ಗಂಗಾವತಿ ನಗರಸಭೆ ಸಾಮಾನ್ಯ ಸಭೆಯಲ್ಲಿ ಪೊಲೀಸರು: ಸದಸ್ಯರ ಆಕ್ರೋಶ


Team Udayavani, Jan 5, 2022, 1:03 PM IST

11pilice

ಗಂಗಾವತಿ: ಬಿಪಿನ್ ರಾವತ್ ವೃತ್ತ ನಾಮಕರಣ ಮತ್ತು ಉದ್ಘಾಟನೆಗೆ ಸಂಬಂಧಪಟ್ಟಂತೆ ನಗರಸಭೆಯ ತುರ್ತು ಸಭೆಗೆ ಪೊಲೀಸರನ್ನು ಆಹ್ವಾನಿಸಿದ್ದಕ್ಕೆ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದ ಘಟನೆ ಬುಧವಾರ ಮಂಥನ ಸಭಾಂಗಣದಲ್ಲಿ ನಡೆದಿದೆ.

ನಗರದಲ್ಲಿರುವ ವೃತ್ತಗಳು ಹಾಗೂ ವಾರ್ಡ್ ಗಳ ನಾಮಫಲಕಗಳ ತೆರವು ಹಾಗೂ ಸಕ್ರಮಗೊಳಿಸುವ ಕುರಿತು ಕರೆದ ಸಭೆಯಲ್ಲಿ ಪೊಲೀಸರನ್ನು ಕುಳ್ಳಿರಿಸಿದ್ದು ಆಕ್ರೋಶ ಕಾರಣವಾಗಿದೆ.

ಸದಸ್ಯರಾದ ಶಾಮೀದ್ ಮನಿಯಾರ್ ಹಾಗೂ ಸೋಮನಾಥ ಭಂಡಾರಿ ಸೇರಿ ಅನೇಕರು ಪೊಲೀಸರನ್ನು ಸಭೆಗೆ ಕರೆಸಿದ ಔಚಿತ್ಯದ ಬಗ್ಗೆ ಪೌರಾಯುಕ್ತರಲ್ಲಿ ಪ್ರಶ್ನೆ ಮಾಡಿದರು. ಸಾಮಾನ್ಯ ಸಭೆಗೆ ಪೊಲೀಸರು ಬರಬಾರದು ಇದರಿಂದ ಸದಸ್ಯರ ಹಕ್ಕು ಚ್ಯುತಿಯಾಗುತ್ತದೆ. ಪೌರಾಯುಕ್ತರು ಯಾಕೆ ಹೀಗೆ ಮಾಡಿದರು ಎಂದು ಪ್ರಶ್ನಿಸಿದರು.

ಈ ಮಧ್ಯೆ ಪೌರಾಯುಕ್ತ ಅರವಿಂದ ಜಮಖಂಡಿ ಮಾತನಾಡಿ, ಕೆಲವು ಮಾಹಿತಿಯನ್ನು ಪಡೆಯಲು ಪೊಲೀಸರು ಸಭೆಯಲ್ಲಿ ಹಾಜರಿದ್ದಾರೆ ಅವರ ಕರ್ತವ್ಯ ಶುರುಮಾಡುತ್ತಾರೆ ದಯವಿಟ್ಟು ಇದನ್ನ ಪ್ರಶ್ನಿಸಬಾರದು ಎಂದರು.

ನಂತರ ಬಿಪಿನ್ ರಾವತ್ ಹಾಗೂ ಇತರ ಅರ್ಥಗಳ ಬಗ್ಗೆ ಸದಸ್ಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರಿಂದ ಸಭೆಯಲ್ಲಿ ಗೊಂದಲದ ವಾತಾವರಣ ಮೂಡಿತು.

ಟಾಪ್ ನ್ಯೂಸ್

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangavati: 15 ದಿನದಲ್ಲೇ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು…

Gangavati: 15 ದಿನದಲ್ಲೇ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು…

Gangavathi: ಬ್ರಹ್ಮಾವರ ಮೂಲದ ದೇಗುಲ ಕಟ್ಟಡ ಎಂಜಿನಿಯರ್‌ ಕೊಪ್ಪಳದಲ್ಲಿ ಆತ್ಮಹ*ತ್ಯೆ

Gangavathi: ಬ್ರಹ್ಮಾವರ ಮೂಲದ ದೇಗುಲ ಕಟ್ಟಡ ಎಂಜಿನಿಯರ್‌ ಕೊಪ್ಪಳದಲ್ಲಿ ಆತ್ಮಹ*ತ್ಯೆ

13(1

Tawargera: ಲಾರಿ-ಬುಲೆರೋ ವಾಹನ ಡಿಕ್ಕಿ; ಇಬ್ಬರು ಸಾವು

12-

Kanakagiri: ಬ್ಯಾಂಕಿನಲ್ಲಿಯೇ ವೃದ್ಧ ಗ್ರಾಹಕನ ಹಣ ಎಗರಿಸಿದ ಖದೀಮರು

Shivaraj-Tangadagi

Koppal: ರಾಜ್ಯದಲ್ಲಿ ನಾವು ಸ್ಟ್ರಾಂಗ್‌ ಇದ್ದಿದ್ದರಿಂದ ಇವಿಎಂ ಕಿತಾಪತಿ ನಡೆದಿಲ್ಲ; ತಂಗಡಗಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.