ಸುನೇಹಾಗೆ ನಾಲ್ಕು ಸ್ವ ರ್ಣ ಪದಕ
Team Udayavani, Jan 3, 2022, 9:33 PM IST
ದಾವಣಗೆರೆ: ಹೈದರಾಬಾದ್ನಲ್ಲಿರುವ ಪ್ರತಿಷ್ಠಿತ ರಾಷ್ಟ್ರೀಯ ಕಾನೂನು ವಿಶ್ವವಿದ್ಯಾನಿಲಯದ ಎನ್.ಎ.ಎಲ್.ಎಸ್.ಎ. ಆರ್( ನ್ಯಾಷನಲ್ ಅಕಾಡೆಮಿ ಆಫ್ ಲೀಗಲ್ ಸ್ಟಡೀಸ್ ಅಂಡ್ ರಿಸರ್ಚ್) ಕೋರ್ಸ್ನ ಅಂತಿಮ ಪರೀಕ್ಷೆಯಲ್ಲಿ ದಾವಣಗೆರೆಯ ಸುನೇಹಾ ಕಾಸಲ್ ನಾಲ್ಕು ಸ್ವರ್ಣ ಪದಕ ಪಡೆಯುವ ಮೂಲಕ ಉತ್ತಮ ಸಾಧನೆ ಮಾಡಿದ್ದಾರೆ.
ದಾವಣಗೆರೆಯ ಕಾಸಲ್ ಅರುಣ್ಕುಮಾರ್ ಮತ್ತು ಪದ್ಮಾ ಅರುಣ್ಕುಮಾರ್ರವರ ದ್ವಿತೀಯ ಪುತ್ರಿ ಸುನೇಹಾ ಕಾಸಲ್ ದಾವಣಗೆರೆಯ ದವಿಪೂರ್ವ ಶಿಕ್ಷಣ ಪಡೆದಿದ್ದರು. ರಾಷ್ಟ್ರ ಮಟ್ಟದ ಸ್ಪರ್ಧಾ ಪರೀಕ್ಷೆ ಕ್ಯಾಟ್ನಲ್ಲಿ ಅತ್ಯುñಮ ¤ ಸಾಧನೆಯೊಂದಿಗೆ ಕಾನೂನು ವಿಶ್ವ ವಿದ್ಯಾನಿಲಯದಲ್ಲಿಪ್ರವೇಶಪಡೆದಿದ್ದರು
. ಅಂತಾರಾಷ್ಟ್ರೀಯ ಮಾನ್ಯತೆ ಇರುವ ಕಾನೂನು ವಿಶ್ವವಿದ್ಯಾನಿಲಯದಲ್ಲಿ ಪ್ರವೇಶ ಪಡೆಯುವುದೇ ಒಂದು ಸಾಧನೆ ಎಂದು ಪರಿಗಣಿಸಲಾಗುತ್ತದೆ. ಅಂತಿಮಪರೀಕ್ಷೆಯಲ್ಲಿನಾಲ್ಕುಸ್ವರ್ಣ ಪದಕ ಪಡೆಯುವ ಗಮನಾರ್ಹ ಸಾಧನೆ ಮಾಡಿದ್ದಾರೆ. ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಇ.ವಿ. ರಮಣ ಅವರು ಸ್ವರ್ಣ ಪದಕ ಪ್ರದಾನ ಮಾಡಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಪ್ರಚೋದನಾತ್ಮಕ ಹೇಳಿಕೆ; ಹಿಂದೂ ಜಾಗರಣ ವೇದಿಕೆ ಮುಖಂಡ ಸತೀಶ್ ಪೂಜಾರಿ ಬಂಧನ
Davanagere; ಏಕಾಏಕಿ ಬಾರ್ ಗೆ ನುಗ್ಗಿ ಮದ್ಯ ಸೇವಿಸುತ್ತಿದ್ದ ವ್ಯಕ್ತಿಯ ಇರಿದು ಹ*ತ್ಯೆ
Davanagere: ಗಣೇಶ ಮೆರವಣಿಗೆ ಕಲ್ಲು ತೂರಾಟ ಪ್ರಕರಣದಲ್ಲಿ 14 ಆರೋಪಿಗಳಿಗೆ ನ್ಯಾಯಾಂಗ ಬಂಧನ
Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ
Nyamathi;ಕೊ*ಲೆ,ಇರಿ*ತ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಬಂಧನ
MUST WATCH
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಹೊಸ ಸೇರ್ಪಡೆ
Cm Siddaramaiah: ಅರ್ಕಾವತಿ ವಿಚಾರದಲ್ಲಿ ರಿಡೂ ಎಂದಿದ್ದು ನಾನಲ್ಲ ಸುಪ್ರೀಂ ಕೋರ್ಟ್
Kaup: ಪಾಂಗಾಳದಲ್ಲಿದೆ ಕೋಟಿ ಚೆನ್ನಯರು ಈಜಿದ ಕಟ್ಟಿಕೆರೆ
Kiccha Sudeep: ನಮ್ಮ ಚಿತ್ರರಂಗದ ಬಗ್ಗೆ ಹೆಮ್ಮೆ ಇದೆ: ಸುದೀಪ್
Panemangalore ಗ್ರಾಮ ಆಡಳಿತ ಕಚೇರಿ; ಶಿಥಿಲ ಕಟ್ಟಡದಲ್ಲೇ ಕಾರ್ಯಾಚರಣೆ
Belagavi; 2ಎ ಮೀಸಲಾತಿ ವಿಚಾರವಾಗಿ ಉಗ್ರ ಹೋರಾಟದ ಎಚ್ಚರಿಕೆ ನೀಡಿದ ಪಂಚಮಸಾಲಿ ಶ್ರೀ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.