ಶುದ್ಧ ಕುಡಿಯುವ ನೀರಿನ ಘಟಕ ದುರಸ್ತಿಗೆ ಆಗ್ರಹ


Team Udayavani, Jan 24, 2022, 2:34 PM IST

Untitled-1

ಹುಳಿಯಾರು: ಹುಳಿಯಾರು ಬಸ್‌ ನಿಲ್ದಾಣದಲ್ಲಿನ ಶುದ್ಧ ಕುಡಿಯುವ ನೀರಿನ ಘಟಕ ದುರಸ್ತಿ ಮಾಡಿಸಿ ಪ್ರಯಾಣಿಕರಿಗೆ ಅನುಕೂಲ ಕಲ್ಪಿಸುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಹುಳಿಯಾರು ಬಸ್‌ ನಿಲ್ದಾಣಕ್ಕೆ ಬರುವ ಪ್ರಯಾಣಿಕರಿಗೆ ಶುದ್ಧ ಕುಡಿಯುವ ನೀರಿನ ಸೌಲಭ್ಯಕಲ್ಪಿಸಲುವಾಗಿ ಸಂಸದರಾಗಿದ್ದ ಕಾಲದಲ್ಲಿ ಎಸ್‌.ಪಿ.ಮುದ್ದಹನುಮೇಗೌಡರು ಬಸ್‌ ನಿಲ್ದಾಣ ದಲ್ಲಿ ಕಿರು ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಿಸಿದ್ದರು.

ಈ ಘಟಕಕ್ಕೆ ಹುಳಿಯಾರು ಪಪಂನಿಂದ ನೀರು ಸರಬರಾಜು ಮಾಡುತ್ತಿತ್ತು. ಆದರೆ, ಕಳೆದ ಮೂರುವರ್ಷಗಳಿಂದ ಕುಡಿವ ನೀರಿನ ಘಟಕ ಕೆಟ್ಟು ಹೋಗಿನೀರು ಬರದಂತ್ತಾ ಗಿದೆ. ಪರಿಣಾಮ ಬಸ್‌ನಿಲ್ದಾಣಕ್ಕೆ ಬರುವ ವಿದ್ಯಾರ್ಥಿಗಳು. ಮಹಿಳೆಯರು, ವೃದ್ಧರು ನೀರಿಲ್ಲದೆ ಪರದಾಡುವಂತ್ತಾಗಿದೆ.

ದುಡ್ಡು ಕೊಟ್ಟು ನೀರು ಖರೀದಿ: ಈ ಹಿಂದೆ ಬಸ್‌ ನಿಲ್ದಾಣದಲ್ಲಿ ಟೀ ಅಂಗಡಿಗಳು, ಕೆರೆ ದಡದಲ್ಲಿ ಹೋಟೆಲ್‌ ಇದ್ದವು. ನೀರಿನ ಘಟಕ ಕೆಟ್ಟಿದ್ದರೂ, ಅಲ್ಲಿಗೆ ಹೋಗಿ ನೀರು ಕುಡಿಯುತ್ತಿದ್ದರು. ಆದರೆ, ಬಸ್‌ ನಿಲ್ದಾಣದಲ್ಲಿನ ಗೂಡಂಗಡಿಗಳನ್ನು ತೆರವು ಮಾಡಿದ ನಂತರ ನೀರಿರುವ ಒಂದೇ ಒಂದು ಸ್ಥಳಇಲ್ಲಿ ಇಲ್ಲದಂತ್ತಾಗಿದೆ. ಪರಿಣಾಮ ಬಾಯಾರಿಕೆತಡೆಯಲಾಗದೆ ದುಡ್ಡು ಕೊಟ್ಟು ನೀರಿನ ಬಾಟಲ್‌ ಖರೀದಿಸುತ್ತಿದ್ದಾರೆ.

ಸಾರ್ವಜನಿಕರ ಮನವಿ: ಈಗ ಬಿಸಿಲ ಝಳ ಸಹಹೆಚ್ಚಿದ್ದು, ಹಳ್ಳಿಗಳಿಂದ ಪಟ್ಟಣಕ್ಕೆ ಬರುವ ಜನರಿಗೆ ನೀರಿನ ಅಗತ್ಯತೆ ಹೆಚ್ಚಾಗಿದೆ. ಬಸ್‌ ಸುಂಕ, ಫುಟ್‌ ಪಾತ್‌ ಸುಂಕ ಸಂಗ್ರಹಿಸುವ ಪಟ್ಟಣ ಪಂಚಾಯ್ತಿಮೂಲ ಸೌಕರ್ಯ ಕಲ್ಪಿಸುವ ಹೊಣೆ ನಮ್ಮದೆನ್ನುವುದನ್ನು ಮರೆತಿದೆ. ಪ್ರಯಾಣಿಕರ ಅನುಕೂಲದದೃಷ್ಟಿಯಿಂದ ನೀರಿನ ಘಟಕ ದುರಸ್ತಿಗೆಮುಂದಾಗಲಿ ಎಂಬುದು ಸಾರ್ವಜನಿಕರ ಮನವಿಯಾಗಿದೆ.

ಪಟ್ಟಣವು ವಾಣಿಜ್ಯವಾಗಿ ಮೂರ್ನಲ್ಕು ಜಿಲ್ಲೆಗಳ ಗಡಿಭಾಗದ ಜನರಿಗೆ ಆಸರೆಯಾಗಿದೆ. ಪರಿಣಾಮ ನಿತ್ಯ ಸಾವಿರಾರು ಜನರು ಬಸ್‌ ನಿಲ್ದಾಣಕ್ಕೆ ಬಂದೋಗುತ್ತಾರೆ. ಬಸ್‌ ಬರುವವರೆಗಿಗೂ ಪ್ರಯಾಣಿಕರು ನಿಲ್ದಾಣದಲ್ಲಿ ಕಾಯುತ್ತಾರೆ. ಈ ಸಂದರ್ಭ ಬಾಯಾರಿಗೆ ಯಾದಾಗಕುಡಿಯಲು ನೀರಿನ ಸೌಲಭ್ಯವೇ ಪಂಚಾಯ್ತಿ ಮಾಡಿಲ್ಲ. ನೀರಿನ ಘಟಕ ಕೆಟ್ಟಿದ್ದರೂ, ದುರಸ್ತಿ ಮಾಡಿಲ್ಲ. ಈ ಬಗ್ಗೆ ಪಂಚಾಯ್ತಿ ಅಧಿಕಾರಿಗಳಿಗೆ ಹೇಳಿ ಸಾಕಾಗಿ ಹೋಗಿದೆ. ಚನ್ನಕೇಶವ, ಖಾಸಗಿ ಬಸ್‌ ಏಜೆಂಟ್‌

ನಾನಿನ್ನೂ ಹೊಸದಾಗಿ ಪಟ್ಟಣ ಪಂಚಾಯ್ತಿ ಅಧ್ಯಕ್ಷನಾಗಿದ್ದೇನೆ. ಬಸ್‌ ನಿಲ್ದಾಣದ ನೀರಿನ ಸಮಸ್ಯೆ ನನ್ನ ಗಮನಕ್ಕೆ ಬಂದಿರಲಿಲ್ಲ. ಶೌಚಾಲಯದ ಸಮಸ್ಯೆ ನನ್ನ ಗಮನಕ್ಕೆ ಬಂದಿದ್ದು, ಈ ಬಗ್ಗೆ ಕ್ರಮ ಕೈಗೊಳ್ಳುತ್ತಿದ್ದೇನೆ. ಈಗ ಮಾಧ್ಯಮದವರಿಂದ ನೀರಿನ ಸಮಸ್ಯೆ ನನ್ನ ಗಮನಕ್ಕೆಬಂದಿದ್ದು, ತುರ್ತು ಆದ್ಯತೆ ಮೇರೆಗೆ ನೀರಿನ ಘಟಕ ದುರಸ್ತಿ ಮಾಡಿಸಿ ಪ್ರಯಾಣಿಕರಿಗೆ ಶುದ್ಧ ನೀರು ಕೊಡುತ್ತೇವೆ. ಕೆಎಂಎಲ್‌ ಕಿರಣ್‌, ಅಧ್ಯಕ್ಷ, ಪಟ್ಟಣ ಪಂಚಾಯ್ತಿ

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KN-Rajaanna

Congress: ಹೈಕಮಾಂಡ್‌ ಒಪ್ಪಿಗೆ ಮೇರೆಗೆ ಶೋಷಿತರ ಸಮಾವೇಶ: ಕೆ.ಎನ್‌.ರಾಜಣ್ಣ

14-madhugiri

Madhugiri: 90 ಲಕ್ಷದ ಬೆಳೆ ವಿಮೆ ಹಣ ಅಕ್ರಮ ತನಿಖೆಗೆ ಆಗ್ರಹ

Tumkur: ಪರಂ, ರಾಜಣ್ಣ  ವರ್ಚಸ್ಸು ಕುಂದಿಸಲು ಸುರೇಶ್‌ಗೌಡ ಟೀಕೆ: ಗೌರಿಶಂಕರ್‌

Tumkur: ಪರಂ, ರಾಜಣ್ಣ  ವರ್ಚಸ್ಸು ಕುಂದಿಸಲು ಸುರೇಶ್‌ಗೌಡ ಟೀಕೆ: ಗೌರಿಶಂಕರ್‌

9

Koratagere: ಗುಡಿಸಲಿಗೆ ಆಕಸ್ಮಿಕ ಬೆಂ*ಕಿ; 4 ಮೇಕೆಗಳು ಸಜೀವ ದಹನ; ಇಬ್ಬರಿಗೆ ಗಾಯ

10

Koratagere: ಅಕ್ರಮವಾಗಿ ಗ್ಯಾಸ್ ಸಿಲಿಂಡರ್ ಫಿ‌ಲ್ಲಿಂಗ್; ಓರ್ವ ಆರೋಪಿ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.