![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Jan 3, 2022, 3:20 PM IST
ಶಿರಸಿ: ಮೂರು ವರ್ಷಗಳಕ್ಕಿಂತಲೂ ಹೆಚ್ಚು ಅನುಭವ ಹೊಂದಿದ ಅರ್ಹ ಉಪನ್ಯಾಸಕರನ್ನು ಖಾಯಂ ಗೊಳಿಸಿ ಎಂದು ನಗರದ ಮಾರಿಕಾಂಬಾ ಕಾಲೇಜ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಮನವಿ ಸಲ್ಲಿಸಿದರು.
ಅರ್ಹರಲ್ಲದವರಿಗೂ ಕಾಲಾವಕಾಶ ನೀಡಿ ಖಾಯಂ ಮಾಡುವುದು. ( ಶಂಕರ್ ರಾವ್ ರವರು ಖಾಯಂ ಗೊಳಿಸಿದಂತೆ ಅಥವಾ ಜೆ.ಇ.ಒ ದಲ್ಲಿ ಮಾಡಿದಂತೆ) ಅಸಾಧ್ಯ ವಾದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಅನುಭವದಿಂದಲೇ ಪ್ರೌಢಿಮೆ ಹಾಗೂ ಶಿಕ್ಷಣದ ಮಟ್ಟ ಹೆಚ್ಚುವುದರಿಂದ ಅನುಭವವನ್ನು ಮುಖ್ಯವಾಗಿಸಿಕೊಂಡು ಪ್ರತೀ ವರ್ಷಕ್ಕೆ 5 ಅಂಕವನ್ನು ನೀಡಿ ಗರಿಷ್ಠ 15ವರ್ಷಗಳ ವರೆಗೆ ಅನುವು ಮಾಡಿಕೊಟ್ಟು ಶಿಕ್ಷಕರ ನೇಮಕಾತಿ ಪರೀಕ್ಷೆಯಲ್ಲಿ ಉತ್ತೀರ್ಣವಾಗುವುದಕ್ಕೆ ಸಹಕರಿಸಬೇಕು. ಹೆಚ್ಚು ವಿದ್ಯಾರ್ಥಿಗಳು ಇರುವ ಮಾರಿಕಾಂಬಾ ಕಾಲೇಜ್ ನಲ್ಲಿ ಕಾರ್ಯಭಾರವೂ ಹೆಚ್ಚಿರುತ್ತದೆ. ಆ ಕಾರಣಕ್ಕಾಗಿ ಬೇರೆ ಕಾಲೇಜಿಗೆ ಹೋಲಿಸದೇ ನಮ್ಮ ವೇತನವನ್ನು ಹೆಚ್ಚಿಸ ಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ಈ ಸಂದರ್ಭದಲ್ಲಿ ಅತಿಥಿ ಉಪನ್ಯಾಸಕರುಗಳಾದ ಭವ್ಯಾ ಹಳೆಯೂರು ಸುಪ್ರೀಯಾ ಭಟ್, ದಿವ್ಯಾ ಶೇಟ್, ಆರತಿ ಭಟ್ಟ, ಕಾಂತಿ ಹೆಗಡೆ, ಮುಕಾಂಬೆ ನಾಯ್ಕ್, ಭಾರತಿ ನಾಯ್ಕ್ ಇದ್ದರು.
Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ
Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ
ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ
Dandeli: ಬರ್ಚಿ- ಗಣೇಶಗುಡಿ ರಸ್ತೆಯಲ್ಲಿ ದ್ವಿಚಕ್ರ ವಾಹನ ಸ್ಕಿಡ್, ಸವಾರನಿಗೆ ಗಾಯ
Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.