![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jan 15, 2022, 11:40 AM IST
ಅಫಜಲಪುರ: ಗ್ರಾಮೀಣ ಭಾಗದ ಜನರಲ್ಲಿ ಇನ್ನಾದರೂ ಶೌಚಾಲಯ ಬಳಕೆ ಜಾಗೃತಿ ಮೂಡಲಿ ಎಂದು ಮಾಜಿ ಶಾಸಕ ಮಾಲೀಕಯ್ಯ ಗುತ್ತೇದಾರ ಹೇಳಿದರು.
ತಾಲೂಕಿನ ದೇವಲ ಗಾಣಗಾಪುರ ಗ್ರಾಮದ ಯತಿರಾಜ್ ಶಿಕ್ಷಣ ಸಂಸ್ಥೆಯಲ್ಲಿ ಆತ್ಮ ನಿರ್ಭರ ಭಾರತ, ಸ್ವತ್ಛ ಭಾರತ ಅಭಿಯಾನದಡಿ ನೂತನವಾಗಿ ನಿರ್ಮಿಸಲಾಗಿರುವ ನಾರಿ ನಿರ್ಮಲ ನಿಲಯ ಉದ್ಘಾಟನೆ ಸಮಾರಂಭದಲ್ಲಿ ಅವರು ಮಾತನಾಡಿದರು.
ಭಾರತ ಸ್ವತ್ಛವಾಗಬೇಕು. ಜನರ ಜೀವನ ಶೈಲಿ ಸುಧಾರಿಸಬೇಕು ಎನ್ನುವುದು ಪ್ರಧಾನಿ ನರೇಂದ್ರ ಮೋದಿ ಮಹತ್ವಾಕಾಂಕ್ಷಿಯಾಗಿದೆ. ಅದರಂತೆ ಅವರು ಯೋಜನೆ ರೂಪಿಸುತ್ತಿದ್ದಾರೆ. ಅವರ ಕನಸು ನನಸಾಗಬೇಕಾದರೆ ಇಂತಹ ಕ್ರಿಯಾತ್ಮಕ ಕೆಲಸಗಳು ಹೆಚ್ಚು ನಡೆಯಬೇಕು. ಯತಿರಾಜ್ ಶಿಕ್ಷಣ ಸಂಸ್ಥೆ ಶೌಚಾಲಯಕ್ಕೆ ನಾರಿ ನಿರ್ಮಲ ನಿಲಯವೆಂದು ಹೆಸರಿಟ್ಟು ಪ್ರಧಾನಿಗೆ ಸಮರ್ಪಸಿದ್ದು ನಿಜಕ್ಕೂ ಖುಷಿ ತಂದಿದೆ ಎಂದರು.
ಸಂಸ್ಥೆ ಸಂಸ್ಥಾಪಕ ಭೀಮರಾವ್ ಚೌಡಾಪುರಕರ್, ಅಧ್ಯಕ್ಷೆ ಮೀರಾ ಚವಡಾಪುರಕರ, ಗ್ರಾ.ಪಂ ಉಪಾಧ್ಯಕ್ಷ ಕರುಣಾಕರ ಭಟ್ ಪೂಜಾರಿ, ಮಾಜಿ ಅಧ್ಯಕ್ಷ ನಂದಕುಮಾರ ಕೆ. ಪೂಜಾರಿ, ದೇವಿಂದ್ರ ಜಮಾದಾರ, ಬಲವಂತ ಜಕಬಾ, ಮಲ್ಲುಸಾಹುಕಾರ ಕಣ್ಣಿ ತೆಲ್ಲೂರ, ನಂದಕುಮಾರ ಪೂಜಾರಿ, ಚಂದ್ರವಿಲಾಸ ಪೂಜಾರಿ, ಗೋವಿಂದರಾವ್ ಚೌಡಾಪುರಕರ್ ಹಾಗೂ ಸಂಸ್ಥೆ ಸಿಬ್ಬಂದಿ, ವಿದ್ಯಾರ್ಥಿಗಳು ಇದ್ದರು.
Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ
Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ
Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ
MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ
BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ
You seem to have an Ad Blocker on.
To continue reading, please turn it off or whitelist Udayavani.