ಒಮಿಕ್ರಾನ್‌ : 34 ಮೊಬೈಲ್‌ ತಂಡ ರಚನೆ : ಶೀಘ್ರವೇ ಇನ್ನು ಆರು ತಂಡ ರಚನೆ


Team Udayavani, Jan 18, 2022, 3:57 PM IST

ಒಮಿಕ್ರಾನ್‌ : 34 ಮೊಬೈಲ್‌ ತಂಡ ರಚನೆ  : ಶೀಘ್ರವೇ ಇನ್ನು ಆರು ತಂಡ ರಚನೆ

ಹುಬ್ಬಳ್ಳಿ : ಕೋವಿಡ್‌-19ರ ಒಮಿಕ್ರಾನ್‌ ನಿಯಂತ್ರಿಸಲು ಮನೆ ಮನೆಗೆ ತೆರಳಿ ಪರಿಶೀಲಿಸಲು ಹಾಗೂ ರೋಗದ ಲಕ್ಷಣಗಳು ಕಂಡು ಬಂದವರಿಗೆ ರೋಗನಿರೋಧಕ ಹಾಗೂ ವಿಟಾಮಿನ್‌ ಮಾತ್ರೆ ಕೊಡಲು ಆರೋಗ್ಯ ಸಿಬ್ಬಂದಿಯುಳ್ಳ 34 ಮೊಬೈಲ್‌ ತಂಡ ಹು-ಧಾದಲ್ಲಿ ರಚಿಸಲಾಗಿದೆ. ಶೀಘ್ರವೇ ಇನ್ನಾರು ತಂಡ ರಚಿಸಲಾಗುವುದು ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ| ಬಸನಗೌಡ ಕರಿಗೌಡರ ತಿಳಿಸಿದರು.

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಮಿಕ್ರಾನ್‌ ತಡೆಗಟ್ಟಲು ಈಗಾಗಲೇ ಹುಬ್ಬಳ್ಳಿಯಲ್ಲಿ 28, ಧಾರವಾಡದಲ್ಲಿ 6 ಮೊಬೈಲ್‌ ತಂಡಗಳು ಕಾರ್ಯ ನಿರ್ವಹಿಸುತ್ತಿವೆ.
ಗ್ರಾಮೀಣ ಪ್ರದೇಶಗಳಲ್ಲಿ ಸೋಂಕು ನಿಯಂತ್ರಿಸಲು ಕೆಲ ದಿನಗಳಲ್ಲಿ ನವಲಗುಂದ, ಕಲಘಟಗಿ, ಕುಂದಗೋಳಕ್ಕೆ ತಲಾ ಒಂದು ಮೊಬೈಲ್‌ ತಂಡವನ್ನು ವ್ಯಾನ್‌ ಸಮೇತ ರಚಿಸಲಾಗುವುದು ಎಂದರು.

ಜಿಲ್ಲೆಯಲ್ಲಿ ರವಿವಾರ ಹೊಸದಾಗಿ 634 ಸಕ್ರಿಯವಾಗಿವೆ. 78 ಬಿಡುಗಡೆ ಮಾಡಲಾಗಿದೆ. ಸದ್ಯ ಸಕ್ರಿಯವಾಗಿ 2,476 ಪ್ರಕರಣಗಳಿವೆ. 111 ಆಸ್ಪತ್ರೆಗಳಲ್ಲಿ ದಾಖಲಾಗಿದ್ದಾರೆ. ಕೋವಿಡ್‌ ಕೇರ್‌
ಸೆಂಟರ್‌ನಲ್ಲಿ 44 ಜನ ದಾಖಲಾಗಿದ್ದಾರೆ. ಹೋಮ್‌ ಐಸೋಲೇಷನ್‌ದಲ್ಲಿ 2,321 ಜನ ಇದ್ದಾರೆ. ಐಸಿಯುದಲ್ಲಿ ಐವರು ದಾಖಲಾಗಿದ್ದಾರೆ. ಒಮಿಕ್ರಾನ್‌ ಪ್ರಕರಣದಲ್ಲಿ ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಕಡಿಮೆಯಿದೆ. ಕೋವಿಡ್‌-19 ಆರಂಭವಾದಾಗಿನಿಂದ ಇಲ್ಲಿಯವರೆಗೆ 64,537 ಪ್ರಕರಣಗಳಿದ್ದು, 60,740 ಡಿಸಾcರ್ಜ್‌ ಆಗಿವೆ ಎಂದರು.

ಧಾರವಾಡ ಜಿಲ್ಲೆಯಲ್ಲಿ ಗ್ರಾಮೀಣ ಪ್ರದೇಶಕ್ಕಿಂತ ಶಹರ ಪ್ರದೇಶದಲ್ಲಿ ಜನಸಂಖ್ಯೆ ಹೆಚ್ಚಾಗಿದೆ. ಹೀಗಾಗಿ ಇಲ್ಲಿ ಒತ್ತಡ ಹೆಚ್ಚಾಗುತ್ತಿದೆ. ಕಾರಣ ಶಹರ ಪ್ರದೇಶಕ್ಕೆ ಹೆಚ್ಚು ಒತ್ತು ಕೊಡಲಾಗುತ್ತಿದೆ. ಕೋವಿಡ್‌-19ರ ಮೂರನೇ ಅಲೆ ಮೊದಲಿನ ಎರಡನೆ ಅಲೆಯಷ್ಟು ಪರಿಣಾಮಕಾರಿ ಆಗಿಲ್ಲ. ಪ್ರಕರಣಗಳು ಹೆಚ್ಚಾಗುತ್ತಿವೆ ವಿನಃ ಸಾವು-ನೋವುಗಳಿಲ್ಲ. ಲಕ್ಷಣಗಳು ಗಂಭೀರವಾಗಿಲ್ಲ. ಜ್ವರ, ನೆಗಡಿ, ಕೆಮ್ಮು ಸಾಮಾನ್ಯವಾಗಿದೆ. ಮೊದಲಿನ ಅಲೆಗಳಿಗಿಂತ ಇದರ ಪರಿಣಾಮ ತೀರಾ ಕಡಿಮೆ ಇದೆ. ಒಇಕ್ರಾನ್‌ ನಿಯಂತ್ರಿಸಲು ಜನರ ಸಹಕಾರವು ಮುಖ್ಯ. ಯಾರಿಗಾದರೂ ರೋಗದ
ಲಕ್ಷಣ ಕಂಡು ಬಂದರೆ ಪ್ರಾಥಮಿಕ ಆರೋಗ್ಯ ಕೇಂದ್ರ ಇಲ್ಲವೆ ತಪಾಸಣಾ ಕೇಂದ್ರಕ್ಕೆ ತೆರಳಿ ಕಫ ತಪಾಸಣೆ ಮಾಡಿಸಿಕೊಳ್ಳಬೇಕೆಂದು ಡಿಎಚ್‌ಒ ಮನವಿ ಮಾಡಿದರು.

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.