ಟಿ20 ಕ್ರಿಕೆಟ್ ಗೆ ಹೊಸ ನಿಯಮಗಳನ್ನು ರೂಪಿಸಿದ ಐಸಿಸಿ: ಬೌಲರ್ ಗಳಿಗೆ ಮತ್ತಷ್ಟು ಸಂಕಷ್ಟ!


Team Udayavani, Jan 7, 2022, 12:37 PM IST

ಟಿ20 ಕ್ರಿಕೆಟ್ ಗೆ ಹೊಸ ನಿಯಮಗಳನ್ನು ರೂಪಿಸಿದ ಐಸಿಸಿ: ಬೌಲರ್ ಗಳಿಗೆ ಮತ್ತಷ್ಟು ಸಂಕಷ್ಟ!

ದುಬೈ: ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ (ಐಸಿಸಿ) ಯು ಟಿ20 ಮಾದರಿ ಕ್ರಿಕೆಟ್ ಪಂದ್ಯಗಳಿಗೆ ಹೊಸ ನಿಯಮಗಳನ್ನು ರೂಪಿಸಿದೆ. ಶುಕ್ರವಾರ ಈ ಬಗ್ಗೆ ಅಧಿಕೃತ ಮಾಹಿತಿ ನೀಡಿದ್ದು, ಸ್ಲೋ ಓವರ್ ರೇಟ್ ತಪ್ಪಿಸಲು ಐಸಿಸಿ ಹೊಸ ನಿಯಮವನ್ನು ತಂದಿದೆ.

ಸ್ಲೋ ಓವರ್ ಹೊಂದಿದ ಇನ್ನಿಂಗ್ಸ್ ನ ಉಳಿದ ಓವರ್ ನಲ್ಲಿ ಕಡಿಮೆ ಫೀಲ್ಡರ್ ಗೆ ಅವಕಾಶ ಮತ್ತು ಡ್ರಿಂಕ್ಸ್ ಬ್ರೇಕ್ ಕುರಿತಾಗಿ ಹೊಸ ನಿಯಮಗಳನ್ನು ಐಸಿಸಿ ಪ್ರಕಟ ಮಾಡಿದೆ.

“ಓವರ್ ರೇಟ್ ನಿಯಮಾವಳಿ ಪ್ರಕಾರ ಫೀಲ್ಡಿಂಗ್ ತಂಡವು ಇನ್ನಿಂಗ್ಸ್‌ನ ಅಂತಿಮ ಓವರ್‌ನ ಮೊದಲ ಚೆಂಡನ್ನು ಇನ್ನಿಂಗ್ಸ್‌ ನ ಅಂತ್ಯಕ್ಕೆ ನಿಗದಿತ ಅಥವಾ ಮರುನಿಗದಿಪಡಿಸಿದ ಸಮಯದೊಳಗೆ ಬೌಲ್ ಮಾಡುವ ಸ್ಥಿತಿಯಲ್ಲಿರಬೇಕು” ಎಂದು ಐಸಿಸಿ ಹೇಳಿದೆ.

“ಒಂದು ವೇಳೆ ತಂಡವು ಈ ಸ್ಥಿತಿಯಲ್ಲಿ ಇರದಿದ್ದರೆ, ದಂಡದ ರೂಪದಲ್ಲಿ ಇನ್ನಿಂಗ್ಸ್ ನ ಉಳಿದ ಓವರ್ ಗಳಲ್ಲಿ 30 ಯಾರ್ಡ್ ಸರ್ಕಲ್ ನಿಂದ ಹೊರಗಡೆ ಓರ್ವ ಫೀಲ್ಡರ್ ಕಡಿಮೆ ನಿಲ್ಲಬೇಕಾಗುತ್ತದೆ” ಎಂದು ಐಸಿಸಿ ಹೇಳಿದೆ.

ಇದನ್ನೂ ಓದಿ:ರಿಷಭ್ ಪಂತ್ ಜೊತೆ ಮಾತನಾಡುವ ಅಗತ್ಯವಿದೆ: ಕೋಚ್ ರಾಹುಲ್ ದ್ರಾವಿಡ್

ಐಸಿಸಿಯ ಕ್ರಿಕೆಟ್ ಕಮಿಟಿಯು ಈ ನಿಯಮಗಳನ್ನು ರೂಪಿಸಿದೆ. ಇದಲ್ಲದೆ ಇನ್ನಿಂಗ್ಸ್ ನ ಮಧ್ಯದಲ್ಲಿ ಎರಡೂವರೆ ನಿಮಿಷಗಳ ಡ್ರಿಂಕ್ಸ್ ಬ್ರೇಕ್ ತೆಗೆದುಕೊಳ್ಳಲು ಅನುಮತಿ ನೀಡಲಾಗಿದೆ.

ಈ ನಿಯಮಗಳು ಜನವರಿ 16ರಿಂದ ಜಮೈಕಾದಲ್ಲಿ ನಡೆಯಲಿರುವ ವೆಸ್ಟ್ ಇಂಡೀಸ್ ಮತ್ತು ಐರ್ಲೆಂಡ್ ಪಂದ್ಯದಿಂದ ಜಾರಿಗೆ ಬರಲಿದೆ.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

Mujeeb joins Mumbai Indians team in place of another Afghan bowler

‌IPL 2025: ಮತ್ತೊಬ್ಬ ಅಫ್ಘಾನಿ ಬೌಲರ್‌ ಬದಲು ಮುಂಬೈ ಇಂಡಿಯನ್ಸ್‌ ತಂಡದ ಸೇರಿದ ಮುಜೀಬ್

ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್‌

ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್‌

Team India: ‘We are not actors..’: Ashwin criticizes Team India’s superstar culture

Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್‌ಸ್ಟಾರ್‌ ಸಂಸ್ಕೃತಿ ಟೀಕಿಸಿದ ಅಶ್ವಿನ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.