ಪಾಕ್ಗೆ ಬೇಕಂತೆ ಭಾರತದ ಜೊತೆ “ಉತ್ತಮ ಆರ್ಥಿಕ ಸಂಬಂಧ’
ಶೀಘ್ರದಲ್ಲಿಯೇ ಪ್ರಕಟವಾಗಲಿರುವ ರಾಷ್ಟ್ರೀಯ ಭದ್ರತಾ ನೀತಿಯಲ್ಲಿ ಉಲ್ಲೇಖ
Team Udayavani, Jan 13, 2022, 7:25 AM IST
ನವದೆಹಲಿ: ಭಾರತದ ಜತೆಗೆ ಯಾವತ್ತೂ ಕಾಲು ಕೆರೆದುಕೊಂಡು ಬರುವ ಪಾಕಿಸ್ತಾನ ಇದೀಗ “ಮಧುರ ಬಾಂಧವ್ಯ’ದ ಮಾತುಗಳನ್ನಾಡುತ್ತಿದೆ.
ಜಮ್ಮು ಮತ್ತು ಕಾಶ್ಮೀರ ನಮ್ಮದು ಎಂದು ಹೇಳಿಕೊಳ್ಳುತ್ತಿರುವ ಪಾಕಿಸ್ತಾನ ಇದುವರೆಗೆ, ಭಾರತದ ಜತೆಗೆ ಹೊಂದಿರುವ ಭಿನ್ನಾಭಿಪ್ರಾಯಗಳ ಪಟ್ಟಿಯಲ್ಲಿ ಕಾಶ್ಮೀ ರಕ್ಕೇ ಮೊದಲ ಸ್ಥಾನ ನೀಡಿತ್ತು. ಈಗ ಅದಕ್ಕೆ ಎರಡನೇ ಹಂತದ ಪ್ರಾಶಸ್ತ್ಯ ನೀಡಲು ಯೋಜಿಸಿದೆ.
ಈ ಬಗ್ಗೆ ಅಧಿಕೃತ ಘೋಷಣೆ ಆಗಿಲ್ಲ ಎನ್ನುವುದು ಗಮನಾರ್ಹ. ಹಲವು ರೀತಿಯ ಆರ್ಥಿಕ ಸಂಕಷ್ಟಕ್ಕೆ ಈಡಾಗಿರುವ ಪಾಕಿಸ್ತಾನ, ಭಾರತದ ಜತೆಗೆ ಅತ್ಯುತ್ತಮ ಬಾಂಧವ್ಯ ಹೊಂದಬೇಕು. ವಿಶೇಷವಾಗಿ ಆರ್ಥಿಕ ವಿಚಾರಗಳಲ್ಲಿ ನವದೆಹಲಿಯ ಜತೆಗೆ ಬಿಗುಮಾನ ಬಿಟ್ಟು ವ್ಯವಹರಿಸಬೇಕು ಎಂಬ ಅಂಶ ಪ್ರಸ್ತಾಪಿಸಲಾಗಿದೆ.
ಇದನ್ನೂ ಓದಿ:ಹೆಬ್ಟಾವು ರಸ್ತೆ ದಾಟಿದ್ದರಿಂದಲೇ ಟ್ರಾಫಿಕ್ ಜಾಮ್ !-ವಿಡಿಯೋ ವೈರಲ್
ಶೀಘ್ರದಲ್ಲೇ ಬಿಡುಗಡೆಯಾಗಲಿರುವ ಪಾಕಿಸ್ತಾನದ ಹೊಸ ರಾಷ್ಟ್ರೀಯ ಭದ್ರತಾ ನೀತಿಯಲ್ಲಿ ಈ ಅಂಶ ಉಲ್ಲೇಖಿಸಲಾಗಿದೆ. 100 ಪುಟಗಳ ಕೈಪಿಡಿಯಲ್ಲಿ ಜಮ್ಮು ಮತ್ತು ಕಾಶ್ಮೀರ ವಿಚಾರಕ್ಕೆ ಮೊದಲ ಪ್ರಾಶಸ್ತ್ಯದ ಬದಲು ಎರಡನೇ ಹಂತದ ಮನ್ನಣೆ ನೀಡಬೇಕು ಎಂದು ಉಲ್ಲೇಖಿಸಲಾಗಿದೆ.
“ಮುಂದಿನ 100 ವರ್ಷಗಳ ಕಾಲ ಭಾರತದ ಜತೆಗೆ ಪಾಕಿಸ್ತಾನ ವೈರತ್ವ ಬಯಸುವುದಿಲ್ಲ. ಅತ್ಯಂತ ಸನಿಹದಲ್ಲಿರುವ ನೆರೆಯ ರಾಷ್ಟ್ರಗಳ ಜತೆಗೆ ಉತ್ತಮ ಬಾಂಧವ್ಯ ಹೊಂದುವುದು ಅಗತ್ಯ. ಹಿಂದಿನ ವರ್ಷಗಳಂತೆ ಮಾತುಕತೆ ನಡೆದು, ಬಾಂಧವ್ಯ ಸರಿಹೋದರೆ, ಭಾರತದ ಜತೆಗೆ ಉತ್ತಮ ವ್ಯಾಪಾರ ಮತ್ತು ವಾಣಿಜ್ಯಿಕ ಬಾಂಧವ್ಯದಿಂದ ಅನುಕೂಲವೇ ಆಗಿ ಬರಲಿದೆ’ ಎಂದು ಆ ಕೈಪಿಡಿಯಲ್ಲಿ ಪ್ರಸ್ತಾಪಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
J&K ; ಬಿಜೆಪಿ ವಿರುದ್ಧ ಜಾತ್ಯತೀತ ಸರಕಾರ ರಚಿಸಲು ಒಂದಾಗುತ್ತೇವೆ ಎಂದ ಪಿಡಿಪಿ
Panaji: ಮಲ್ಪೆಯ 2 ಮೀನುಗಾರಿಕಾ ಬೋಟ್ ಗಳನ್ನು ವಶಪಡಿಸಿಕೊಂಡ ಗೋವಾ ಸರಕಾರ!
Jammu Kashmir: ಬಿಜೆಪಿಯ ʼನಯಾ ಕಾಶ್ಮೀರʼ ಕೈಕೊಟ್ಟಿದ್ದೆಲ್ಲಿ? ಕಣಿವೆಯ ಜನರ ಭಾವನೆಯೇನು?
Uttar Pradesh: ಆ ಕಾರಣಕ್ಕೆ ಪ್ರಿಯಕರನ ಮೇಲೆ ಆ್ಯಸಿಡ್ ಎಸೆದ ಪ್ರಿಯತಮೆ
Punjab; ಆಮ್ ಆದ್ಮಿ ನಾಯಕನಿಗೆ ಗುಂಡೇಟು ಹೊಡೆದ ಅಕಾಲಿ ದಳ ಮುಖಂಡ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
J&K ; ಬಿಜೆಪಿ ವಿರುದ್ಧ ಜಾತ್ಯತೀತ ಸರಕಾರ ರಚಿಸಲು ಒಂದಾಗುತ್ತೇವೆ ಎಂದ ಪಿಡಿಪಿ
Panaji: ಮಲ್ಪೆಯ 2 ಮೀನುಗಾರಿಕಾ ಬೋಟ್ ಗಳನ್ನು ವಶಪಡಿಸಿಕೊಂಡ ಗೋವಾ ಸರಕಾರ!
Mangaluru: ಅಯೋಧ್ಯೆ ಮಾದರಿ ಎಲ್ಲ ದೇವಾಲಯಗಳಿಗೂ ವಿಶ್ವಸ್ಥ ಮಂಡಳಿ ರೂಪಿಸಿ: ಪೇಜಾವರ ಶ್ರೀ
Jammu Kashmir: ಬಿಜೆಪಿಯ ʼನಯಾ ಕಾಶ್ಮೀರʼ ಕೈಕೊಟ್ಟಿದ್ದೆಲ್ಲಿ? ಕಣಿವೆಯ ಜನರ ಭಾವನೆಯೇನು?
Varun Tej; ನ.14ಕ್ಕೆ ‘ಮಟ್ಕಾ’ ತೆರೆಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.