ಮಹಾಗಾಂವ ಕಳ್ಳಿಮಠದ ಗುರುಲಿಂಗ ಶಿವಾಚಾರ್ಯರು ಹೃದಯಾಘಾತದಿಂದ ಲಿಂಗೈಕ್ಯ


Team Udayavani, Jan 14, 2022, 6:48 PM IST

1-om

ಕಲಬುರಗಿ: ಸಂಕ್ರಾಂತಿ ಹಬ್ಬದಂಗವಾಗಿ ನದಿಯಲ್ಲಿ ಈಜಾಡಿ ಸ್ನಾನ ಮಾಡಿ ಹೊರ ಬರುತ್ತಿದ್ದಂತೆ ಕಮಲಾಪುರ ತಾಲೂಕಿನ ಮಹಾಗಾಂವದ ಪ್ರಸಿದ್ದ ಕಳ್ಳಿಮಠದ ಪೀಠಾಧಿಪತಿ ಗುರುಲಿಂಗ ಶಿವಾಚಾರ್ಯರು (58) ಹೃದಯಾಘಾತಕ್ಕೆ ಒಳಗಾಗಿ ಲಿಂಗೈಕ್ಯ ರಾದ ಘಟನೆ ಸಂಭವಿಸಿದೆ.

ಸಂಕ್ರಾಂತಿ ಹಬ್ಬದಂಗವಾಗಿ ಶಹಾಬಾದ ತಾಲೂಕಿನ ಸುಕ್ಷೇತ್ರ ಹೊನಗುಂಟಾ ಬಳಿಯ ಭೀಮಾನದಿಯಲ್ಲಿ ಸ್ವಲ್ಪ ಈಜಾಡಿ ಸ್ನಾನ ಮಾಡಿ ಹೊರ ಬರುತ್ತಿದ್ದಂತೆ ಹೃದಯಾಘಾತಕ್ಕೆ ಒಳಗಾಗಿ ಅಪಾರ ಭಕ್ತ ಕೋಟಿಯನ್ನು ಅಗಲಿದ್ದಾರೆ.

ಶೈಕ್ಷಣಿಕ ಹಾಗೂ ಧಾರ್ಮಿಕವಾಗಿ ಸಮಾಜವನ್ನು ಮುನ್ನೆಡೆಸುತ್ತಿದ್ದ ಶಿವಾಚಾರ್ಯರು ಸಾಹಿತ್ಯದಲ್ಲೂ ಉತ್ತಮ ಕೃಷಿ ಮಾಡಿದ್ದಾರೆ. ಮಠದಲ್ಲಿ ಸದಾ ಸಾಮಾಜಿಕ ಕಾರ್ಯಗಳನ್ನು ಕೈಗೊಳ್ಳುತ್ತಿದ್ದರಲ್ಲದೇ ಮಠದಡಿ ಉತ್ತಮ ಶಿಕ್ಷಣ ಸಂಸ್ಥೆ ಮುನ್ನೆಡೆಸುತ್ತಿದ್ದರು. ಯಾವುದೇ ಧಾರ್ಮಿಕ ಅಥವಾ ಇತರ ಕಾರ್ಯಕ್ರಮ ದಲ್ಲಿ ಪಾಲ್ಗೊಂಡರೇ ವೇದಿಕೆ ಮೇಲೆಯೇ ಸ್ವರಚಿತ ಕವನ ರಚಿಸುತ್ತಿದ್ದರಲ್ಲದೇ ಸಾಹಿತ್ಯವನ್ನು ಸಹ ಊಣಬಡಿಸುತ್ತಿದ್ದರು.

ಎರಡು ವಾರಗಳ ಹಿಂದೆ ಮಠದ ಹಿಂದಿನ ಪೀಠಾಧಿಪತಿ ಲಿಂ. ವಿರೂಪಾಕ್ಷಯ್ಯ ಶಿವಾಚಾರ್ಯ ರ 42ನೇ ಪುಣ್ಯ ಸ್ಮರಣೋತ್ಸವ ಆಚರಿಸಿ ಐವರು ಸಾಧಕರಿಗೆ ಕಲ್ಪವೃಕ್ಷ ಪ್ರಶಸ್ತಿ ನೀಡಿ ಸತ್ಕರಿಸಿದ್ದರು.

ಎಲ್ಲ ವರ್ಗದ ಹಾಗೂ ಎಲ್ಲರೊಂದಿಗೆ ಭಕ್ತಿ ಭಾವದಿಂದ ಇದ್ದು ಅಪಾರ ಭಕ್ತ ಸಮೂಹವನ್ನು ಪೂಜ್ಯ ಲಿಂ. ಗುರುಲಿಂಗ ಶಿವಾಚಾರ್ಯರು ಹೊಂದಿದ್ದರು.

ಪೂಜ್ಯರ ಶಿವೈಕ್ಯ ವಿಷಯ ಕೇಳಿ ಮಹಾಗಾಂವ ಕಳ್ಳಿಮಠಕ್ಕೆ ಭಕ್ತರು ಆಗಮಿಸುತ್ತಿದ್ದಾರೆ. ಪೂಜ್ಯರ ದಿಢೀರ್ ಅಗಲುವಿಕೆಯಿಂದ ಭಕ್ತಕೋಟಿ ಶೋಕ ಸಾಗರ ದಲ್ಲಿ ಮುಳುಗಿದೆ.

ಜ. 15ರಂದು ಶನಿವಾರ ಮಧ್ಯಾಹ್ನ ಮೂರು ಗಂಟೆಗೆ ಮಹಾಗಾಂವ ಕಳ್ಳಿಮಠದ ಆವರಣದಲ್ಲಿ ಪೂಜ್ಯರ ಅಂತ್ಯಕ್ರಿಯೆ ನೆರವೇರಲಿದೆ ಮಠದ ಭಕ್ತ ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.