ಅವಧಿಗೂ ಮೊದಲೇ ಮೂವರು ಆಟಗಾರರ ನಿಷೇಧ ತೆರವು ಮಾಡಿದ ಶ್ರೀಲಂಕಾ ಕ್ರಿಕೆಟ್


Team Udayavani, Jan 8, 2022, 1:31 PM IST

ಅವಧಿಗೂ ಮೊದಲೇ ಮೂವರು ಆಟಗಾರರ ನಿಷೇಧ ತೆರವು ಮಾಡಿದ ಶ್ರೀಲಂಕಾ ಕ್ರಿಕೆಟ್

ಕೊಲಂಬೋ: ಇಂಗ್ಲೆಂಡ್ ಪ್ರವಾಸದ ವೇಳೆ ಬಯೋ ಬಬಲ್ ಉಲ್ಲಂಘನೆ ಮಾಡಿದ ಆರೋಪದಡಿ ಒಂದು ವರ್ಷ ನಿಷೇಧ ಶಿಕ್ಷೆಗೆ ಒಳಗಾಗಿದ್ದ ಮೂವರು ಆಟಗಾರರ ನಿಷೇಧವನ್ನು ಶ್ರೀಲಂಕಾ ಕ್ರಿಕೆಟ್ ತೆರವು ಮಾಡಿದೆ.

ತಕ್ಷಣವೇ ಜಾರಿಗೆ ಬರುವಂತೆ ದನುಷ್ಕಾ ಗುಣತಿಲಕ, ಕುಸಾಲ್ ಮೆಂಡಿಸ್ ಮತ್ತು ನಿರೋಶನ್ ಡಿಕ್ವೆಲ್ಲಾ ಮೇಲೆ ವಿಧಿಸಲಾಗಿದ್ದ ಒಂದು ವರ್ಷದ ಅಮಾನತು ರದ್ದುಗೊಳಿಸಿದೆ.

“ಎಲ್‌ಪಿಎಲ್ 2021 ರ ತೀರ್ಮಾನಕ್ಕೆ ಅನುಸಾರವಾಗಿ ಮೂರು ಆಟಗಾರರು ಶ್ರೀಲಂಕಾ ಕ್ರಿಕೆಟ್‌ಗೆ ತಮ್ಮ ಮೇಲೆ ವಿಧಿಸಲಾದ ನಿಷೇಧವನ್ನು ತೆಗೆದುಹಾಕಲು ಮಾಡಿದ ಮನವಿಯ ನಂತರ ಇತ್ತೀಚಿನ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ” ಎಂದು ಶ್ರೀಲಂಕಾ ಕ್ರಿಕೆಟ್ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಇದನ್ನೂ ಓದಿ:ನಟನಾಗಿ ನನ್ನ ವ್ಯಾಪ್ತಿಯನ್ನು ವಿಸ್ತರಿಸಿಕೊಳ್ಳಬೇಕು.. ಸಿನಿ ದುನಿಯಾದಲ್ಲಿ ಸಲಗ ಮಾತು…

ಆಟಗಾರರ ಮನವಿಯನ್ನು ಅನುಸರಿಸಿ, ಅಮಾನತು ಅವಧಿಯಲ್ಲಿ ಅವರಿಗೆ ಕೌನ್ಸೆಲಿಂಗ್ ನೀಡಲು ಮಂಡಳಿಯು ನೇಮಿಸಿದ ವೈದ್ಯರಿಂದ ಶ್ರೀಲಂಕಾ ಕ್ರಿಕೆಟ್ ಅವರ ವರದಿಗಳನ್ನು ಪಡೆದುಕೊಂಡಿತ್ತು, ನಂತರ ಆಟಗಾರರ ಮನವಿಯನ್ನು ಪರಿಗಣಿಸಿ ನಿಷೇಧದ ಉಳಿದ ಭಾಗವನ್ನು ಅಮಾನತುಗೊಳಿಸಿದೆ.

2021ರ ಇಂಗ್ಲೆಂಡ್ ಸರಣಿಯ ವೇಳೆ ದನುಷ್ಕಾ ಗುಣತಿಲಕ, ಕುಸಾಲ್ ಮೆಂಡಿಸ್ ಮತ್ತು ನಿರೋಶನ್ ಡಿಕ್ವೆಲ್ಲಾ ಅವರು ಬಯೋ ಬಬಲ್ ಉಲ್ಲಂಘಿಸಿ ಡುರ್ಹಮ್ ನಲ್ಲಿ ತಿರುಗಾಟ ನಡೆಸಿರುವುದು ಪತ್ತೆಯಾಗಿತ್ತು. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಶ್ರೀಲಂಕಾ ಕ್ರಿಕೆಟ್ ಮಂಡಳಿ ಮೂವರು ಆಟಗಾರರಿಗೆ ಒಂದು ವರ್ಷದ ನಿಷೇಧ ಹೇರಿತ್ತು.

ಟಾಪ್ ನ್ಯೂಸ್

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

Mujeeb joins Mumbai Indians team in place of another Afghan bowler

‌IPL 2025: ಮತ್ತೊಬ್ಬ ಅಫ್ಘಾನಿ ಬೌಲರ್‌ ಬದಲು ಮುಂಬೈ ಇಂಡಿಯನ್ಸ್‌ ತಂಡದ ಸೇರಿದ ಮುಜೀಬ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.