ರೈತರ ಉತ್ಪನ್ನಕ್ಕೆ ಉತ್ತಮ ಬೆಲೆ ಘೋಷಿಸಿ


Team Udayavani, Jan 14, 2022, 3:04 PM IST

19product

ತಾಳಿಕೋಟೆ: ರೈತರ ಉತ್ಪನ್ನಗಳಿಗೆ ಲಾಭದಾಯಕ ಬೆಲೆ ಘೋಷಿಸುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಭಾರತೀಯ ಕಿಸಾನ್‌ ಸಂಘ ಕರ್ನಾಟಕ ಪ್ರದೇಶ ಉತ್ತರ ಕರ್ನಾಟಕ ಪ್ರಾಂತ ತಾಲೂಕು ಘಟಕದ ನೇತೃತ್ವದಲ್ಲಿ ತಹಶೀಲ್ದಾರ್‌ ಅನೀಲಕುಮಾರ ಢವಳಗಿ ಮೂಲಕ ರಾಷ್ಟ್ರಪತಿ ರಾಮನಾಥ ಕೋವಿಂದ್‌ ಅವರಿಗೆ ಮನವಿ ಸಲ್ಲಿಸಿದರು.

ಜೀವನಕ್ಕೆ ಅತ್ಯವಶ್ಯವಾಗಿ ಬೇಕಾದ ಆಹಾರ ಉತ್ಪಾದಿಸುವ ಕೃಷಿ ಕ್ಷೇತ್ರ ಇಂದು ದುಸ್ಥಿತಿಯತ್ತ ಸಾಗುತ್ತಿದೆ. 1990ರ ದಶಕದಿಂದ 3.5 ಲಕ್ಷಕ್ಕೂ ಅಧಿ ಕ ರೈತರು ಆತ್ಮಹತ್ಯೆ ದಾರಿ ಹಿಡಿದಿದ್ದಾರೆ. ಪ್ರತಿ ವರ್ಷ ಕೃಷಿ ತ್ಯಜಿಸಿ ನಗರದತ್ತ ಸಾಗುತ್ತಿರುವವರ ಸಂಖ್ಯೆ ಏರುತ್ತಿದೆ. ರೈತರು ಬೆಳೆಗಳ ವೆಚ್ಚ ಅಧಿಕವಾಗಿ, ಪ್ರಕೃತಿ ವಿಕೋಪದಿಂದ ನಷ್ಟವುಂಟಾಗಿ ಮತ್ತು ಲಾಭದಾಯಕ ಬೆಲೆ ಸಿಗದ ಕಾರಣ ಕೃಷಿಯಿಂದ ವಿಮುಖರಾಗುತ್ತಿದ್ದಾರೆ ಎಂದು ಅಸಹಾಯಕತೆ ವ್ಯಕ್ತಪಡಿಸಿದರು.

ಬೇರೆ ಕ್ಷೇತ್ರಗಳ ಉತ್ಪಾದಕರು ತಾವು ಉತ್ಪಾದಿಸಿದ ಉತ್ಪನ್ನಗಳಿಗೆ ತಾವೇ ದರ ನಿಗದಿಪಡಿಸುತ್ತಾರೆ. ಆದರೆ ರೈತನಿಗೆ ಮಾತ್ರ ಇದು ಸಾಧ್ಯವಾಗುತ್ತಿಲ್ಲ. ಮಧ್ಯವರ್ತಿಗಳು ದರ ನಿಗದಿ ಮಾಡುತ್ತಿದ್ದಾರೆ. ಇದೇ ಪರಿಸ್ಥಿತಿ ಹೀಗೆ ಮುಂದುವರಿದರೆ ಕೃಷಿ ಕ್ಷೇತ್ರ ಅವನತಿಗೊಂಡು ಆಹಾರದ ಅಭಾವ ಉಂಟಾಗುತ್ತದೆ. ಈ ವ್ಯವಸ್ಥೆ ಸರಿಯಾಗಬೇಕಾದರೆ ರೈತರಿಗೆ ಉತ್ಪಾದನಾ ವೆಚ್ಚದ ಆಧಾರದ ಮೇಲೆ ಲಾಭದಾಯಕ ಬೆಲೆ ದೊರೆಯುವಂತಾಗಬೇಕು. ರೈತರ ಆದಾಯ ದ್ವಿಗುಣಗೊಳ್ಳಬೇಕೆಂಬುದು ಕೇಂದ್ರ ಸರ್ಕಾರದ ಉತ್ತಮ ಚಿಂತನೆಯೇ ಸರಿ. ಆದರೆ, ಸರ್ಕಾರ ಕೇವಲ ಕನಿಷ್ಟ ಬೆಂಬಲ ಬೆಲೆ (ಎಂಎಸ್‌ಪಿ) ಘೋಷಿಸಿದರೆ ಸಾಲದು. ರೈತನ ಉತ್ಪನ್ನಗಳಿಗೆ ಲಾಭದಾಯಕ ಬೆಲೆ ಘೋಷಿಸಿ, ಕಡಿಮೆ ಬೆಲೆಗೆ ಖರೀದಿಯಾಗಬಾರದು, ಪ್ರತಿ ವರ್ಷ ಬೆಲೆ ಘೋಷಣೆಯು ಹಣದುಬ್ಬರ ದರಕ್ಕೆ ಅನುಗುಣವಾಗಿರಲಿ, ಮಂಡಿಯೊಳಗೆ ಅಥವಾ ಹೊರಗೆ ಘೋಷಿತ ಬೆಲೆಗಿಂತ ಕಡಿಮೆ ದರದಲ್ಲಿ ಖರೀದಿಸಿದರೆ ಶಿಕ್ಷಾರ್ಹವಾಗಿಸಬೇಕೆಂಬ ವಿವಿಧ ಬೇಡಿಕೆ ಈಡೇರಿಸುವ ಕುರಿತು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ರಾಷ್ಟ್ರಪತಿ ಅವರಿಗೆ ಸಲ್ಲಿಸಿದ ಮನವಿಯಲ್ಲಿ ತಿಳಿಸಿದ್ದಾರೆ.

ಈ ವೇಳೆ ಭಾರತೀಯ ಕಿಸಾನ್‌ ಸಂಘ ಕರ್ನಾಟಕ ಪ್ರದೇಶ ಉತ್ತರ ಕರ್ನಾಟಕ ಪ್ರಾಂತ ತಾಲೂಕು ಘಟಕದ ಅಧ್ಯಕ್ಷ ಹಣಮಗೌಡ ಬಸರಡ್ಡಿ, ಕಾರ್ಯದರ್ಶಿ ಬಿ.ಎಸ್‌. ಇಸಾಂಪೂರ, ಜಿಲ್ಲಾ ಉಪಾಧ್ಯಕ್ಷ ಎನ್‌. ಎಸ್‌.ದೇಸಾಯಿ, ಐ.ಎನ್‌. ಚೋರಗಸ್ತಿ, ಎನ್‌.ಜೆ. ಅಂಬಿಗೇರ, ಎಸ್‌.ಎಸ್‌. ಹಜೇರಿ, ನಾನಾಗೌಡ ಬಸರಡ್ಡಿ, ಕರಿಂ ಜಮಾದಾರ, ಸಿದ್ರಾಮ ಕೊಡಗಾನೂರ, ಯಲ್ಲಪ್ಪ ಚಲವಾದಿ, ಆರ್‌.ಡಿ. ಬಿಳಗಿ, ಐ.ಎಂ. ಕಂದಗಲ್ಲ, ಬಿ.ಐ. ಹಿರೇಮಠ, ಶಂಕರಗೌಡ ಪಾಟೀಲ, ರಾಮಪ್ಪ ಹರಿಜನ, ಇದ್ದರು.

ಟಾಪ್ ನ್ಯೂಸ್

3-BIGG-BOSS

BBK11: ಬಿಗ್ ಬಾಸ್ ಕಾರ್ಯಕ್ರಮದ ನಿರೂಪಕ ಬದಲು: ಸುದೀಪ್ ಜಾಗಕ್ಕೆ ಇವರು ಎಂಟ್ರಿ…

Madikeri: ಕರ್ತವ್ಯನಿರತ ಪೊಲೀಸ್ ಸಿಬ್ಬಂದಿಯನ್ನು ಗಾಯಗೊಳಿಸಿದ ಬಂಟ್ವಾಳ ಮೂಲದ ಚಾಲಕನ ಬಂಧನ

Madikeri: ಕರ್ತವ್ಯನಿರತ ಪೊಲೀಸ್ ಸಿಬ್ಬಂದಿಯನ್ನು ಗಾಯಗೊಳಿಸಿದ ಬಂಟ್ವಾಳ ಮೂಲದ ಚಾಲಕನ ಬಂಧನ

ISREL

Revenge Strikes: ಇರಾನ್ ಸೇನಾ ನೆಲಗಳ ಮೇಲೆ ಇಸ್ರೇಲ್ ಕ್ಷಿಪಣಿ ದಾಳಿ…

2-hospete

Hosapete: ಬಾಲಕನನ್ನು ಅಪಹರಿಸಿ, ಎಚ್.ಎಲ್.ಸಿ. ಕಾಲುವೆಗೆ ಎಸೆದು ಕೊಲೆ: ಆರೋಪಿ ಬಂಧನ

1-horoscope

Horoscope: ಗಣೇಶ, ದುರ್ಗೆಯರ ಆರಾಧನೆಯಿಂದ ವಿಘ್ನ ನಿವಾರಣೆ,ಶುಭಕಾರ್ಯ ನಡೆಸುವ ಬಗ್ಗೆ ಚಿಂತನೆ

Hassan: ಮುಂದಿನ ವರ್ಷ 3ನೇ ವಿಶ್ವಯುದ್ಧ ! ಬ್ರಹ್ಮಾಂಡ ಗುರೂಜಿ ಭವಿಷ್ಯ

Hassan: ಮುಂದಿನ ವರ್ಷ 3ನೇ ವಿಶ್ವಯುದ್ಧ ! ಬ್ರಹ್ಮಾಂಡ ಗುರೂಜಿ ಭವಿಷ್ಯ

Ratan TATA (2)

Ratan Tata; ಅಡುಗೆಯವರು, ನಾಯಿಗೂ ವಿಲ್‌ ಬರೆದಿರುವ ಟಾಟಾ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ಸೈಬರ್ ಕ್ರೈಂ; ನೊಂದವರ ಖಾತೆಗೆ 7.48 ಕೋಟಿ ರೂ. ಮರು ಜಮೆ

Vijayapura: ಸೈಬರ್ ಕ್ರೈಂ; ನೊಂದವರ ಖಾತೆಗೆ 7.48 ಕೋಟಿ ರೂ. ಮರು ಜಮೆ

3

Muddebihal:‌ ಕ್ರೇನ್ ಚಕ್ರ ಹರಿದು ವ್ಯಕ್ತಿ ಸಾವು; ಪ್ರಕರಣ ದಾಖಲು

Vijayapura: ರೇಂಜರ್ ಸ್ವಿಂಗ್‌ನಿಂದ ಬಿದ್ದು ಯುವತಿ ಸಾವು, ಕೊನೆ ಕ್ಷಣ ಮೊಬೈಲ್‌ನಲ್ಲಿ ಸೆರೆ

Vijayapura: ರೇಂಜರ್ ಸ್ವಿಂಗ್‌ನಿಂದ ಬಿದ್ದು ಯುವತಿ ಸಾವು, ಕೊನೆ ಕ್ಷಣ ಮೊಬೈಲ್‌ನಲ್ಲಿ ಸೆರೆ

Vijayapura: ಎರಡು ನಾಲಿಗೆ, ಎರಡು ಮೂಗು, ಮೂರು ಕಣ್ಣುಗಳಿರುವ ಕರು ಜನನ

Vijayapura: ಎರಡು ನಾಲಿಗೆ, ಎರಡು ಮೂಗು, ಮೂರು ಕಣ್ಣುಗಳಿರುವ ಕರು ಜನನ

Eshwar1

Caste Census: ಜಾತಿಗಣತಿ ವರದಿ ವಿಚಾರದಲ್ಲಿ ಸಿದ್ದರಾಮಯ್ಯ ಉತ್ತರಕುಮಾರ ರೀತಿ..: ಈಶ್ವರಪ್ಪ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

3-BIGG-BOSS

BBK11: ಬಿಗ್ ಬಾಸ್ ಕಾರ್ಯಕ್ರಮದ ನಿರೂಪಕ ಬದಲು: ಸುದೀಪ್ ಜಾಗಕ್ಕೆ ಇವರು ಎಂಟ್ರಿ…

Madikeri: ಕರ್ತವ್ಯನಿರತ ಪೊಲೀಸ್ ಸಿಬ್ಬಂದಿಯನ್ನು ಗಾಯಗೊಳಿಸಿದ ಬಂಟ್ವಾಳ ಮೂಲದ ಚಾಲಕನ ಬಂಧನ

Madikeri: ಕರ್ತವ್ಯನಿರತ ಪೊಲೀಸ್ ಸಿಬ್ಬಂದಿಯನ್ನು ಗಾಯಗೊಳಿಸಿದ ಬಂಟ್ವಾಳ ಮೂಲದ ಚಾಲಕನ ಬಂಧನ

ISREL

Revenge Strikes: ಇರಾನ್ ಸೇನಾ ನೆಲಗಳ ಮೇಲೆ ಇಸ್ರೇಲ್ ಕ್ಷಿಪಣಿ ದಾಳಿ…

2-hospete

Hosapete: ಬಾಲಕನನ್ನು ಅಪಹರಿಸಿ, ಎಚ್.ಎಲ್.ಸಿ. ಕಾಲುವೆಗೆ ಎಸೆದು ಕೊಲೆ: ಆರೋಪಿ ಬಂಧನ

1-horoscope

Horoscope: ಗಣೇಶ, ದುರ್ಗೆಯರ ಆರಾಧನೆಯಿಂದ ವಿಘ್ನ ನಿವಾರಣೆ,ಶುಭಕಾರ್ಯ ನಡೆಸುವ ಬಗ್ಗೆ ಚಿಂತನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.