![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jan 7, 2022, 7:06 PM IST
ಸುರತ್ಕಲ್: ಇಲ್ಲಿ ಶುಕ್ರವಾರ ನಡೆಯುತ್ತಿದ್ದ ಬ್ಲಾಕ್ ಕಾಂಗ್ರೆಸ್ ಅಲ್ಪ ಸಂಖ್ಯಾತ ಘಟಕ ಪದ ಗ್ರಹಣ ಸಮಾರಂಭದ ವೇಳೆ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿ ಬಂಧನಕ್ಕೆ ಒಳಗಾದರು.
ಪಂಜಾಬ್ ನಲ್ಲಿ ಅಲ್ಲಿನ ಸರಕಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅವರ ಕಾರಿನಲ್ಲಿ ಅರ್ಧ ತಾಸು ಕಾಯುವಂತೆ ಮಾಡಿದ ಘಟನೆಗೆ ಆಕ್ರೋಶ ವ್ಯಕ್ತ ಪಡಿಸಿದರು.
ಪಂಜಾಬ್ ಗೆ ಪ್ರಧಾನಿಗಳು ಇನ್ನೂ ಹೋಗುತ್ತಾರೆ ತಡೆಯುವ ತಾಕತ್ತಿದೆಯೇಎಂದು ಯುವ ಮೋರ್ಚಾ ಅಧ್ಯಕ್ಷ ಭರತ್ ರಾಜ್ ಕೃಷ್ಣಾಪುರ ಸವಾಲು ಹಾಕಿದರು.
ದಿವಂಗತ ಇಂದಿರಾ ಗಾಂಧಿ ಅವರು ಅವರ ಅಂಗರಕ್ಷಕರಿಂದ ಹತ್ಯೆಗೆ ಒಳಗಾದಾಗ ನಾವು ಆಘಾತ ವ್ಯಕ್ತ ಪಡಿಸಿದ್ದೇವೆ.ನಮ್ಮ ನೋವು ತೋಡಿಕೊಂಡಿದ್ದೇವೆ. ಪ್ರಧಾನಿ ಹುದ್ದೆಗೆ ಕಾಂಗ್ರೆಸ್ ಅವಮಾನ ಎಸಗಿದೆ ಎಂದು ಮಾಜಿ ಮೇಯರ್ ಗಣೇಶ್ ಹೊಸಬೆಟ್ಟು ಆಕ್ರೋಶ ವ್ಯಕ್ತ ಪಡಿಸಿದರು.
ಕಾರ್ಯಕ್ರಮಕ್ಕೆ ಪ್ರತಿಭಟನೆ ಮೂಲಕ ಅಡ್ಡಿಪಡಿಸಲು ಬಂದಾಗ ಕಾಂಗ್ರೆಸ್ ಕಾರ್ಯಕರ್ತರು ಕ್ರಿಯೆಗೆ ಪ್ರತಿಕ್ರಿಯೆ ತೋರಿದರು.
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.