ಜಿಲ್ಲಾದ್ಯಂತ ಮಕ್ಕಳ ಲಸಿಕಾಕರಣಕ್ಕೆ ಚಾಲನೆ
Team Udayavani, Jan 4, 2022, 2:59 PM IST
ದಾವಣಗೆರೆ:ಜಿಲ್ಲೆಯಲ್ಲಿರುವ15 ವರ್ಷ ಮೇಲ್ಪಟ್ಟ ಎಲ್ಲವಿದ್ಯಾರ್ಥಿಗಳೂ ಕೊರೊನಾ ಲಸಿಕೆ ಹಾಕಿಸಿಕೊಂಡಲ್ಲಿಮಾತ್ರ ಒಮಿಕ್ರಾನ್ ತಡೆಗಟ್ಟಲು ಸಾಧ್ಯ ಎಂದುದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಎಸ್.ಎ. ರವೀಂದ್ರನಾಥ್ ಅಭಿಪ್ರಾಯಪಟ್ಟರು.
ನಗರದ ಮೋತಿವೀರಪ್ಪ ಸರ್ಕಾರಿ ಕಾಲೇಜಿನಲ್ಲಿಸೋಮವಾರ ಆಯೋಜಿಸಿದ್ದ 15ರಿಂದ 18 ವರ್ಷದಒಳಗಿನ ವಿದ್ಯಾರ್ಥಿಗಳಿಗೆ ಕೊರೊನಾ ಲಸಿಕಾಅಭಿಯಾನದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿಕೊರೊನಾ, ಒಮಿಕ್ರಾನ್ ತಡೆಗಟ್ಟುವ ಉದ್ದೇಶದಿಂದಲೇಎಲ್ಲ ಕಿರಿಯ ವಯಸ್ಸಿನ ವಿದ್ಯಾರ್ಥಿಗಳಿಗೂಲಸಿಕೆ ನೀಡುವ ಅಭಿಯಾನ ರೂಪಿಸಲಾಗಿದೆ.ಕೇರಳ, ಮಹಾರಾಷ್ಟ್ರ, ಗೋವಾದಂತೆ ಒಮಿಕ್ರಾನ್ವಿಪರೀತವಾಗಿ ಹೆಚ್ಚುತ್ತಿದ್ದು ಎಲ್ಲರೂ ಮುಂಜಾಗ್ರತೆವಹಿಸಬೇಕು ಎಂದರು.
ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಮಾತನಾಡಿ,ಒಟ್ಟಾರೆ ಜಿಲ್ಲೆಯಲ್ಲಿ15 ರಿಂದ18 ವರ್ಷದ ಒಳಗಿನ88ಸಾವಿರ ವಿದ್ಯಾರ್ಥಿಗಳಿದ್ದಾರೆ. ಸದ್ಯ65 ಸಾವಿರ ಡೋಸ್ಲಸಿಕೆ ಲಭ್ಯವಿದೆ. ಎಲ್ಲಾ ತಾಲೂಕುಗಳು ಒಳಗೊಂಡಂತೆ503 ಕೇಂದ್ರಗಳಲ್ಲಿ ಲಸಿಕೆ ನೀಡಲು ಆಯೋಜನೆಮಾಡಲಾಗಿದೆ. ಮೊದಲ ಡೋಸ್ ನೀಡಿದ28 ದಿನಗಳನಂತರ ಎರಡನೇ ಡೋಸ್ ನೀಡಲಾಗುವುದು ಎಂದುತಿಳಿಸಿದರು.
ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆಇಳಿಮುಖವಾಗಿದೆ ಎಂಬ ಕಾರಣಕ್ಕೆ ಸಾರ್ವಜನಿಕರುಮಾಸ್ಕ್ ಧರಿಸದೇ ಇರುವುದು ಮತ್ತು ಸಾಮಾಜಿಕಅಂತರದ ಬಗ್ಗೆ ಅಲಕ್ಷé ಮಾಡಬಾರದು. ನಾಗರಿಕರುಸ್ವಯಂಪ್ರೇರಿತವಾಗಿ ಮಾಸ್ಕ್ ಧರಿಸಬೇಕು. ದಂಡವಿಧಿಸುತ್ತಾರೆ ಎಂಬ ಭಯಕ್ಕೆ ಧರಿಸುವ ಬದಲುಸ್ವಇಚ್ಛೆಯಿಂದ ಜಾಗೃತಿ ವಹಿಸಬೇಕು ಎಂದು ಮನವಿಮಾಡಿದರು.
ಮೇಯರ್ ಎಸ್.ಟಿ. ವೀರೇಶ್, ಸದಸ್ಯಕೆ. ಪ್ರಸನ್ನಕುಮಾರ್, ಜಿಲ್ಲಾ ಪಂಚಾಯತ್ ಮುಖ್ಯಕಾರ್ಯ ನಿರ್ವಾಹಣಾಧಿಕಾರಿ ಡಾ| ವಿಜಯಮಹಾಂತೇಶದಾನಮ್ಮನವರ್, ಮಹಾನಗರ ಪಾಲಿಕೆ ಆಯುಕ್ತವಿಶ್ವನಾಥ್ ಮುದಜ್ಜಿ, ಜಿಲ್ಲಾ ಆರೋಗ್ಯಾಧಿಕಾರಿಡಾ| ನಾಗರಾಜ, ಆರ್ಸಿಎಚ್ ಅಧಿಕಾರಿ ಡಾ|ಎಸ್. ಮೀನಾಕ್ಷಿ, ಪದವಿಪೂರ್ವ ಶಿಕ್ಷಣ ಇಲಾಖೆಉಪನಿರ್ದೇಶಕ ಎಂ. ಶಿವರಾಜು, ಮೋತಿ ವೀರಪ್ಪಕಾಲೇಜಿನ ಪ್ರಾಚಾರ್ಯ ಎಸ್. ಪಂಚಾಕ್ಷರಪ್ಪ, ಜಿಲ್ಲಾಮಟ್ಟದ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರುಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಏಕಾಏಕಿ ಬಾರ್ ಗೆ ನುಗ್ಗಿ ಮದ್ಯ ಸೇವಿಸುತ್ತಿದ್ದ ವ್ಯಕ್ತಿಯ ಇರಿದು ಹ*ತ್ಯೆ
Davanagere: ಗಣೇಶ ಮೆರವಣಿಗೆ ಕಲ್ಲು ತೂರಾಟ ಪ್ರಕರಣದಲ್ಲಿ 14 ಆರೋಪಿಗಳಿಗೆ ನ್ಯಾಯಾಂಗ ಬಂಧನ
Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ
Nyamathi;ಕೊ*ಲೆ,ಇರಿ*ತ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಬಂಧನ
Davanagere: ಗ್ಯಾರಂಟಿ ಯೋಜನೆಗಳು ಮತ ಪಡೆಯಲೆಂದೇ ರೂಪಿಸಿರುವ ಕಾರ್ಯಕ್ರಮ: ಕೋಡಿಹಳ್ಳಿ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Bullet Train; ಬೆಂಗಳೂರಿನಲ್ಲೇ ತಯಾರಾಗಲಿದೆ ದೇಶದ ಮೊದಲ ಬುಲೆಟ್ ರೈಲು?
Ma’nene;ಸ್ಮಶಾನದಲ್ಲಿದ್ದ ಶವ ಮನೆಗೆ ತಂದು ಸಂಭ್ರಮಿಸ್ತಾರೆ! ಇದು ವಿಚಿತ್ರ ಅಚ್ಚರಿ ಸಂಪ್ರದಾಯ
Karwar: ಮುಂಜಾನೆ ಮನೆಗೆ ನುಗ್ಗಿ ಉದ್ಯಮಿಯ ಹತ್ಯೆ ; ಪತ್ನಿಗೂ ಗಂಭೀರ ಗಾಯ
Duleep trophy: ಇಂಡಿಯಾ ಸಿ, ಬಿ ಮಧ್ಯೆ ಪ್ರಶಸ್ತಿಗೆ ಪೈಪೋಟಿ; ಯಾರಿಗೆ ಸಿಗಲಿದೆ ಟ್ರೋಫಿ?
Quad Summit; ನಾವು ಯಾರ ವಿರುದ್ದವೂ ಅಲ್ಲ…: ಕ್ವಾಡ್ ಸಭೆಯಲ್ಲಿ ಪ್ರಧಾನಿ ಮೋದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.