ಯುವಕರ ಚೈತನ್ಯ ಚಿಲುಮೆ ವಿವೇಕಾನಂದ


Team Udayavani, Jan 13, 2022, 9:20 PM IST

ಸದ್ಗಹುಜಕಜಹಬವಚಷಱ

ಕಿಕ್ಕೇರಿ: ಯುವ ಮನಸ್ಸುಗಳಲ್ಲಿ ಚೈತನ್ಯ ತುಂಬಲು ವಿವೇಕಾನಂದರ ತತ್ವಾದರ್ಶಗಳು ದಾರಿದೀಪವಾಗಿವೆ ಎಂದು ಸ್ಪಂದನಾ ಫೌಂಢೇಷನ್‌ ಟ್ರಸ್ಟಿ ತ್ರಿವೇಣಿ ಹೇಳಿದರು.

ಪಟ್ಟಣದಲ್ಲಿ ಸ್ಪಂದನಾ ಫೌಂಢೇಷನ್‌, ಕನ್ನಡ ಕಲಾ ಸಂಘದಿಂದ ಹಮ್ಮಿಕೊಳ್ಳಲಾಗಿದ್ದ ವಿವೇ ಕಾನಂದ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಯುವಕರಿಗೆ ವಿವೇಕರ ಸಂದೇಶ ಸಿಂಹ ಘರ್ಜನೆಯಂತೆ.

ಅಂದು ಯಾವುದೇ ಸವಲತ್ತು, ಸೌಲಭ್ಯ ಗಳಿಲ್ಲದಿರು ವಾಗ ವಿವೇಕಾನಂದರು ತತ್ವಜ್ಞಾನಿಯಾಗಿ, ಆಧ್ಯಾತ್ಮಿಕ ಚಿಂತಕರಾಗಿ, ಧಾರ್ಮಿಕ ಪ್ರಚಾರಕ ರಾಗಿ ಮಾಡಿದ ಸಾಧನೆ ಯಿಂದ ವಿಶ್ವದಲ್ಲಿ ಭಾರತ ಭೂಪಟ ಗುರುತಿಸಿಕೊಳ್ಳುವಂತಾಯಿತು. ಜ್ಞಾನ ಸಾಧಕರ ಸ್ವತ್ತು ಎಂಬುದನ್ನು ತೋರಿಸಿಕೊಟ್ಟ ವಿವೇಕರ ಆದರ್ಶ ಮೈಗೂಢಿ ಸಿಕೊಂಡರೆ ಯುವಕರು ಸ್ವಾವಲಂಬಿ ಬದುಕು ಸಾಧಿಸ ಬಹುದಾಗಿದೆ ಎಂದರು. ವಿವೇಕಾ ನಂದರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ನೆನೆಯಲಾಯಿತು. ಸಮಾಜ ಸೇವಾಕರ್ತೆ ಕವಿತಾ ಇದ್ದರು.

 

 

ಟಾಪ್ ನ್ಯೂಸ್

Horoscope: ಉದ್ಯೋಗ ಸ್ಥಾನದಲ್ಲಿ ಹೊಸ ಸವಾಲುಗಳು ಇರಲಿದೆ

Horoscope: ಉದ್ಯೋಗ ಸ್ಥಾನದಲ್ಲಿ ಹೊಸ ಸವಾಲುಗಳು ಇರಲಿದೆ

ಸರಕಾರಿ ಕಾಲೇಜಿನಲ್ಲಿ 50 ದಿನಗಳಿಂದ “ತರಗತಿ ನಷ್ಟ’!

Government: ಕಾಲೇಜಿನಲ್ಲಿ 50 ದಿನಗಳಿಂದ “ತರಗತಿ ನಷ್ಟ’!

Social-Media

Social Networks Use: ಸಾಮಾಜಿಕ ಜಾಲತಾಣ: ಮಕ್ಕಳ ಭವಿಷ್ಯದ ದೃಷ್ಟಿಯಿಂದ ಕಡಿವಾಣ!

State Govt: ಮಾದಕ ನೋವು ನಿವಾರಕ ಮಾತ್ರೆ ಮಾರಾಟದ ಮೇಲೆ ಆನ್‌ಲೈನ್‌ ಕಣ್ಣು !

State Govt: ಮಾದಕ ನೋವು ನಿವಾರಕ ಮಾತ್ರೆ ಮಾರಾಟದ ಮೇಲೆ ಆನ್‌ಲೈನ್‌ ಕಣ್ಣು !

Mahalaya

Mahalaya Shraddha: ಋಣಮುಕ್ತಗೊಳಿಸಿ, ವಂಶವನ್ನು ಬೆಳಗಿಸುವ ಮಹಾಲಯ ಕಾರ್ಯ

Chikkamela: ಯಕ್ಷಗಾನಕ್ಕೆ ಮುಸ್ಲಿಂ, ಕ್ರೈಸ್ತರ ಮನೆಗಳಲ್ಲೂ ಸ್ವಾಗತ

Chikkamela: ಯಕ್ಷಗಾನಕ್ಕೆ ಮುಸ್ಲಿಂ, ಕ್ರೈಸ್ತರ ಮನೆಗಳಲ್ಲೂ ಸ್ವಾಗತ

GRUHALAKHMI

Congress Guarantee: ರಾಜ್ಯದ 1.82 ಲಕ್ಷ ಗೃಹಲಕ್ಷ್ಮೀಯರಿಗೆ ಇನ್ನೂ 1 ಕಂತೂ ಸಿಕ್ಕಿಲ್ಲ !


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CM-letter

CM Siddramaiah: “ರಾಜೀನಾಮೆ ನೀಡಬೇಡಿ’ ರಕ್ತದಲ್ಲಿ ಪತ್ರ ಬರೆದ ಅಭಿಮಾನಿ

BIO-METRIC

Model for Schools: ಮಂಡ್ಯ ಸರಕಾರಿ ಶಾಲೆಗೆ ಫೇಸ್‌ ಬಯೋಮೆಟ್ರಿಕ್‌!

HDK-1

MUDA Case: ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ನಾನು ಒತ್ತಾಯಿಸಲ್ಲ: ಕೇಂದ್ರ ಸಚಿವ ಎಚ್‌ಡಿಕೆ 

Pandavapura ಸಾಲ ಬಾಧೆ ತಾಳಲಾರದೇ ರೈತ ಆತ್ಮಹತ್ಯೆ

Pandavapura ಸಾಲ ಬಾಧೆ ತಾಳಲಾರದೇ ರೈತ ಆತ್ಮಹತ್ಯೆ

Nagamangala ಕಿರಣ್‌ ಅಂತಿಮ ದರ್ಶನ ಪಡೆದ ನಿಖಿಲ್‌ ಕುಮಾರಸ್ವಾಮಿ

Nagamangala ಕಿರಣ್‌ ಅಂತಿಮ ದರ್ಶನ ಪಡೆದ ನಿಖಿಲ್‌ ಕುಮಾರಸ್ವಾಮಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Horoscope: ಉದ್ಯೋಗ ಸ್ಥಾನದಲ್ಲಿ ಹೊಸ ಸವಾಲುಗಳು ಇರಲಿದೆ

Horoscope: ಉದ್ಯೋಗ ಸ್ಥಾನದಲ್ಲಿ ಹೊಸ ಸವಾಲುಗಳು ಇರಲಿದೆ

ಸರಕಾರಿ ಕಾಲೇಜಿನಲ್ಲಿ 50 ದಿನಗಳಿಂದ “ತರಗತಿ ನಷ್ಟ’!

Government: ಕಾಲೇಜಿನಲ್ಲಿ 50 ದಿನಗಳಿಂದ “ತರಗತಿ ನಷ್ಟ’!

Social-Media

Social Networks Use: ಸಾಮಾಜಿಕ ಜಾಲತಾಣ: ಮಕ್ಕಳ ಭವಿಷ್ಯದ ದೃಷ್ಟಿಯಿಂದ ಕಡಿವಾಣ!

State Govt: ಮಾದಕ ನೋವು ನಿವಾರಕ ಮಾತ್ರೆ ಮಾರಾಟದ ಮೇಲೆ ಆನ್‌ಲೈನ್‌ ಕಣ್ಣು !

State Govt: ಮಾದಕ ನೋವು ನಿವಾರಕ ಮಾತ್ರೆ ಮಾರಾಟದ ಮೇಲೆ ಆನ್‌ಲೈನ್‌ ಕಣ್ಣು !

Mahalaya

Mahalaya Shraddha: ಋಣಮುಕ್ತಗೊಳಿಸಿ, ವಂಶವನ್ನು ಬೆಳಗಿಸುವ ಮಹಾಲಯ ಕಾರ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.