![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
Team Udayavani, Jan 3, 2022, 5:15 AM IST
ಉಡುಪಿ: ಮಲ್ಪೆ ಕಡಲ ಕಿನಾರೆಯ ಅಳಿವೆ ಬಾಗಿಲಿನಲ್ಲಿ ಸಮುದ್ರ ಮಧ್ಯೆ ಡೀಸೆಲ್ ಖಾಲಿಯಾಗಿ ನಿಂತಿದ್ದ ಮೀನುಗಾರಿಕಾ ಬೋಟ್ ಅನ್ನು ಕರಾವಳಿ ಕಾವಲು ಪಡೆಯ ಪೊಲೀಸರು ರವಿವಾರ ಮಧ್ಯಾಹ್ನ ಸುರಕ್ಷಿತವಾಗಿ ದಡ ಸೇರಿಸಿದ್ದಾರೆ.
ಮಧ್ಯಾಹ್ನ ಒಂದು ಗಂಟೆಗೆ ಸುಮಾರಿಗೆ ಮಲ್ಪೆಯ ಶ್ರೀರಾಮ ಎಂಬ ಮೀನುಗಾರಿಕಾ ಬೋಟ್ನಲ್ಲಿ ಈ ಘಟನೆ ನಡೆದಿದೆೆ. ಅಪಾಯಕಾರಿಯಾದ ಅಳಿವೆ ಭಾಗದಲ್ಲಿ ಕಲ್ಲಿನ ಸಮೀಪಕ್ಕೆ ಬಂದು ನಿಂತಿತ್ತು. ಇದನ್ನು ಗಮನಿಸಿದ ಕರಾವಳಿ ಕಾವಲು ಪಡೆಯ ಪೊಲೀಸರು ಅಲ್ಲಿಗೆ ಹೋಗಿ, ಬೋಟ್ ಹಾಗೂ ಅದರಲ್ಲಿದ್ದ ಮೀನುಗಾರರನ್ನು ರಕ್ಷಣೆ ಮಾಡಿ ಮಲ್ಪೆ ಬಂದರಿಗೆ ಕರೆತಂದಿದ್ದಾರೆ.
ಇದನ್ನೂ ಓದಿ:ಕಾರು ಮಾರಾಟದಲ್ಲಿ ಹುಂಡೈಯನ್ನು ಮೀರಿಸಿದ ಟಾಟಾ
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.