belthangady: ತೋಡಿಗೆ ಅಡಿಕೆ ಮರವೇ ಸಂಕ!

pejawara

Tirupati Laddu Case; ದೇವಳಗಳನ್ನು ಸರ್ಕಾರದ ಸ್ವಾಧೀನದಿಂದ ಮುಕ್ತಗೊಳಿಸಿ: ಪೇಜಾವರ ಶ್ರೀ

Chennai: ಕೆಲಸದ ಒತ್ತಡಕ್ಕೆ ಮತ್ತೊಂದು ಬಲಿ; ವೈಯರ್‌ ಸುತ್ತಿಕೊಂಡು ಟೆಕ್ಕಿ ಆ*ತ್ಮಹತ್ಯೆ

Chennai: ಕೆಲಸದ ಒತ್ತಡಕ್ಕೆ ಮತ್ತೊಂದು ಬಲಿ; ವೈಯರ್‌ ಸುತ್ತಿಕೊಂಡು ಟೆಕ್ಕಿ ಆ*ತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.