ಭಯ ಮುಕ್ತರಾಗಿ ಲಸಿಕೆ ಹಾಕಿಸಿಕೊಳ್ಳಿ
Team Udayavani, Jan 4, 2022, 3:06 PM IST
ಚಿತ್ರದುರ್ಗ: ಕೋವಿಡ್ನಿಂದ ಬಹಳಷ್ಟುನೋವು ಅನುಭವಿಸಿದ್ದೇವೆ. ಇನ್ನಾದರೂಎಚ್ಚೆತ್ತುಕೊಂಡು ಎಲ್ಲರೂ ಕಡ್ಡಾಯವಾಗಿಲಸಿಕೆ ಹಾಕಿಸಿಕೊಳ್ಳಬೇಕು ಎಂದು ಶಾಸಕಜಿ.ಎಚ್. ತಿಪ್ಪಾರೆಡ್ಡಿ ಕರೆ ನೀಡಿದರು. ಆರೋಗ್ಯ ಇಲಾಖೆ, ಜಿಲ್ಲಾಡಳಿತ, ಜಿಲ್ಲಾಪಂಚಾಯಿತಿ ಸಹಯೋಗದಲ್ಲಿ ಸೋಮವಾರಬಾಲಕಿಯರ ಸರ್ಕಾರಿ ಪದವಿಪೂರ್ವಕಾಲೇಜಿನಲ್ಲಿ 15ರಿಂದ 18 ವರ್ಷದೊಳಗಿನಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆಕೋವಿಡ್-19 ಲಸಿಕೆ ವಿತರಣೆ ಅಭಿಯಾನಕ್ಕೆ ಚಾಲನೆನೀಡಿ ಅವರು ಮಾತನಾಡಿದರು.ಸರ್ಕಾರ ಈವರೆಗೆ 148 ಕೋಟಿ ಡೋಸ್ಲಸಿಕೆಯನ್ನು ಉಚಿತವಾಗಿ ನೀಡಿದೆ.
ಪ್ರಧಾನಿ ನರೇಂದ್ರ ಮೋದಿಯವರು ಮಕ್ಕಳರಕ್ಷಣೆಗೆ ಮುಂದಾಗಿದ್ದಾರೆ. ಈ ನಿಟ್ಟಿನಲ್ಲಿ15ರಿಂದ 18 ವರ್ಷ ವಯೋಮಿತಿಯಮಕ್ಕಳಿಗೆ ಉಚಿತವಾಗಿ ಕೋವಿಡ್ಲಸಿಕೆ ನೀಡಲಾಗುತ್ತಿದೆ. ಅರ್ಹರೆಲ್ಲರೂಲಸಿಕೆ ಹಾಕಿಸಿಕೊಂಡು ಕೋವಿಡ್ನಿಂದಮುಕ್ತರಾಗಬೇಕು. ಕೋವಿಡ್ ಲಸಿಕಾಅಭಿಯಾನವನ್ನು ಯಶಸ್ವಿಗೊಳಿಸಬೇಕುಎಂದರು.ಕೋವಿಡ್ ರೂಪಾಂತರಗೊಳ್ಳುತ್ತಿದ್ದು,ಇದೀಗ ಒಮಿಕ್ರಾನ್ ಆವರಿಸಿದೆ.
ಇದನ್ನುಹೊಡೆದೋಡಿಸಲು ನಾವು ಸಜ್ಜಾಗಬೇಕು.ಕೋವಿಡ್ ಲಸಿಕೆಯಿಂದ ಯಾವುದೇ ಅಡ್ಡಪರಿಣಾಮ ಇಲ್ಲ. ಭಯಪಡದೆ ಎಲ್ಲರೂಕೋವಿಡ್ ಲಸಿಕೆ ಪಡೆದು ಸರ್ಕಾರದಮಾರ್ಗಸೂಚಿಯಂತೆ ಕಡ್ಡಾಯವಾಗಿ ಮಾಸ್ಕ್ಮತ್ತು ಸ್ಯಾನಿಟೈಸರ್ ಬಳಸುವ ಮೂಲಕರಕ್ಷಣೆ ಪಡೆಯಬೇಕು ಎಂದು ತಿಳಿಸಿದರು.ವಿಧಾನ ಪರಿಷತ್ ಸದಸ್ಯಕೆ.ಎಸ್. ನವೀನ್ಮಾತನಾಡಿ,ಕೋವಿಡ್ಲಸಿಕೆಸುರಕ್ಷಿತವಾಗಿದ್ದುಭಯಪಡುವ ಅಗತ್ಯವಿಲ್ಲ. ಎಲ್ಲರೂ ಲಸಿಕೆಪಡೆದು ಕೋವಿಡ್ನಿಂದ ರಕ್ಷಣೆ ಪಡೆಯಲುಮುಂದಾಗಬೇಕು.
ಕೋವಿಡ್ ನಿಯಂತ್ರಣಕ್ಕೆರಾಯಬಾರಿಗಳಂತೆ ಮಕ್ಕಳು ಕೆಲಸಮಾಡಬೇಕು. ತಂದೆ-ತಾಯಿ, ಪೋಷಕರು,ಕುಟುಂಬದ ಸದಸ್ಯರು ಮನೆಯಿಂದ ಹೊರಗೆತೆರಳುವ ಸಂದರ್ಭದಲ್ಲಿ ಅವರಿಗೆ ಕೋವಿಡ್ನಿಯಮಾವಳಿಗಳನ್ನು ತಿಳಿಸುವ ಕೆಲಸಮಾಡುವಂತೆ ಸಲಹೆ ನೀಡಿದರು.ಡಿಎಚ್ಒ ಡಾ| ರಂಗನಾಥ್ ಮಾತನಾಡಿ,ಲಸಿಕಾ ಅಭಿಯಾನಕ್ಕೆ ಮುನ್ನ ಸಂಬಂಧಿಸಿದವೈದ್ಯಾಧಿಕಾರಿಗಳು, ಆರೋಗ್ಯ ಇಲಾಖೆಯಎಲ್ಲಾ ಸಿಬ್ಬಂದಿಗಳು, ಶಾಲಾ ಶಿಕ್ಷಕರು, ಆಶಾಮತ್ತು ಅಂಗನವಾಡಿ ಕಾರ್ಯಕರ್ತೆಯರಿಗೆತರಬೇತಿ ನೀಡಲಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಕವಿತಾಎಸ್. ಮನ್ನಿಕೇರಿ, ಜಿಲ್ಲಾ ಪಂಚಾಯಿತಿಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ|ಕೆ. ನಂದಿನಿದೇವಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ. ರಾಧಿಕಾ, ಜಿಲ್ಲಾ ಆರ್ಸಿಎಚ್ ಅಧಿಕಾರಿ ಡಾ| ಕುಮಾರಸ್ವಾಮಿ, ತಹಶೀಲ್ದಾರ್ಸತ್ಯನಾರಾಯಣ, ಜಿಲ್ಲಾ ಶಸ್ತ್ರಚಿಕಿತ್ಸಕಬಸವರಾಜ್, ತಾಲೂಕು ಆರೋಗ್ಯಾಧಿಕಾರಿಡಾ| ಬಿ.ವಿ. ಗಿರೀಶ್, ಕ್ಷೇತ್ರ ಶಿಕ್ಷಣಾಧಿಕಾರಿಬಸವರಾಜಯ್ಯ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಣ್ಣ-ಮಧ್ಯಮ ಕೈಗಾರಿಕೆಗೆ ಸಿಗಲಿ ಪ್ರೋತ್ಸಾಹ-ಸಂಸದ ಗೋವಿಂದ ಕಾರಜೋಳ
ಮಳೆ ಬಂದರೆ ಸೋರುತ್ತೆ ಕುಂಬಾರಹಟ್ಟಿ ಶಾಲೆ; ಹೊಸ ಆರ್ ಸಿಸಿ ಕೊಠಡಿಯೂ ಶಿಥಿಲ
Renukaswamy Case: ಮಗ ಬೇಡಿಕೊಂಡ ಫೋಟೋ ನೋಡಲಾರೆ: ತಾಯಿ ರತ್ನಪ್ರಭಾ ಕಣ್ಣೀರು
Sirigere: ಶವ ಸಾಗಿಸುತ್ತಿದ್ದ ಆಂಬುಲೆನ್ಸ್ ಲಾರಿಗೆ ಡಿಕ್ಕಿ.. ಓರ್ವ ಮೃತ್ಯು, ಇಬ್ಬರಿಗೆ ಗಾಯ
Darshan ಫೋಟೋ ವೈರಲ್;ಕಣ್ಣೀರಿಟ್ಟ ರೇಣುಕಾಸ್ವಾಮಿ ತಂದೆ: ಸಿಬಿಐ ತನಿಖೆಗೆ ಒತ್ತಾಯ
MUST WATCH
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಹೊಸ ಸೇರ್ಪಡೆ
Shimoga; ಎಲ್ಲರ ಮನ ಗೆದ್ದಿದ್ದ ಇಟ್ಟಿಗೆ ಹಳ್ಳಿಯ ʼ108 ಆಂಬುಲೆನ್ಸ್ʼ ಹೋರಿ ಇನ್ನಿಲ್ಲ…!
KS Eshwarappa: ಸಿದ್ದರಾಮಯ್ಯ ರಾಜೀನಾಮೆ ಕೊಡುತ್ತಾರೋ,ಇಲ್ಲ ಜೈಲಿಗೆ ಹೋಗುತ್ತಾರೋ ಗೊತ್ತಿಲ್ಲ
Cm Siddaramaiah: ಅರ್ಕಾವತಿ ವಿಚಾರದಲ್ಲಿ ರಿಡೂ ಎಂದಿದ್ದು ನಾನಲ್ಲ, ಸುಪ್ರೀಂ ಕೋರ್ಟ್
Kaup: ಪಾಂಗಾಳದಲ್ಲಿದೆ ಕೋಟಿ ಚೆನ್ನಯರು ಈಜಿದ ಕಟ್ಟಿಕೆರೆ
Kiccha Sudeep: ನಮ್ಮ ಚಿತ್ರರಂಗದ ಬಗ್ಗೆ ಹೆಮ್ಮೆ ಇದೆ: ಸುದೀಪ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.