ಇಂದಿನಿಂದ ವಿದ್ಯುತ್‌ ಚಾಲಿತ ರೈಲು ಸಂಚಾರ


Team Udayavani, Jan 24, 2022, 1:33 PM IST

17train

ಬೀದರ: ವಿಕಾರಾಬಾದನಿಂದ ಪರಳಿವರೆಗಿನ 262 ಕೋಟಿ ರೂ. ವೆಚ್ಚದ 269 ಕಿ.ಮೀ. ರೈಲ್ವೆ ವಿದ್ಯುತ್ತೀಕರಣ ಕಾಮಗಾರಿ ಪೈಕಿ ವಿಕಾರಾಬಾದ-ಖಾನಾಪೂರ ನಡುವಿನ 105 ಕಿ.ಮೀ. ರೈಲ್ವೆ ಲೈನ್‌ ಕೆಲಸ ಕಾಮಗಾರಿ ಪೂರ್ಣಗೊಂಡಿದ್ದು, ಜ.24ರಿಂದ ಈ ಹಳಿಗಳ ಮೂಲಕ ರೈಲು ಸಂಚಾರ ಆರಂಭವಾಗಲಿದೆ ಎಂದು ಕೇಂದ್ರ ರಸಗೊಬ್ಬರ ಮತ್ತು ರಸಾಯನಿಕ ಸಚಿವ ಭಗವಂತ ಖೂಬಾ ತಿಳಿಸಿದ್ದಾರೆ.

ವಿದ್ಯುತ್ತೀಕರಣ ಲೈನ್‌ನಲ್ಲಿ ಟ್ರಯಲ್‌ ರನ್‌ ಕೂಡ ಮುಗಿದಿದ್ದು, ನಾಳೆಯಿಂದ ಬೀದರ- ಯಶವಂತಪುರ (16571, ನಾಲ್ಕು ದಿನ) ಮತ್ತು ಯಶವಂತಪುರ- ಬೀದರ (16572 ನಾಲ್ಕು ದಿನ) ರೈಲು ಸಂಚರಿಸಲಿದೆ. ಜತೆಗೆ ಬೀದರ- ಹೈದ್ರಾಬಾದ (17010), ಹೈದ್ರಾಬಾದ- ಬೀದರ ಇಂಟರ್‌ಸಿಟಿ (17009), ಬೀದರ- ಮಚ್ಚಲಿಪಟ್ನಂ (12750), ಮಚ್ಚಲಿಪಟ್ನಂ- ಬೀದರ (12749) ಪ್ರತಿನಿತ್ಯ ರೈಲುಗಳು ಈ ವಿದ್ಯುತ್ತೀಕರಣಗೊಂಡ ರೈಲ್ವೆ ಲೈನ್‌ ಮೂಲಕ ಚಲಿಸಲಿವೆ ಎಂದು ಪ್ರಕಟಣೆಯಲ್ಲಿ ಹೇಳಿದ್ದಾರೆ.

ಬೀದರ ಲೋಕಸಭಾ ಕ್ಷೇತ್ರಕ್ಕೆ 2014ರ ನಂತರ ರೈಲ್ವೆ ಇಲಾಖೆಯಿಂದ ವಿಶೇಷ ಕೊಡುಗೆಗಳು ಸಿಕ್ಕಿವೆ. ವಿದ್ಯುತ್ತೀಕರಣ ಮೂಲಕ ಹೋಗುತ್ತಿರುವ ಈ ರೈಲುಗಳು ಬೀದರ ರೈಲ್ವೆ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದೆ. ಬೀದರನಿಂದ ವಿಕಾರಬಾದ್‌ವರೆಗೆ ಮೊದಲು ರೈಲು ಸಂಚರಿಸಿ 88 ವರ್ಷಗಳ ಬಳಿಕ ಬೀದರನಿಂದ ಪ್ರಥಮ ಬಾರಿಗೆ ವಿದ್ಯುತ್ತೀಕರಣದ ಲೈನ್‌ ಮೇಲೆ ನಮ್ಮ ಜಿಲ್ಲೆಯ ರೈಲು ಸಂಚರಿಸುತ್ತಿದೆ. ಇದಕ್ಕೆ ಪ್ರಧಾನಿ ಮೋದಿ ಅವರ ದೂರದೃಷ್ಟಿಯ ನಾಯಕತ್ವವೇ ಕಾರಣ ಎಂದಿದ್ದಾರೆ.

60 ವರ್ಷಕ್ಕಿಂತ ಹೆಚ್ಚು ವರ್ಷ ಈ ದೇಶದಲ್ಲಿ ಅಧಿಕಾರ ನಡೆಸಿರುವ ಕಾಂಗ್ರೆಸ್‌ ಪಕ್ಷಕ್ಕೆ ಆಗದಿರುವ ಕೆಲಸಗಳು ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ 7 ವರ್ಷಗಳಲ್ಲಿಯೇ ಆಗಿವೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚು ರೈಲುಗಳು ವಿದ್ಯುತ್ತೀಕರಣಗೊಂಡ ರೈಲ್ವೆ ಲೈನ್‌ ಮೂಲಕ ಸಂಚರಿಸಲಿದ್ದು, ಇದರಿಂದ ವಾಯು ಮಾಲಿನ್ಯ ಕಡಿಮೆಯಾಗುವುದರ ಜತೆಗೆ ರೈಲ್ವೆ ಇಲಾಖೆಗೆ ಆಗುತ್ತಿದ್ದ ಆರ್ಥಿಕ ನಷ್ಟವನ್ನು ಸರಿ ಹೊಂದಲಿದೆ ಎಂದು ಪ್ರಧಾನಿ ಮೋದಿ, ರೈಲ್ವೆ ಸಚಿವ ಅಶ್ವಿ‌ನಿ ವೈಷ್ಣವ್‌ ಮತ್ತು ಮಾಜಿ ಸಚಿವ ಪಿಯೂಶ್‌ ಗೋಯಲ್‌ ಅವರಿಗೆ ಧನ್ಯವಾದ ಅರ್ಪಿಸಿದ್ದಾರೆ.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar: The accused in the ATM robbery-shootout case have finally been identified.

Bidar: ಕೊನೆಗೂ ಎಟಿಎಂ ಹಣ ದರೋಡೆ – ಶೂಟೌಟ್‌ ಪ್ರಕರಣದ ಆರೋಪಿಗಳ ಗುರುತು ಪತ್ತೆ

Bidar: ಮದುವೆ ವಿಚಾರದಲ್ಲಿ ಜಗಳ… ಮಗಳನ್ನೇ ಹತ್ಯೆಗೈದು ಪರಾರಿಯಾದ ತಂದೆ

Bidar: ಮದುವೆ ವಿಚಾರದಲ್ಲಿ ಜಗಳ… ಮಗಳನ್ನೇ ಹತ್ಯೆಗೈದು ಪರಾರಿಯಾದ ತಂದೆ

Bidar: farmer ends his life

Bidar: ಸಾಲ ಬಾಧೆ ತಾಳಲಾರದೆ ಯುವ ರೈತ ನೇಣಿಗೆ ಶರಣು

Bidar ಪಲ್ಟಿಯಾದ ಕಾರು; ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದ ಕೋಟ್ಯಂತರ ರೂ ಮೌಲ್ಯದ ಗಾಂಜಾ

Bidar ಪಲ್ಟಿಯಾದ ಕಾರು; ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದ ಕೋಟ್ಯಂತರ ರೂ ಮೌಲ್ಯದ ಗಾಂಜಾ

Budget 2025: ಕಲ್ಯಾಣ ಕರ್ನಾಟಕ ಕಡೆಗಣಿಸಿದ ಕೇಂದ್ರ: ಈಶ್ವರ ಖಂಡ್ರೆ ಕಿಡಿ

Budget 2025: ಕಲ್ಯಾಣ ಕರ್ನಾಟಕ ಕಡೆಗಣಿಸಿದ ಕೇಂದ್ರ: ಈಶ್ವರ ಖಂಡ್ರೆ ಕಿಡಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.