ಪ್ರೊ ಕಬಡ್ಡಿ: ಬೆಂಗಳೂರು ಬುಲ್ಸ್‌ಗೆ ಹ್ಯಾಟ್ರಿಕ್‌ ಸೋಲು


Team Udayavani, Jan 22, 2022, 10:26 PM IST

ಪ್ರೊ ಕಬಡ್ಡಿ: ಬೆಂಗಳೂರು ಬುಲ್ಸ್‌ಗೆ ಹ್ಯಾಟ್ರಿಕ್‌ ಸೋಲು

ಬೆಂಗಳೂರು: ಬೆಂಗಳೂರು ಬುಲ್ಸ್‌ ಹ್ಯಾಟ್ರಿಕ್‌ ಸೋಲಿನ ಆಘಾತಕ್ಕೆ ಸಿಲುಕಿದೆ. ಶನಿವಾರದ ಪ್ರೊ ಕಬಡ್ಡಿ ಪಂದ್ಯದಲ್ಲಿ ಅದು ಪುನೇರಿ ಪಲ್ಟಾನ್‌ ವಿರುದ್ಧ 35-37 ಅಂತರದ ಸೋಲನುಭವಿಸಿದೆ.

ಆದರೆ ಅಂಕಪಟ್ಟಿಯಲ್ಲಿ ದ್ವಿತೀಯ ಸ್ಥಾನ ಕಾಯ್ದುಕೊಂಡಿದೆ. ದ್ವಿತೀಯ ಪಂದ್ಯದಲ್ಲಿ ಯು ಮುಂಬಾ 42-35 ಅಂತರದಿಂದ ಟೈಟಾನ್ಸ್‌ಗೆ ಸೋಲುಣಿಸಿತು.

ಬೆಂಗಳೂರು ಪರ ನಾಯಕ ಸೆಹ್ರಾವತ್‌ ಹೊರತು ಪಡಿಸಿ ಉಳಿದ ಆಟಗಾರರು ಹೇಳಿಕೊಳ್ಳುವಂತಹ ಪ್ರದರ್ಶನ ನೀಡಲಿಲ್ಲ. ಮುಖ್ಯವಾಗಿ ದಾಳಿಯಲ್ಲಿ ವಿಫ‌ಲವಾಗಿದ್ದೇ ತಂಡದ ಹಿನ್ನಡೆಗೆ ಕಾರಣವಾಯಿತು. ಸೆಹ್ರಾವತ್‌ 17 ಬಾರಿ ದಾಳಿ ನಡೆಸಿ 10 ಅಂಕ ಸಂಗ್ರಹಿಸಿದರು. ಈ ಸಾಧನೆಯ ಸನಿಹಕ್ಕೂ ಉಳಿದವರು ಬರಲಿಲ್ಲ. ರಕ್ಷಣೆಯಲ್ಲಿ ಸೌರಭ್‌ ನಂದಲ್‌ ಉತ್ತಮ ಯತ್ನವನ್ನೇ ಮಾಡಿದರು. ಅವರು 5 ಬಾರಿ ಎದುರಾಳಿಯನ್ನು ಕೆಡವಿಕೊಳ್ಳಲು ಯತ್ನಿಸಿ 2 ಬಾರಿ ಯಶಸ್ವಿಯಾದರು. ಹಾಗೆಯೇ ಅಮನ್‌ 5 ಯತ್ನದಲ್ಲಿ 2 ಬಾರಿ ಯಶ ಕಂಡರು.

ಪುನೇರಿ ಪಲ್ಟಾನ್‌ ಪರ ಮೋಹಿತ್‌ ಗೋಯತ್‌ ಅಮೋಘ ದಾಳಿ ನಡೆಸಿ 13 ಅಂಕ ಸಂಗ್ರಹಿಸಿದರು. ಅಸ್ಲಾಮ್‌ ಇನಾಮಾªರ್‌ 21 ಬಾರಿ ದಾಳಿ ನಡೆಸಿದರೂ ಗಳಿಸಿದ್ದು 6 ಅಂಕ ಮಾತ್ರ. ನಿತಿನ್‌ ತೋಮರ್‌ 4 ದಾಳಿಯಲ್ಲಿ 4 ಅಂಕ ಪಡೆದರು. ರಕ್ಷಣೆಯಲ್ಲಿ ಸೋಮ್‌ಬೀರ್‌ ಅಮೋಘ ಪ್ರದರ್ಶನ ನೀಡಿದರು. ಒಟ್ಟು 7 ಬಾರಿ ಎದುರಾಳಿಗಳನ್ನು ಅಂಕಣದಲ್ಲಿ ಕೆಡವಿಕೊಳ್ಳಲು ಯತ್ನಿಸಿ, 5 ಬಾರಿ ಯಶಸ್ವಿಯಾಗಿ 5 ಅಂಕ ಪಡೆದರು.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

Mujeeb joins Mumbai Indians team in place of another Afghan bowler

‌IPL 2025: ಮತ್ತೊಬ್ಬ ಅಫ್ಘಾನಿ ಬೌಲರ್‌ ಬದಲು ಮುಂಬೈ ಇಂಡಿಯನ್ಸ್‌ ತಂಡದ ಸೇರಿದ ಮುಜೀಬ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.