‘ಗೂಗಲ್ ಕೋಡ್ ಟು ಕಾಂಟೆಸ್ಟ್  2021’ ಸ್ಫರ್ಧೆಯಲ್ಲಿ ಗೋವಾ ವಿದ್ಯಾರ್ಥಿಗಳ ಸಾಧನೆ


Team Udayavani, Jan 24, 2022, 6:53 PM IST

ಗೂಗಲ್ ಕೋಡ್ ಟು ಕಾಂಟೆಸ್ಟ್  2021″ ಸ್ಫರ್ಧೆಯಲ್ಲಿ ಗಮನ ಸೆಳೆದ ಗೋವಾದ ವಿದ್ಯಾರ್ಥಿಗಳು

ಪಣಜಿ: ರಾಷ್ಟ್ರೀಯ ಮಟ್ಟದ “ಗೂಗಲ್  ಕೋಡ್ ಟು ಕಾಂಟೆಸ್ಟ್  2021” ಸ್ಫರ್ಧೆಯಲ್ಲಿ ಗೋವಾದ ಇಬ್ಬರು ವಿದ್ಯಾರ್ಥಿಗಳು ಹೆಸರು ಮಾಡಿದ್ದಾರೆ. ಸ್ಫರ್ಧೆಯಲ್ಲಿ ಮೀರಾಮಾರ್‍ನ ವೆಂಕಟೇಶ್ ಯತೀಶ್ ದೆಂಪೊ ಜಯಗಳಿಸಿದ್ದು, ವಿರಾಜ್ ವಿಶ್ವನಾಥ ಮರಾಠೆ ಫೈನಲ್‍ಗೆ ತಲುಪಿದ್ದಾರೆ.

ಈ ಇಬ್ಬರೂ ವಿದ್ಯಾರ್ಥಿಗಳು 6 ನೇಯ ತರಗತಿಯಲ್ಲಿ ಓದುತ್ತಿದ್ದಾರೆ. ವಿದ್ಯಾರ್ಥಿ ವೆಂಕಟೇಶ್ ಪಣಜಿಯ ಶಾರದಾ ಮಂದಿರದಲ್ಲಿ ಓದುತ್ತಿದ್ದು, ವಿರಾಜ್ ಈತನು ಹೆಡಗೇವಾರ್ ವಿದ್ಯಾಮಂದಿರದಲ್ಲಿ ಓದುತ್ತಿದ್ದಾನೆ. ಈ ಇಬ್ಬರು ವಿದ್ಯಾರ್ಥಿಗಳು ರಚಿಸಿದ ಮೊಬೈಲ್ ಅಪ್ಲಿಕೇಶನ್‍ಗಳು ಗೂಗಲ್ ಕೋಡ್ ಟು ಲರ್ನ ಸ್ಫರ್ಧೆಯಲ್ಲಿ ಪರೀಕ್ಷಕರನ್ನು ಆಕರ್ಷಿಸಿದೆ.

ವಿದ್ಯಾರ್ಥಿ ವೆಂಕಟೇಶ ಈತನು ಟೂರಿಜಂ ದಿ ಗೋವಾ ಎಂಬ ಮೊಬೈಲ್ ಅಪ್ಲಿಕೇಶನ್ ಪರಿಚಯಿಸಿದರೆ, ವಿರಾಜ್ ಈತನು “ಕೊವಿ ಕಂಪ್ಯಾನಿಯನ್” ನ್ನು ಪರಿಚಯಿಸಿದ್ದ.

ಇದನ್ನೂ ಓದಿ : ಯುಎಇ: ಭಾರತೀಯ ವಿದ್ಯಾರ್ಥಿ ಅಹಾನ್ ಶೆಟ್ಟಿ, SAT ನಲ್ಲಿ ಇತಿಹಾಸ

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.