ವಿಶ್ವವೇ ಭಾರತದತ್ತ ನೋಡುವಂತೆ ಮಾಡಿದ್ದ ಸಂತ


Team Udayavani, Jan 15, 2022, 8:48 PM IST

್ಗಹಜರಯತಕಹ್ಗವಚ

ಹಗರಿಬೊಮ್ಮನಹಳ್ಳಿ: ದುರಾಸೆ ಮೆಟ್ಟಿ ನಿಂತಿದ್ದಕ್ಕೆ ವಿವೇಕಾನಂದರು ವಿಶ್ವಮಾನವರಾಗಿದ್ದಾರೆ. ನಡೆ ನುಡಿ ಒಂದಾದಾಗ ಮಾತ್ರ ಸಮಾಜದ ಗೌರವಕ್ಕೆ ಪಾತ್ರರಾಗುತ್ತೇವೆ. ವಿಶ್ವಕ್ಕೆ ಹಿಂದೂತ್ವದ ಮೌಲ್ಯವನ್ನು ಸಾರಿದ, ಭಾರತದ ಸಂಸ್ಕೃತಿಯನ್ನು ಅನಾವರಣಗೊಳಿಸಿದ ಸ್ವಾಮಿ ವಿವೇಕಾನಂದರ ಈ ನಡೆಯಿಂದ ವಿಶ್ವವೇ ಭಾರತ ದೇಶದತ್ತ ನೋಡುವಂತಾಯಿತು ಎಂದು ಮಾನಿಹಳ್ಳಿ ಪುರವರ್ಗ ಮಠದ ಷ.ಬ್ರ. ಮಳೆಯೋಗಿಶ್ವರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

ಪಟ್ಟಣದ ರಾಷ್ಟ್ರೋತ್ಥಾನ ವಿದ್ಯಾಕೇಂದ್ರದಲ್ಲಿ ಸ್ವಾಮಿ ವಿವೇಕಾನಂದರ ಜಯಂತಿ ನಿಮಿತ್ತ ಮೂರು ದಿನಗಳ ಕಾಲ ಏರ್ಪಡಿಸಿದ್ದ ವಿವೇಕ ಸ್ಮರಣೆ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಮಾತನಾಡಿದರು. ಮನುಷ್ಯನಲ್ಲಿರುವ ಅಪಾರ ಶಕ್ತಿಯನ್ನು ಸದ್ಬಳಕೆ ಮಾಡಿಕೊಳ್ಳುವಲ್ಲಿ ವಿಫಲರಾಗಿದ್ದಾರೆ. ವಿವೇಕಾನಂದರು ದೇಶದ ಯುವಕರ ಆತ್ಮಬಲದ ಕಣಜವಾಗಿದ್ದಾರೆ. ಹಿಂದೂ ಧರ್ಮದ ಜೊತೆಗೆ ಅನ್ಯಧರ್ಮಗಳಿಗೂ ಅಪಾರ ಗೌರವ ನೀಡುತ್ತಿದ್ದ ವೀರಸಂತ ವಿವೇಕಾನಂದರು. ಇಂದಿನ ಯುವಕರು ವಿವೇಕಾನಂದರವರ ತತ್ವಾದರ್ಶಗಳನ್ನು ಅರಿತು ಅಳವಡಿಸಿಕೊಳ್ಳಬೇಕಿದೆ. ರಾಷ್ಟ್ರೋತ್ಥಾನದಲ್ಲಿ ವಿವೇಕ ಸ್ಮರಣೆ ಮೂಲಕ ವಿವೇಕಾನಂದರ ಚಿಂತನೆಗಳನ್ನು ಯುವಜನತೆಯಲ್ಲಿ ಜಾಗೃತಿ ಮೂಡಿಸುವ ಕಾರ್ಯ ಶ್ಲಾಘನೀಯ ಎಂದರು.

ಇದಕ್ಕೂ ಮುನ್ನಾ ವಿವೇಕಸ್ಮರಣೆಯಲ್ಲಿ ಭಾಗವಹಿಸಿದವರಿಗೆ ಚಾಗಿಪದ ಪಠಣ, ಧ್ಯಾನ ನಡೆಸಲಾಯಿತು. ಮೊದಲ ದಿನ ಹೊಸಪೇಟೆಯ ಗ್ರಂಥಪಾಲಕಿ ಸುಜಾತ ರೇವಣಸಿದ್ದಪ್ಪ, ಎರಡನೇ ದಿನ ಸಂಸ್ಕಾರ ಭಾರತಿಯ ಅಖೀಲ ಭಾರತೀಯ ಸಂಘಟನಾ ಕಾರ್ಯದರ್ಶಿ ದೇಹಲಿಯ ಅಭಿಜಿತ್‌ ಗೋಖಲೆಜೀ ಉಪನ್ಯಾಸ ನೀಡಿದರು. ವಿವೇಕ ಸ್ಮರಣೆಯಲ್ಲಿ 300 ಜನ ಭಾಗವಹಿಸಿದ್ದರು. ಆರ್‌ಎಸ್‌ಎಸ್‌ ಪ್ರಮುಖ ಡಾ| ಎಚ್‌.ಎನ್‌ .ಪಿ.ವಿಠಲ್‌, ರಾಷ್ಟ್ರೋತ್ಥಾನ ವಿದ್ಯಾಕೇಂದ್ರದ ಕಾರ್ಯದರ್ಶಿ ಆರ್‌. ಬಸವನಗೌಡ, ವಿವೇಕ ಸ್ಮರಣೆ ಸಂಚಾಲಕರಾದ ಆರ್‌. ಕೊಟ್ರಪ್ಪ, ಪ್ರಮುಖರಾದ ರಮೇಶ್‌ ಬೆಲ್ಲಕೊಂಡ, ಎ.ಎಂ. ದಾನಯ್ಯ, ಸೋಮನಗೌಡ್ರು, ಯೋಗಾನಂದ, ಆನಂದ ಎತ್ತಿನಮನಿ, ಕುಮಾರ್‌, ಅರುಣ ಕುಲಕರ್ಣಿ, ನಟರಾಜ ಬೆಳ್ಳಕ್ಕಿ ಇದ್ದರು

 

ಟಾಪ್ ನ್ಯೂಸ್

Eshwarappa

Shivamogga; ತುರ್ತಾಗಿ ಬಿಜೆಪಿ ಸೇರುವ ಚಿಂತನೆ ಇಲ್ಲ: ಈಶ್ವರಪ್ಪ

Parameshwar

Guarantee Schemeಗಳ ಬಗ್ಗೆ ಬಿಜೆಪಿ ಅಪಪ್ರಚಾರ: ಗೃಹ ಸಚಿವ ಪರಮೇಶ್ವರ್‌

Siruguppa ಹೊಸ ಪಡಿತರ ಚೀಟಿಗಾಗಿ ಸಾರ್ವಜನಿಕರ ಪರದಾಟ

Siruguppa ಹೊಸ ಪಡಿತರ ಚೀಟಿಗಾಗಿ ಸಾರ್ವಜನಿಕರ ಪರದಾಟ

BRT ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಹೆಣ್ಣಾನೆ ಸಾವು

BRT ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಹೆಣ್ಣಾನೆ ಸಾವು

Nothing CMF ನಿಂದ ಫೋನ್, ವಾಚ್ , ಬಡ್ಸ್ ಬಿಡುಗಡೆ

Nothing CMF ನಿಂದ ಫೋನ್, ವಾಚ್ , ಬಡ್ಸ್ ಬಿಡುಗಡೆ

Russiya-Modi

Modi Russia Visit: ರಷ್ಯಾದ ಮಾಸ್ಕೊಗೆ ಬಂದಿಳಿದ ಪ್ರಧಾನಿ ಮೋದಿ

Thirthahalli ಜಮೀನಿನಲ್ಲಿ ನೀರು ಹೋಗುವ ವಿಚಾರ: ಸಹೋದರರಿಂದ ಆತ್ಮಹತ್ಯೆ ಯತ್ನ

Thirthahalli ಜಮೀನಿನಲ್ಲಿ ನೀರು ಹೋಗುವ ವಿಚಾರ: ಸಹೋದರರಿಂದ ಆತ್ಮಹತ್ಯೆ ಯತ್ನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siruguppa ಹೊಸ ಪಡಿತರ ಚೀಟಿಗಾಗಿ ಸಾರ್ವಜನಿಕರ ಪರದಾಟ

Siruguppa ಹೊಸ ಪಡಿತರ ಚೀಟಿಗಾಗಿ ಸಾರ್ವಜನಿಕರ ಪರದಾಟ

ಬಳ್ಳಾರಿ: ವಿನಾಶದ ಅಂಚಿಗೆ ಸಂಡೂರು ನೈಸರ್ಗಿಕ ಸಂಪತ್ತು?

ಬಳ್ಳಾರಿ: ವಿನಾಶದ ಅಂಚಿಗೆ ಸಂಡೂರು ನೈಸರ್ಗಿಕ ಸಂಪತ್ತು?

National Highway ವಾಹನಗಳ ವೇಗ ನಿಯಂತ್ರಣಕ್ಕೆ ಲೇಸರ್ ಟ್ರ್ಯಾಕ್ ಅಳವಡಿಕೆ

National Highway ವಾಹನಗಳ ವೇಗ ನಿಯಂತ್ರಣಕ್ಕೆ ಲೇಸರ್ ಟ್ರ್ಯಾಕ್ ಅಳವಡಿಕೆ

Siruguppa ಅನೈತಿಕ ಚಟುವಟಿಕೆಗಳ ತಾಣವಾದ ಸರ್ಕಾರಿ ಅತಿಥಿ ಗೃಹ

Siruguppa ಅನೈತಿಕ ಚಟುವಟಿಕೆಗಳ ತಾಣವಾದ ಸರ್ಕಾರಿ ಅತಿಥಿ ಗೃಹ

Bellary; Lokayukta raid on corporation officials

Bellary; ಪಾಲಿಕೆ ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ

MUST WATCH

udayavani youtube

ಬೆನ್ನು ನೋವು ನಿವಾರಣೆ | ಬೆನ್ನು ನೋವಿನ ಸಮಸ್ಯೆಗೆ ಪರಿಹಾರ

udayavani youtube

ಉಡುಪಿ ಜಿಲ್ಲಾದ್ಯಂತ ಭಾರೀ ಮಳೆ – ಜಲಾವೃತಗೊಂಡ ಮುಖ್ಯ ರಸ್ತೆಗಳು

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

ಹೊಸ ಸೇರ್ಪಡೆ

1-soorya

Tulu Nadu ನಂಟು; ಮಂಗಳೂರಿನಲ್ಲಿ ಸೂರ್ಯಕುಮಾರ್‌ ದಂಪತಿ

Eshwarappa

Shivamogga; ತುರ್ತಾಗಿ ಬಿಜೆಪಿ ಸೇರುವ ಚಿಂತನೆ ಇಲ್ಲ: ಈಶ್ವರಪ್ಪ

1-wddsadas

Shivamogga; ತಳ್ಳುವ ಗಾಡಿಯವನ ಮೇಲೆ ಪೊಲೀಸ್ ಹಲ್ಲೆ ಆರೋಪ: ವರ್ತಕರ ಆಕ್ರೋಶ

Parameshwar

Guarantee Schemeಗಳ ಬಗ್ಗೆ ಬಿಜೆಪಿ ಅಪಪ್ರಚಾರ: ಗೃಹ ಸಚಿವ ಪರಮೇಶ್ವರ್‌

1-honda

Dandeli; ಇದು ಅತ್ಯಧಿಕ ಹೊಂಡಗಳ ದಾಖಲೆಗೆ ಪಾತ್ರವಾಗಬಹುದಾದ ರಸ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.