ಬಹು ನಿರೀಕ್ಷಿತ ಕೇಂದ್ರ ಬಜೆಟ್ ಫೆ.1 ಕ್ಕೆ ಮಂಡನೆ ಸಾಧ್ಯತೆ

ಜ21 ರಿಂದ ಅಧಿವೇಶನ ಪ್ರಾರಂಭ

Team Udayavani, Jan 14, 2022, 6:40 PM IST

nirmala

Central Budget, February O1,Nirmala Seetharaman,

ನವದೆಹಲಿ: ಕೋವಿಡ್ ಮೂರನೇ ಅಲೆ, ಆರ್ಥಿಕ ಹಿಂಜರಿತದ ಜತೆಗೆ ಸಾಲಸಾಲು ಚುನಾವಣೆ ಇದಿರಾಗುತ್ತಿರುವ ಹೊತ್ತಿನಲ್ಲೇ ಕೇಂದ್ರ ಸರಕಾರ ಬಜೆಟ್ ಸಿದ್ಧತೆ ಆರಂಭಿಸಿದ್ದು, ಫೆಬ್ರವರಿ 1 ರಂದು ಮೋದಿ ಸರಕಾರದ ಬಹು ನಿರೀಕ್ಷಿತ ಆಯವ್ಯವ ಮಂಡನೆಯಾಗುವ ಸಾಧ್ಯತೆ ಇದೆ.

ಕೇಂದ್ರ ಸಂಸದೀಯ ವ್ಯವಹಾರಗಳ ಇಲಾಖೆ ಸಂಪುಟ ಉಪಸಮಿತಿ ಮೂಲಗಳನ್ನು ಉಲ್ಲೇಖಿಸಿ ವರದಿ ಮಾಡಿರುವ ರಾಷ್ಟ್ರೀಯ ಮಾಧ್ಯಮಗಳು ಫೆ.1 ರಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡಿಸಲಿದ್ದಾರೆ ಎಂದು ಹೇಳಿವೆ. ಹೀಗಾಗಿ ಜ.20 ಅಥವಾ 21  ರಂದು ಸಂಸತ್ ಬಜೆಟ್ ಅಧಿವೇಶನ ಪ್ರಾರಂಭವಾಗುವ ನಿರೀಕ್ಷೆ ಇದೆ.

ಹಲವು ಆಯಾಮಗಳಿಂದ ಕೇಂದ್ರ ಬಜೆಟ್ ಈ ಭಾರಿ ಮಹತ್ವ ಪಡೆದುಕೊಂಡಿದೆ. ಕಳೆದ ಎರಡು ವರ್ಷಗಳಿಂದ ರಾಷ್ಟ್ರ ತೀವ್ರ ಆರ್ಥಿಕ ಹಿಂಜರಿತಕ್ಕೆ ಸಾಕ್ಷಿಯಾಗಿದೆ. ಉದ್ಯೋಗ ಕಡಿತ, ಬೆಲೆ ಏರಿಕೆ, ಇಂಧನ ದರಗಳ ಏರಿಳಿತಗಳಿಂದ ದೇಶಾದ್ಯಂತ ಹಣದುಬ್ಬರದ ದರ ಏರಿಕೆಯಾಗಿದೆ. ಜತೆಗೆ ಉತ್ತರ ಪ್ರದೇಶ ಸೇರಿ ಪಂಚರಾಜ್ಯಗಳಿಗೆ ಬಜೆಟ್ ಮಂಡನೆಯ ಜತೆ ಜತೆಗೆ ಚುನಾವಣೆ ನಡೆಯಲಿದೆ. ಕರ್ನಾಟಕ ಸೇರಿದಂತೆ ಇನ್ನು ಕೆಲ ರಾಜ್ಯಗಳಿಗೆ ಮುಂದಿನ ವರ್ಷ ಚುನಾವಣೆ ನಡೆಯುತ್ತದೆ. ಹೀಗಾಗಿ ಮುಂದಿನ ಲೋಕಸಭೆ ಹಾಗೂ ಇನ್ನಿತರ ರಾಜ್ಯಗಳ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಜನಪ್ರಿಯ ಬಜೆಟ್ ನೀಡುವ ಹೊಣೆಗಾರಿಕೆ ಕೇಂದ್ರ ಸರಕಾರದ ಮೇಲಿದೆ.

ಈ ಎಲ್ಲ ಕಾರಣಗಳಿಂದಾಗಿ ಬಜೆಟ್ ಸಿದ್ದತೆಗೆ ತೊಡಗಿರುವ ಕೇಂದ್ರ ಹಣಕಾಸು ಇಲಾಖೆಗೆ ದೇಶವ್ಯಾಪಿ ಒಪ್ಪಿಗೆಯಾಗುವ ಬಜೆಟ್ ತಯಾರಿಸುವುದು ಹಗ್ಗದ ಮೇಲಿನ ನಡಿಗೆಯಾಗಿದೆ.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.