ಕರ್ನಾಟಕ ಸೇರಿ ಎಂಟು ರಾಜ್ಯಗಳಲ್ಲಿ ಶೇ.5ಕ್ಕಿಂತ ಅಧಿಕ ಪಾಸಿಟಿವಿಟಿ ದರ: ಕೇಂದ್ರದ ಎಚ್ಚರಿಕೆ

ವಿಶ್ವಾದ್ಯಂತ ಒಂದೇ ದಿನದಲ್ಲಿ 31.59 ಲಕ್ಷ ಕೋವಿಡ್ ಪ್ರಕರಣ ವರದಿಯಾಗಿರುವುದಾಗಿ ತಿಳಿಸಿದ್ದಾರೆ.

Team Udayavani, Jan 12, 2022, 5:48 PM IST

ಕರ್ನಾಟಕ ಸೇರಿ ಎಂಟು ರಾಜ್ಯಗಳಲ್ಲಿ ಶೇ.5ಕ್ಕಿಂತ ಅಧಿಕ ಪಾಸಿಟಿವಿಟಿ ದರ: ಕೇಂದ್ರದ ಎಚ್ಚರಿಕೆ

ನವದೆಹಲಿ: ವಿಶ್ವಾದ್ಯಂತ ಕೋವಿಡ್ 19 ಸೋಂಕು ಪ್ರಕರಣ ಕ್ಷಿಪ್ರವಾಗಿ ಹರಡುತ್ತಿರುವುದಾಗಿ ಎಚ್ಚರಿಸಿರುವ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ, ಭಾರತದ ಸುಮಾರು 300 ಜಿಲ್ಲೆಗಳಲ್ಲಿ ಪಾಸಿಟಿವಿಟಿ ದರ ಶೇ.5ಕ್ಕಿಂತಲೂ ಹೆಚ್ಚಾಗಿರುವುದಾಗಿ ತಿಳಿಸಿದೆ.

ಇದನ್ನೂ ಓದಿ:ಸಂಕ್ರಾಂತಿ ಬಳಿಕ ದೇವೇಗೌಡರ ದತ್ತು ಪುತ್ರ ದತ್ತ ಕಾಂಗ್ರೆಸ್‌ನತ್ತ?

ಆರೋಗ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿ ಲವ್ ಅಗರ್ವಾಲ್ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡುತ್ತ, 159 ದೇಶಗಳಲ್ಲಿ ಕೋವಿಡ್ 19 ಸೋಂಕು ಪ್ರಕರಣ ಭಾರೀ ಹೆಚ್ಚಳವಾಗಿದೆ. ಯುರೋಪ್ ನ ಎಂಟು ದೇಶಗಳಲ್ಲಿ ಕಳೆದ ಎರಡು ವಾರಕ್ಕಿಂತಲೂ ಎರಡು ಪಟ್ಟು ಅಧಿಕ ಪ್ರಕರಣ ಪತ್ತೆಯಾಗಿರುವುದಾಗಿ ವರದಿ ವಿವರಿಸಿದೆ.

ಜಾಗತಿಕವಾಗಿ ಕೋವಿಡ್ ಪ್ರಕರಣಗಳ ಸಂಖ್ಯೆ ಜನವರಿ 10ರಿಂದ ಏರಿಕೆಯಾಗತೊಡಗಿದ್ದು, ವಿಶ್ವಾದ್ಯಂತ ಒಂದೇ ದಿನದಲ್ಲಿ 31.59 ಲಕ್ಷ ಕೋವಿಡ್ ಪ್ರಕರಣ ವರದಿಯಾಗಿರುವುದಾಗಿ ತಿಳಿಸಿದ್ದಾರೆ.

ಭಾರತದಲ್ಲಿಯೂ ಕೋವಿಡ್ ಪ್ರಕರಣ ಹೆಚ್ಚಳವಾಗುತ್ತಿರುವುದರ ಕುರಿತು ಕಳವಳ ವ್ಯಕ್ತಪಡಿಸಿದ ಅಗರ್ವಾಲ್, ಜನವರಿ 12ರಂದು ಭಾರತದಲ್ಲಿ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 9,55,319ಕ್ಕೆ ಏರಿಕೆಯಾಗಿದೆ.

ದೇಶದ 300 ಜಿಲ್ಲೆಗಳಲ್ಲಿ ವಾರದ ಪ್ರಕರಣಗಳ ಪಾಸಿಟಿವಿಟಿ ದರ ಶೇ.5ಕ್ಕಿಂತಲೂ ಹೆಚ್ಚಳವಾಗಿದೆ. ಮಹಾರಾಷ್ಟ್ರ, ಪಶ್ಚಿಮಬಂಗಾಳ, ದೆಹಲಿ, ತಮಿಳುನಾಡು, ಕರ್ನಾಟಕ, ಉತ್ತರಪ್ರದೇಶ, ಕೇರಳ ಮತ್ತು ಗುಜರಾತ್ ಸೇರಿದಂತೆ ಎಂಟು ರಾಜ್ಯಗಳಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಭಾರೀ ಪ್ರಮಾಣದಲ್ಲಿ ಹೆಚ್ಚಳವಾಗುತ್ತಿದೆ ಎಂದು ಅಗರ್ವಾಲ್ ಎಚ್ಚರಿಸಿದ್ದಾರೆ.

ದೇಶದಲ್ಲಿ ಕಳೆದ 24ಗಂಟೆಯಲ್ಲಿ 407 ಒಮಿಕ್ರಾನ್ ಪ್ರಕರಣ ಪತ್ತೆಯಾಗಿದ್ದು, ಇದರೊಂದಿಗೆ ಒಮಿಕ್ರಾನ್ ಪ್ರಕರಣಗಳ ಒಟ್ಟು ಸಂಖ್ಯೆ 4,868ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.